Mangaluru: ಕಾರಿಂಜೇಶ್ವರ ದೇವಾಲಯದ ತಪ್ಪಲಿನಲ್ಲಿ ಕಲ್ಲುಗಣಿಗಾರಿಕೆ, ಹಿಂ.ಜಾ.ವೇ ಬೃಹತ್ ಹೋರಾಟ

Mangaluru: ಕಾರಿಂಜೇಶ್ವರ ದೇವಾಲಯದ ತಪ್ಪಲಿನಲ್ಲಿ ಕಲ್ಲುಗಣಿಗಾರಿಕೆ, ಹಿಂ.ಜಾ.ವೇ ಬೃಹತ್ ಹೋರಾಟ

Published : Nov 20, 2021, 05:51 PM IST

- ಕಾರಿಂಜೇಶ್ವರ ದೇವಾಲಯದ ತಪ್ಪಲಿನಲ್ಲಿ ಕಲ್ಲುಗಣಿಗಾರಿಕೆ..!

- ಬೃಹತ್ ಹೋರಾಟಕ್ಕೆ ವೇದಿಕೆ ಸಜ್ಜುಗೊಳಿಸಿದ ಹಿಂ.ಜಾ.ವೇ..!

- ಕಲ್ಲು ಗಣಿಗಾರಿಕೆ ಸ್ಟೋಟಕ್ಕೆ ಹತ್ತಾರು ಮನೆಗಳಲ್ಲಿ ಬಿರುಕು 
 

ಮಂಗಳೂರು (ನ. 20): ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಬಂಟ್ವಾಳ (Bantawala) ತಾಲೂಕಿನ ವಗ್ಗ ಗ್ರಾಮದಲ್ಲಿ ಬರುವ ಪುಣ್ಯಕ್ಷೇತ್ರ ಕಾರಿಂಜೇಶ್ವರ ದೇವಸ್ಥಾನ (Karinjeshwara Temple). ಪೌರಾಣಿಕ ಶಿವ ಕ್ಷೇತ್ರಕ್ಕೆ ತನ್ನದೆ ಆದ ಐತಿಹ್ಯವಿದ್ದು, ದೇವಸ್ಥಾನಕ್ಕೆ ತೆರಳಲು ಬರೊಬ್ಬರಿ 355 ಮೆಟ್ಟಿಲು ಹತ್ತಿ ಬಳಿಕ ಶಿವ ದರ್ಶನ ಮಾಡಬೇಕು. 

 ಕರಾವಳಿ ಭಾಗದಲ್ಲಿ ಈ ದೇವಸ್ಥಾನಕ್ಕೆ ವಿಶೇಷ ಮನ್ನಣೆಯಿದ್ದು ಆಟಿ ಮಾಸದಲ್ಲಿ ಇಲ್ಲಿಗೆ ಬಂದು ಪುಣ್ಯಸ್ನಾನ ಮಾಡಿ ಆಟಿ ಅಮವಾಸ್ಯೆ ಕಷಾಯ ಕುಡಿಯೋದು ವಾಡಿಕೆಯಾಗಿದೆ. ಇನ್ನು ಇಂತಹ ಕ್ಷೇತ್ರದ ತಪ್ಪಲಿನಲ್ಲಿ ಅಕ್ರಮ ಗಣಿಗಾರಿಕೆ (Illegal mining) ನಡೆಯುತ್ತಿದ್ದು ಇದು ಕ್ಷೇತ್ರದಲ್ಲಿರೊ ದೇವಸ್ಥಾನಕ್ಕೆ ಧಕ್ಕೆ ತರುತ್ತಿದೆ ಅನ್ನೊ ಆರೋಪ ಕೇಳಿ ಬಂದಿದೆ.  ಈ ದೇವಸ್ಥಾನದ ಬುಡದಲ್ಲೇ ಭಾರೀ ಪ್ರಮಾಣದ ಸ್ಟೋಟಕ ಸಂಗ್ರಹ ಮಾಡಲಾಗಿದ್ದು, ಪೌರಾಣಿಕ ಶಿವ ಕ್ಷೇತ್ರದ ಬುಡದಲ್ಲೇ ಡೈನಾಮೆಟ್ ಇಟ್ಟು ಬಂಡೆ ಸ್ಟೋಟಿಸುತ್ತಾ ಇದ್ದಾರೆ. ಇದರ ಹಿಂದೆ ರಾಜಕೀಯ ಪ್ರಭಾವಿಗಳಿದ್ದಾರೆ ಎನ್ನಲಾಗುತ್ತಿದೆ. ಇದೇ ತಿಂಗಳು 21 ರಂದು ಕಾಲ್ನಡಿಗೆಯ ಮೂಲಕ ಭವ್ಯ ಶೋಭಾ ಯಾತ್ರೆ ಮಾಡಲಾಗುತ್ತೆ ಅಂತಾ ಹಿಂದು ಜಾಗರಣ ವೇದಿಕೆ ಹೇಳಿದೆ. 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more