ಮೂಡಬಿದ್ರೆಯಲ್ಲಿ ನೈತಿಕ ಪೊಲೀಸ್‌ಗಿರಿ, ಹಿಂದೂ ಪರ ಕಾರ್ಯಕರ್ತರ ಬಂಧನ

ಮೂಡಬಿದ್ರೆಯಲ್ಲಿ ನೈತಿಕ ಪೊಲೀಸ್‌ಗಿರಿ, ಹಿಂದೂ ಪರ ಕಾರ್ಯಕರ್ತರ ಬಂಧನ

Published : Oct 10, 2021, 03:59 PM IST

ಮತ್ತೆ ನೈತಿಕ ಪೊಲೀಸ್‌ಗಿರಿಗೆ ದಕ್ಷಿಣ ಕನ್ನಡ ಜಿಲ್ಲೆ ಸಾಕ್ಷಿಯಾಗಿದೆ.  ಮೂಡಬಿದ್ರೆಯಲ್ಲಿ ಕಾರಿನಲ್ಲಿ ಹೋಗುತ್ತಿದ್ದ ಮುಸ್ಲಿಂ ಯುವತಿಯರನ್ನು ತಡೆದು ಪ್ರಶ್ನಿಸಿದ್ದಾರೆ. 

ಮಂಗಳೂರು (ಅ. 10): ಮತ್ತೆ ನೈತಿಕ ಪೊಲೀಸ್‌ಗಿರಿಗೆ ದಕ್ಷಿಣ ಕನ್ನಡ ಜಿಲ್ಲೆ ಸಾಕ್ಷಿಯಾಗಿದೆ.  ಮೂಡಬಿದ್ರೆಯಲ್ಲಿ ಕಾರಿನಲ್ಲಿ ಹೋಗುತ್ತಿದ್ದ ಮುಸ್ಲಿಂ ಯುವತಿಯರನ್ನು ತಡೆದು ಪ್ರಶ್ನಿಸಿದ್ದಾರೆ. ಇಬ್ಬರು ಹಿಂದೂ ಪರ ಕಾರ್ಯಕರ್ತರನ್ನು ಬಂಧಿಸಲಾಗಿದೆ, 

ಒಂದೆರಡು ದಿನದ ಹಿಂದೆ  ಕದ್ರಿ ಠಾಣೆ ವ್ಯಾಪ್ತಿಯ ಶೋರೂಂ ಬಳಿ ಖಾಸಗಿ ಕಾಲೇಜೊಂದರ ಸಮೀಪದಲ್ಲಿ ಯುವ ಜೋಡಿಯೊಂದು ನಿಂತಿತ್ತು. ಈ ವೇಳೆ ದಾಳಿ ನಡೆಸಿದ ಕೆಲವರು ಜೋಡಿಗೆ ಥಳಿಸಿ, ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. ತಮ್ಮನ್ನು ಥಳಿಸಿದ್ದಾರೆ ಎಂದು ಜೋಡಿ ಕದ್ರಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಜೋಡಿ ರಾಸಲೀಲೆಯಲ್ಲಿ ತೊಡಗಿದ್ದು, ಬುದ್ಧಿಮಾತು ಹೇಳಿದ್ದೇವೆ. ಹಲ್ಲೆ ನಡೆಸಿಲ್ಲ ಎಂದು ಸಂಘಟನೆಯ ಕಾರ್ಯಕರ್ತರು ಹೇಳಿದ್ದಾರೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?