ಮೂಡಬಿದ್ರೆಯಲ್ಲಿ ನೈತಿಕ ಪೊಲೀಸ್‌ಗಿರಿ, ಹಿಂದೂ ಪರ ಕಾರ್ಯಕರ್ತರ ಬಂಧನ

ಮೂಡಬಿದ್ರೆಯಲ್ಲಿ ನೈತಿಕ ಪೊಲೀಸ್‌ಗಿರಿ, ಹಿಂದೂ ಪರ ಕಾರ್ಯಕರ್ತರ ಬಂಧನ

Published : Oct 10, 2021, 03:59 PM IST

ಮತ್ತೆ ನೈತಿಕ ಪೊಲೀಸ್‌ಗಿರಿಗೆ ದಕ್ಷಿಣ ಕನ್ನಡ ಜಿಲ್ಲೆ ಸಾಕ್ಷಿಯಾಗಿದೆ.  ಮೂಡಬಿದ್ರೆಯಲ್ಲಿ ಕಾರಿನಲ್ಲಿ ಹೋಗುತ್ತಿದ್ದ ಮುಸ್ಲಿಂ ಯುವತಿಯರನ್ನು ತಡೆದು ಪ್ರಶ್ನಿಸಿದ್ದಾರೆ. 

ಮಂಗಳೂರು (ಅ. 10): ಮತ್ತೆ ನೈತಿಕ ಪೊಲೀಸ್‌ಗಿರಿಗೆ ದಕ್ಷಿಣ ಕನ್ನಡ ಜಿಲ್ಲೆ ಸಾಕ್ಷಿಯಾಗಿದೆ.  ಮೂಡಬಿದ್ರೆಯಲ್ಲಿ ಕಾರಿನಲ್ಲಿ ಹೋಗುತ್ತಿದ್ದ ಮುಸ್ಲಿಂ ಯುವತಿಯರನ್ನು ತಡೆದು ಪ್ರಶ್ನಿಸಿದ್ದಾರೆ. ಇಬ್ಬರು ಹಿಂದೂ ಪರ ಕಾರ್ಯಕರ್ತರನ್ನು ಬಂಧಿಸಲಾಗಿದೆ, 

ಒಂದೆರಡು ದಿನದ ಹಿಂದೆ  ಕದ್ರಿ ಠಾಣೆ ವ್ಯಾಪ್ತಿಯ ಶೋರೂಂ ಬಳಿ ಖಾಸಗಿ ಕಾಲೇಜೊಂದರ ಸಮೀಪದಲ್ಲಿ ಯುವ ಜೋಡಿಯೊಂದು ನಿಂತಿತ್ತು. ಈ ವೇಳೆ ದಾಳಿ ನಡೆಸಿದ ಕೆಲವರು ಜೋಡಿಗೆ ಥಳಿಸಿ, ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. ತಮ್ಮನ್ನು ಥಳಿಸಿದ್ದಾರೆ ಎಂದು ಜೋಡಿ ಕದ್ರಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಜೋಡಿ ರಾಸಲೀಲೆಯಲ್ಲಿ ತೊಡಗಿದ್ದು, ಬುದ್ಧಿಮಾತು ಹೇಳಿದ್ದೇವೆ. ಹಲ್ಲೆ ನಡೆಸಿಲ್ಲ ಎಂದು ಸಂಘಟನೆಯ ಕಾರ್ಯಕರ್ತರು ಹೇಳಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!