ಪುತ್ತೂರು: ಕಸದಿಂದ ರಸ ತೆಗೆದು ಪರಿಸರ ರಕ್ಷಕಿಯಾದ ರೋಹಿಣಿ

ಪುತ್ತೂರು: ಕಸದಿಂದ ರಸ ತೆಗೆದು ಪರಿಸರ ರಕ್ಷಕಿಯಾದ ರೋಹಿಣಿ

Published : Oct 20, 2022, 08:19 PM IST

Best Out of Waste: ಪರಿಸರದಿಂದ  ಉಂಟಾಗುವ ಮಾಲಿನ್ಯವನ್ನು ತಡೆಯುವ  ಉದ್ದೇಶದಿಂದ ಪರಿಸರ ರಕ್ಷಕಿಯಾದ ರೋಹಿಣಿ ಸಮಾಜ ಸೇವೆಯೊಂದಿಗೆ ಪ್ರಕೃತಿಯ ಉಳಿವಿಗಾಗಿ ತಮ್ಮ ದಿಟ್ಟ ಹೆಜ್ಜೆ ಮೂಲಕ ಸಮಾಜ ಸೇವಕಿಯಾಗಿದ್ದಾರೆ 

ವರದಿ: ಸುಕನ್ಯ ಎನ್‌ ಆರ್‌, ಆಳ್ವಾಸ್‌ ಕಾಲೇಜು, ಮೂಡುಬಿದಿರೆ 

ಮಂಗಳೂರು ( ಅ. 20): ರೋಹಿಣಿ ರಾಘವ ಆಚಾಯ೯ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರು. ಇವರು ಅನೇಕ ಸಾಮಾಜಿಕ ಕಾಯ೯ಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದರ ಜೊತೆಗೆ ಕಸದಿಂದ ರಸ ಎಂಬ ಯೋಜನೆಯೊಂದಿಗೆ ಪ್ರತಿದಿನ ತಮ್ಮ ಕಣ್ಣ ಮುಂದೆ ಕಾಣುವ ಕಸವನ್ನು ಸಂಗ್ರಹಿಸಿ  ಮರುಬಳಕೆ ಮಾಡಿ  ಉಪಯೋಗಕ್ಕೆ ಬರುವ ರೀತಿ ಕಲಾತ್ಮಕ ವಸ್ತುಗಳನ್ನಾಗಿ ಪರಿವರ್ತಿಸುತ್ತಿದ್ದಾರೆ.  ರೋಹಿಣಿ ಯಾವುದೇ  ವಸ್ತುವನ್ನು ಮಾರುಕಟ್ಟೆಯಿಂದ ಖರೀದಿಸದೆ ತಾಜ್ಯಗಳನ್ನು ಬಳಸಿ ವಿಭಿನ್ನ ರೀತಿಯ ಕಲಾತ್ಮಕ ಕಲಾಕೃತಿಗಳನ್ನು ರಚಿಸುತ್ತಿದ್ದಾರೆ. ಈ ಮೂಲಕ ಪರಿಸರದ ರಕ್ಷಣೆಯ ಕುರಿತು ಜನರಲ್ಲಿ ಜಾಗೃತಿ  ಮೂಡಿಸುವ ಕೆಲಸವನ್ನೂ ಮಾಡುತ್ತಿದ್ದಾರೆ. ಲಾಕ್‌ಡೌನ್‌ ಸಮಯದಲ್ಲಿ ರೋಹೀಣಿ ಆಸಕ್ತ ವಿದ್ಯಾಥಿ೯ಗಳಿಗೆ ಕಲಾಕೃತಿಗಳನ್ನು ತಯಾರಿಸುವ ಬಗ್ಗೆ ತರಬೇತಿ ಕೂಡ ನೀಡಿದ್ದಾರೆ. 

ಇದನ್ನೂ ಓದಿ: ತರಕಾರಿ ಬೀಜ ಎಸಿಬೇಕಾಗಿಲ್ಲ, ಸ್ಟೈಲಿಶ್ ಆಭರಣ ತಯಾರಿಸ್ಬೋದು

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more