ಪುತ್ತೂರು: ಕಸದಿಂದ ರಸ ತೆಗೆದು ಪರಿಸರ ರಕ್ಷಕಿಯಾದ ರೋಹಿಣಿ

ಪುತ್ತೂರು: ಕಸದಿಂದ ರಸ ತೆಗೆದು ಪರಿಸರ ರಕ್ಷಕಿಯಾದ ರೋಹಿಣಿ

Published : Oct 20, 2022, 08:19 PM IST

Best Out of Waste: ಪರಿಸರದಿಂದ  ಉಂಟಾಗುವ ಮಾಲಿನ್ಯವನ್ನು ತಡೆಯುವ  ಉದ್ದೇಶದಿಂದ ಪರಿಸರ ರಕ್ಷಕಿಯಾದ ರೋಹಿಣಿ ಸಮಾಜ ಸೇವೆಯೊಂದಿಗೆ ಪ್ರಕೃತಿಯ ಉಳಿವಿಗಾಗಿ ತಮ್ಮ ದಿಟ್ಟ ಹೆಜ್ಜೆ ಮೂಲಕ ಸಮಾಜ ಸೇವಕಿಯಾಗಿದ್ದಾರೆ 

ವರದಿ: ಸುಕನ್ಯ ಎನ್‌ ಆರ್‌, ಆಳ್ವಾಸ್‌ ಕಾಲೇಜು, ಮೂಡುಬಿದಿರೆ 

ಮಂಗಳೂರು ( ಅ. 20): ರೋಹಿಣಿ ರಾಘವ ಆಚಾಯ೯ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರು. ಇವರು ಅನೇಕ ಸಾಮಾಜಿಕ ಕಾಯ೯ಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದರ ಜೊತೆಗೆ ಕಸದಿಂದ ರಸ ಎಂಬ ಯೋಜನೆಯೊಂದಿಗೆ ಪ್ರತಿದಿನ ತಮ್ಮ ಕಣ್ಣ ಮುಂದೆ ಕಾಣುವ ಕಸವನ್ನು ಸಂಗ್ರಹಿಸಿ  ಮರುಬಳಕೆ ಮಾಡಿ  ಉಪಯೋಗಕ್ಕೆ ಬರುವ ರೀತಿ ಕಲಾತ್ಮಕ ವಸ್ತುಗಳನ್ನಾಗಿ ಪರಿವರ್ತಿಸುತ್ತಿದ್ದಾರೆ.  ರೋಹಿಣಿ ಯಾವುದೇ  ವಸ್ತುವನ್ನು ಮಾರುಕಟ್ಟೆಯಿಂದ ಖರೀದಿಸದೆ ತಾಜ್ಯಗಳನ್ನು ಬಳಸಿ ವಿಭಿನ್ನ ರೀತಿಯ ಕಲಾತ್ಮಕ ಕಲಾಕೃತಿಗಳನ್ನು ರಚಿಸುತ್ತಿದ್ದಾರೆ. ಈ ಮೂಲಕ ಪರಿಸರದ ರಕ್ಷಣೆಯ ಕುರಿತು ಜನರಲ್ಲಿ ಜಾಗೃತಿ  ಮೂಡಿಸುವ ಕೆಲಸವನ್ನೂ ಮಾಡುತ್ತಿದ್ದಾರೆ. ಲಾಕ್‌ಡೌನ್‌ ಸಮಯದಲ್ಲಿ ರೋಹೀಣಿ ಆಸಕ್ತ ವಿದ್ಯಾಥಿ೯ಗಳಿಗೆ ಕಲಾಕೃತಿಗಳನ್ನು ತಯಾರಿಸುವ ಬಗ್ಗೆ ತರಬೇತಿ ಕೂಡ ನೀಡಿದ್ದಾರೆ. 

ಇದನ್ನೂ ಓದಿ: ತರಕಾರಿ ಬೀಜ ಎಸಿಬೇಕಾಗಿಲ್ಲ, ಸ್ಟೈಲಿಶ್ ಆಭರಣ ತಯಾರಿಸ್ಬೋದು

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more