ಪುತ್ತೂರು: ಕಸದಿಂದ ರಸ ತೆಗೆದು ಪರಿಸರ ರಕ್ಷಕಿಯಾದ ರೋಹಿಣಿ

ಪುತ್ತೂರು: ಕಸದಿಂದ ರಸ ತೆಗೆದು ಪರಿಸರ ರಕ್ಷಕಿಯಾದ ರೋಹಿಣಿ

Published : Oct 20, 2022, 08:19 PM IST

Best Out of Waste: ಪರಿಸರದಿಂದ  ಉಂಟಾಗುವ ಮಾಲಿನ್ಯವನ್ನು ತಡೆಯುವ  ಉದ್ದೇಶದಿಂದ ಪರಿಸರ ರಕ್ಷಕಿಯಾದ ರೋಹಿಣಿ ಸಮಾಜ ಸೇವೆಯೊಂದಿಗೆ ಪ್ರಕೃತಿಯ ಉಳಿವಿಗಾಗಿ ತಮ್ಮ ದಿಟ್ಟ ಹೆಜ್ಜೆ ಮೂಲಕ ಸಮಾಜ ಸೇವಕಿಯಾಗಿದ್ದಾರೆ 

ವರದಿ: ಸುಕನ್ಯ ಎನ್‌ ಆರ್‌, ಆಳ್ವಾಸ್‌ ಕಾಲೇಜು, ಮೂಡುಬಿದಿರೆ 

ಮಂಗಳೂರು ( ಅ. 20): ರೋಹಿಣಿ ರಾಘವ ಆಚಾಯ೯ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರು. ಇವರು ಅನೇಕ ಸಾಮಾಜಿಕ ಕಾಯ೯ಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದರ ಜೊತೆಗೆ ಕಸದಿಂದ ರಸ ಎಂಬ ಯೋಜನೆಯೊಂದಿಗೆ ಪ್ರತಿದಿನ ತಮ್ಮ ಕಣ್ಣ ಮುಂದೆ ಕಾಣುವ ಕಸವನ್ನು ಸಂಗ್ರಹಿಸಿ  ಮರುಬಳಕೆ ಮಾಡಿ  ಉಪಯೋಗಕ್ಕೆ ಬರುವ ರೀತಿ ಕಲಾತ್ಮಕ ವಸ್ತುಗಳನ್ನಾಗಿ ಪರಿವರ್ತಿಸುತ್ತಿದ್ದಾರೆ.  ರೋಹಿಣಿ ಯಾವುದೇ  ವಸ್ತುವನ್ನು ಮಾರುಕಟ್ಟೆಯಿಂದ ಖರೀದಿಸದೆ ತಾಜ್ಯಗಳನ್ನು ಬಳಸಿ ವಿಭಿನ್ನ ರೀತಿಯ ಕಲಾತ್ಮಕ ಕಲಾಕೃತಿಗಳನ್ನು ರಚಿಸುತ್ತಿದ್ದಾರೆ. ಈ ಮೂಲಕ ಪರಿಸರದ ರಕ್ಷಣೆಯ ಕುರಿತು ಜನರಲ್ಲಿ ಜಾಗೃತಿ  ಮೂಡಿಸುವ ಕೆಲಸವನ್ನೂ ಮಾಡುತ್ತಿದ್ದಾರೆ. ಲಾಕ್‌ಡೌನ್‌ ಸಮಯದಲ್ಲಿ ರೋಹೀಣಿ ಆಸಕ್ತ ವಿದ್ಯಾಥಿ೯ಗಳಿಗೆ ಕಲಾಕೃತಿಗಳನ್ನು ತಯಾರಿಸುವ ಬಗ್ಗೆ ತರಬೇತಿ ಕೂಡ ನೀಡಿದ್ದಾರೆ. 

ಇದನ್ನೂ ಓದಿ: ತರಕಾರಿ ಬೀಜ ಎಸಿಬೇಕಾಗಿಲ್ಲ, ಸ್ಟೈಲಿಶ್ ಆಭರಣ ತಯಾರಿಸ್ಬೋದು

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more