ಪುತ್ತೂರು: ಕಸದಿಂದ ರಸ ತೆಗೆದು ಪರಿಸರ ರಕ್ಷಕಿಯಾದ ರೋಹಿಣಿ

ಪುತ್ತೂರು: ಕಸದಿಂದ ರಸ ತೆಗೆದು ಪರಿಸರ ರಕ್ಷಕಿಯಾದ ರೋಹಿಣಿ

Published : Oct 20, 2022, 08:19 PM IST

Best Out of Waste: ಪರಿಸರದಿಂದ  ಉಂಟಾಗುವ ಮಾಲಿನ್ಯವನ್ನು ತಡೆಯುವ  ಉದ್ದೇಶದಿಂದ ಪರಿಸರ ರಕ್ಷಕಿಯಾದ ರೋಹಿಣಿ ಸಮಾಜ ಸೇವೆಯೊಂದಿಗೆ ಪ್ರಕೃತಿಯ ಉಳಿವಿಗಾಗಿ ತಮ್ಮ ದಿಟ್ಟ ಹೆಜ್ಜೆ ಮೂಲಕ ಸಮಾಜ ಸೇವಕಿಯಾಗಿದ್ದಾರೆ 

ವರದಿ: ಸುಕನ್ಯ ಎನ್‌ ಆರ್‌, ಆಳ್ವಾಸ್‌ ಕಾಲೇಜು, ಮೂಡುಬಿದಿರೆ 

ಮಂಗಳೂರು ( ಅ. 20): ರೋಹಿಣಿ ರಾಘವ ಆಚಾಯ೯ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರು. ಇವರು ಅನೇಕ ಸಾಮಾಜಿಕ ಕಾಯ೯ಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದರ ಜೊತೆಗೆ ಕಸದಿಂದ ರಸ ಎಂಬ ಯೋಜನೆಯೊಂದಿಗೆ ಪ್ರತಿದಿನ ತಮ್ಮ ಕಣ್ಣ ಮುಂದೆ ಕಾಣುವ ಕಸವನ್ನು ಸಂಗ್ರಹಿಸಿ  ಮರುಬಳಕೆ ಮಾಡಿ  ಉಪಯೋಗಕ್ಕೆ ಬರುವ ರೀತಿ ಕಲಾತ್ಮಕ ವಸ್ತುಗಳನ್ನಾಗಿ ಪರಿವರ್ತಿಸುತ್ತಿದ್ದಾರೆ.  ರೋಹಿಣಿ ಯಾವುದೇ  ವಸ್ತುವನ್ನು ಮಾರುಕಟ್ಟೆಯಿಂದ ಖರೀದಿಸದೆ ತಾಜ್ಯಗಳನ್ನು ಬಳಸಿ ವಿಭಿನ್ನ ರೀತಿಯ ಕಲಾತ್ಮಕ ಕಲಾಕೃತಿಗಳನ್ನು ರಚಿಸುತ್ತಿದ್ದಾರೆ. ಈ ಮೂಲಕ ಪರಿಸರದ ರಕ್ಷಣೆಯ ಕುರಿತು ಜನರಲ್ಲಿ ಜಾಗೃತಿ  ಮೂಡಿಸುವ ಕೆಲಸವನ್ನೂ ಮಾಡುತ್ತಿದ್ದಾರೆ. ಲಾಕ್‌ಡೌನ್‌ ಸಮಯದಲ್ಲಿ ರೋಹೀಣಿ ಆಸಕ್ತ ವಿದ್ಯಾಥಿ೯ಗಳಿಗೆ ಕಲಾಕೃತಿಗಳನ್ನು ತಯಾರಿಸುವ ಬಗ್ಗೆ ತರಬೇತಿ ಕೂಡ ನೀಡಿದ್ದಾರೆ. 

ಇದನ್ನೂ ಓದಿ: ತರಕಾರಿ ಬೀಜ ಎಸಿಬೇಕಾಗಿಲ್ಲ, ಸ್ಟೈಲಿಶ್ ಆಭರಣ ತಯಾರಿಸ್ಬೋದು

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more