Munirathna: ಮತಾಂತರದ ಬಗ್ಗೆ ಮುನಿರತ್ನ ಶಾಕಿಂಗ್‌ ಹೇಳಿಕೆ: ದಲಿತ ಯುವತಿಯರೇ ಟಾರ್ಗೆಟ್‌ ಅಂತೆ!

Munirathna: ಮತಾಂತರದ ಬಗ್ಗೆ ಮುನಿರತ್ನ ಶಾಕಿಂಗ್‌ ಹೇಳಿಕೆ: ದಲಿತ ಯುವತಿಯರೇ ಟಾರ್ಗೆಟ್‌ ಅಂತೆ!

Published : Apr 21, 2024, 04:32 PM ISTUpdated : Apr 21, 2024, 04:33 PM IST

ದಲಿತ ಹೆಣ್ಣು ಮಕ್ಕಳನ್ನು ಮುಸ್ಲಿಂ ಆಗಿ ಕನ್ವರ್ಟ್ ಮಾಡುವ ಕೆಲಸ ಹೆಚ್ಚಾಗುತ್ತಿದೆ. ಈ ನಡುವೆ ಹೋಳಿ ದಿನ ಓರ್ವ ಯುವತಿಯನ್ನು ಅತ್ಯಾಚಾರ ಸಹ ಮಾಡಲಾಗಿದೆ ಎಂದು ಮಾಜಿ ಸಚಿವ ಮುನಿರತ್ನ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.  

ಮತಾಂತರದ ಬಗ್ಗೆ ಮಾಜಿ ಸಚಿವ ಮುನಿರತ್ನ (Muniratna) ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮುಸ್ಲಿಂ ಮತಾಂತರ (Religious conversion) ಹೆಚ್ಚಾಗುತ್ತಿವೆ. ದಲಿತ ಹೆಣ್ಣು(Dalit girls) ಮಕ್ಕಳನ್ನು ಮತಾಂತರ ಮಾಡಲಾಗುತ್ತಿದೆ, ಅದರಂತೆ ಸಂಗೀತಾ (ಹೆಸರು ಬದಲಾಯಿಸಲಾಗಿದೆ) ಎಂಬ ಹುಡುಗಿಯ ಮತಾಂತರ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈಕೆಗೆ ಮುಮ್ತಾಜ್ ಎಂದು ಹೆಸರಿಟ್ಟಿದ್ದಾರೆ. ಕಾಂಗ್ರೆಸ್ ಬಂದಮೇಲೆ ಇಂಥ ಘಟನೆ ಹೆಚ್ಚಾಗುತ್ತಿವೆ. ಸುಮಾರು ಹೆಣ್ಣು ಮಕ್ಕಳು ಅದರಲ್ಲೂ ದಲಿತ ಹೆಣ್ಣು ಮಕ್ಕಳನ್ನು ಮುಸ್ಲಿಂ(Muslim) ಆಗಿ ಕನ್ವರ್ಟ್ ಮಾಡುವ ಕೆಲಸ ಹೆಚ್ಚಾಗುತ್ತಿದೆ. ಈ ನಡುವೆ ಹೋಳಿ ದಿನ ಓರ್ವ ಯುವತಿಯನ್ನು ಅತ್ಯಾಚಾರ ಸಹ ಮಾಡಲಾಗಿದೆ ಎಂದು ಹೇಳಿರುವ ಅವರು, ಘಟನೆ ಸಂಬಂಧ ದೂರು ಕೊಡಲು ಹೋದರೆ ಧಮ್ಕಿ ಹಾಕಲಾಗಿದೆ. ಇಷ್ಟಾದರೂ ಸಹ ಯಾವುದೇ ಸ್ಥಳ ಮಹಜರು ಸಹ ಮಾಡಿಲ್ಲ. 9 ತಿಂಗಳಲ್ಲಿ ನನ್ನ ಕ್ಷೇತ್ರದಲ್ಲಿ ಓಡಾಡಲು ಆಗ್ತಿಲ್ಲ.  ಅವರು ಬೈಕ್ ವಿಲ್ಹಿಂಗ್ ಮಾಡ್ತಾರೆ ಎಂದು ಕಿಡಿಕಾರಿದ್ದಾರೆ. ಇಷ್ಟೇ ಅಲ್ಲದೆ ಈ ಘಟನೆ ಸಂಬಂಧ ನಾನು ಸಂಬಂಧಿಸಿದ ವಿಡಿಯೋ ಕಳುಹಿಸಿದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಆದರೆ ಪೋಕ್ಸೋ ಕೇಸ್ ಹಾಕಿಲ್ಲ. 15 ವರ್ಷದ ದಲಿತ ಹೆಣ್ಣು ಮಗು ಮೇಲೆ ರೇಪ್ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ನಾಯಕರು ಆರೋಪಿಗಳನ್ನು ರಕ್ಷಣೆ ಮಾಡಿದ್ದಾರೆ. ನನ್ನ ಗಮನಕ್ಕೆ ಬಂದಿಲ್ಲ ಅಂದರೆ ಕೇಸ್ ಆಗ್ತಿರಲಿಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ.

ಇದನ್ನೂ ವೀಕ್ಷಿಸಿ:  HD Kumaraswamy Interview: ಬಿಜೆಪಿ-ಜೆಡಿಎಸ್ ಮೈತ್ರಿ ಕುದುರಿದ್ದು ಹೇಗೆ ಗೊತ್ತಾ..? ಎಚ್‌ಡಿಕೆ ಆರೋಗ್ಯ ಹೇಗಿದೆ ಏನ್ ಆಗಿತ್ತು?

24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
Read more