Munirathna: ಮತಾಂತರದ ಬಗ್ಗೆ ಮುನಿರತ್ನ ಶಾಕಿಂಗ್‌ ಹೇಳಿಕೆ: ದಲಿತ ಯುವತಿಯರೇ ಟಾರ್ಗೆಟ್‌ ಅಂತೆ!

Munirathna: ಮತಾಂತರದ ಬಗ್ಗೆ ಮುನಿರತ್ನ ಶಾಕಿಂಗ್‌ ಹೇಳಿಕೆ: ದಲಿತ ಯುವತಿಯರೇ ಟಾರ್ಗೆಟ್‌ ಅಂತೆ!

Published : Apr 21, 2024, 04:32 PM ISTUpdated : Apr 21, 2024, 04:33 PM IST

ದಲಿತ ಹೆಣ್ಣು ಮಕ್ಕಳನ್ನು ಮುಸ್ಲಿಂ ಆಗಿ ಕನ್ವರ್ಟ್ ಮಾಡುವ ಕೆಲಸ ಹೆಚ್ಚಾಗುತ್ತಿದೆ. ಈ ನಡುವೆ ಹೋಳಿ ದಿನ ಓರ್ವ ಯುವತಿಯನ್ನು ಅತ್ಯಾಚಾರ ಸಹ ಮಾಡಲಾಗಿದೆ ಎಂದು ಮಾಜಿ ಸಚಿವ ಮುನಿರತ್ನ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.  

ಮತಾಂತರದ ಬಗ್ಗೆ ಮಾಜಿ ಸಚಿವ ಮುನಿರತ್ನ (Muniratna) ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮುಸ್ಲಿಂ ಮತಾಂತರ (Religious conversion) ಹೆಚ್ಚಾಗುತ್ತಿವೆ. ದಲಿತ ಹೆಣ್ಣು(Dalit girls) ಮಕ್ಕಳನ್ನು ಮತಾಂತರ ಮಾಡಲಾಗುತ್ತಿದೆ, ಅದರಂತೆ ಸಂಗೀತಾ (ಹೆಸರು ಬದಲಾಯಿಸಲಾಗಿದೆ) ಎಂಬ ಹುಡುಗಿಯ ಮತಾಂತರ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈಕೆಗೆ ಮುಮ್ತಾಜ್ ಎಂದು ಹೆಸರಿಟ್ಟಿದ್ದಾರೆ. ಕಾಂಗ್ರೆಸ್ ಬಂದಮೇಲೆ ಇಂಥ ಘಟನೆ ಹೆಚ್ಚಾಗುತ್ತಿವೆ. ಸುಮಾರು ಹೆಣ್ಣು ಮಕ್ಕಳು ಅದರಲ್ಲೂ ದಲಿತ ಹೆಣ್ಣು ಮಕ್ಕಳನ್ನು ಮುಸ್ಲಿಂ(Muslim) ಆಗಿ ಕನ್ವರ್ಟ್ ಮಾಡುವ ಕೆಲಸ ಹೆಚ್ಚಾಗುತ್ತಿದೆ. ಈ ನಡುವೆ ಹೋಳಿ ದಿನ ಓರ್ವ ಯುವತಿಯನ್ನು ಅತ್ಯಾಚಾರ ಸಹ ಮಾಡಲಾಗಿದೆ ಎಂದು ಹೇಳಿರುವ ಅವರು, ಘಟನೆ ಸಂಬಂಧ ದೂರು ಕೊಡಲು ಹೋದರೆ ಧಮ್ಕಿ ಹಾಕಲಾಗಿದೆ. ಇಷ್ಟಾದರೂ ಸಹ ಯಾವುದೇ ಸ್ಥಳ ಮಹಜರು ಸಹ ಮಾಡಿಲ್ಲ. 9 ತಿಂಗಳಲ್ಲಿ ನನ್ನ ಕ್ಷೇತ್ರದಲ್ಲಿ ಓಡಾಡಲು ಆಗ್ತಿಲ್ಲ.  ಅವರು ಬೈಕ್ ವಿಲ್ಹಿಂಗ್ ಮಾಡ್ತಾರೆ ಎಂದು ಕಿಡಿಕಾರಿದ್ದಾರೆ. ಇಷ್ಟೇ ಅಲ್ಲದೆ ಈ ಘಟನೆ ಸಂಬಂಧ ನಾನು ಸಂಬಂಧಿಸಿದ ವಿಡಿಯೋ ಕಳುಹಿಸಿದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಆದರೆ ಪೋಕ್ಸೋ ಕೇಸ್ ಹಾಕಿಲ್ಲ. 15 ವರ್ಷದ ದಲಿತ ಹೆಣ್ಣು ಮಗು ಮೇಲೆ ರೇಪ್ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ನಾಯಕರು ಆರೋಪಿಗಳನ್ನು ರಕ್ಷಣೆ ಮಾಡಿದ್ದಾರೆ. ನನ್ನ ಗಮನಕ್ಕೆ ಬಂದಿಲ್ಲ ಅಂದರೆ ಕೇಸ್ ಆಗ್ತಿರಲಿಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ.

ಇದನ್ನೂ ವೀಕ್ಷಿಸಿ:  HD Kumaraswamy Interview: ಬಿಜೆಪಿ-ಜೆಡಿಎಸ್ ಮೈತ್ರಿ ಕುದುರಿದ್ದು ಹೇಗೆ ಗೊತ್ತಾ..? ಎಚ್‌ಡಿಕೆ ಆರೋಗ್ಯ ಹೇಗಿದೆ ಏನ್ ಆಗಿತ್ತು?

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more