Munirathna: ಮತಾಂತರದ ಬಗ್ಗೆ ಮುನಿರತ್ನ ಶಾಕಿಂಗ್‌ ಹೇಳಿಕೆ: ದಲಿತ ಯುವತಿಯರೇ ಟಾರ್ಗೆಟ್‌ ಅಂತೆ!

Munirathna: ಮತಾಂತರದ ಬಗ್ಗೆ ಮುನಿರತ್ನ ಶಾಕಿಂಗ್‌ ಹೇಳಿಕೆ: ದಲಿತ ಯುವತಿಯರೇ ಟಾರ್ಗೆಟ್‌ ಅಂತೆ!

Published : Apr 21, 2024, 04:32 PM ISTUpdated : Apr 21, 2024, 04:33 PM IST

ದಲಿತ ಹೆಣ್ಣು ಮಕ್ಕಳನ್ನು ಮುಸ್ಲಿಂ ಆಗಿ ಕನ್ವರ್ಟ್ ಮಾಡುವ ಕೆಲಸ ಹೆಚ್ಚಾಗುತ್ತಿದೆ. ಈ ನಡುವೆ ಹೋಳಿ ದಿನ ಓರ್ವ ಯುವತಿಯನ್ನು ಅತ್ಯಾಚಾರ ಸಹ ಮಾಡಲಾಗಿದೆ ಎಂದು ಮಾಜಿ ಸಚಿವ ಮುನಿರತ್ನ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.  

ಮತಾಂತರದ ಬಗ್ಗೆ ಮಾಜಿ ಸಚಿವ ಮುನಿರತ್ನ (Muniratna) ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮುಸ್ಲಿಂ ಮತಾಂತರ (Religious conversion) ಹೆಚ್ಚಾಗುತ್ತಿವೆ. ದಲಿತ ಹೆಣ್ಣು(Dalit girls) ಮಕ್ಕಳನ್ನು ಮತಾಂತರ ಮಾಡಲಾಗುತ್ತಿದೆ, ಅದರಂತೆ ಸಂಗೀತಾ (ಹೆಸರು ಬದಲಾಯಿಸಲಾಗಿದೆ) ಎಂಬ ಹುಡುಗಿಯ ಮತಾಂತರ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈಕೆಗೆ ಮುಮ್ತಾಜ್ ಎಂದು ಹೆಸರಿಟ್ಟಿದ್ದಾರೆ. ಕಾಂಗ್ರೆಸ್ ಬಂದಮೇಲೆ ಇಂಥ ಘಟನೆ ಹೆಚ್ಚಾಗುತ್ತಿವೆ. ಸುಮಾರು ಹೆಣ್ಣು ಮಕ್ಕಳು ಅದರಲ್ಲೂ ದಲಿತ ಹೆಣ್ಣು ಮಕ್ಕಳನ್ನು ಮುಸ್ಲಿಂ(Muslim) ಆಗಿ ಕನ್ವರ್ಟ್ ಮಾಡುವ ಕೆಲಸ ಹೆಚ್ಚಾಗುತ್ತಿದೆ. ಈ ನಡುವೆ ಹೋಳಿ ದಿನ ಓರ್ವ ಯುವತಿಯನ್ನು ಅತ್ಯಾಚಾರ ಸಹ ಮಾಡಲಾಗಿದೆ ಎಂದು ಹೇಳಿರುವ ಅವರು, ಘಟನೆ ಸಂಬಂಧ ದೂರು ಕೊಡಲು ಹೋದರೆ ಧಮ್ಕಿ ಹಾಕಲಾಗಿದೆ. ಇಷ್ಟಾದರೂ ಸಹ ಯಾವುದೇ ಸ್ಥಳ ಮಹಜರು ಸಹ ಮಾಡಿಲ್ಲ. 9 ತಿಂಗಳಲ್ಲಿ ನನ್ನ ಕ್ಷೇತ್ರದಲ್ಲಿ ಓಡಾಡಲು ಆಗ್ತಿಲ್ಲ.  ಅವರು ಬೈಕ್ ವಿಲ್ಹಿಂಗ್ ಮಾಡ್ತಾರೆ ಎಂದು ಕಿಡಿಕಾರಿದ್ದಾರೆ. ಇಷ್ಟೇ ಅಲ್ಲದೆ ಈ ಘಟನೆ ಸಂಬಂಧ ನಾನು ಸಂಬಂಧಿಸಿದ ವಿಡಿಯೋ ಕಳುಹಿಸಿದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಆದರೆ ಪೋಕ್ಸೋ ಕೇಸ್ ಹಾಕಿಲ್ಲ. 15 ವರ್ಷದ ದಲಿತ ಹೆಣ್ಣು ಮಗು ಮೇಲೆ ರೇಪ್ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ನಾಯಕರು ಆರೋಪಿಗಳನ್ನು ರಕ್ಷಣೆ ಮಾಡಿದ್ದಾರೆ. ನನ್ನ ಗಮನಕ್ಕೆ ಬಂದಿಲ್ಲ ಅಂದರೆ ಕೇಸ್ ಆಗ್ತಿರಲಿಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ.

ಇದನ್ನೂ ವೀಕ್ಷಿಸಿ:  HD Kumaraswamy Interview: ಬಿಜೆಪಿ-ಜೆಡಿಎಸ್ ಮೈತ್ರಿ ಕುದುರಿದ್ದು ಹೇಗೆ ಗೊತ್ತಾ..? ಎಚ್‌ಡಿಕೆ ಆರೋಗ್ಯ ಹೇಗಿದೆ ಏನ್ ಆಗಿತ್ತು?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more