Munirathna: ಮತಾಂತರದ ಬಗ್ಗೆ ಮುನಿರತ್ನ ಶಾಕಿಂಗ್‌ ಹೇಳಿಕೆ: ದಲಿತ ಯುವತಿಯರೇ ಟಾರ್ಗೆಟ್‌ ಅಂತೆ!

Munirathna: ಮತಾಂತರದ ಬಗ್ಗೆ ಮುನಿರತ್ನ ಶಾಕಿಂಗ್‌ ಹೇಳಿಕೆ: ದಲಿತ ಯುವತಿಯರೇ ಟಾರ್ಗೆಟ್‌ ಅಂತೆ!

Published : Apr 21, 2024, 04:32 PM ISTUpdated : Apr 21, 2024, 04:33 PM IST

ದಲಿತ ಹೆಣ್ಣು ಮಕ್ಕಳನ್ನು ಮುಸ್ಲಿಂ ಆಗಿ ಕನ್ವರ್ಟ್ ಮಾಡುವ ಕೆಲಸ ಹೆಚ್ಚಾಗುತ್ತಿದೆ. ಈ ನಡುವೆ ಹೋಳಿ ದಿನ ಓರ್ವ ಯುವತಿಯನ್ನು ಅತ್ಯಾಚಾರ ಸಹ ಮಾಡಲಾಗಿದೆ ಎಂದು ಮಾಜಿ ಸಚಿವ ಮುನಿರತ್ನ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.  

ಮತಾಂತರದ ಬಗ್ಗೆ ಮಾಜಿ ಸಚಿವ ಮುನಿರತ್ನ (Muniratna) ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮುಸ್ಲಿಂ ಮತಾಂತರ (Religious conversion) ಹೆಚ್ಚಾಗುತ್ತಿವೆ. ದಲಿತ ಹೆಣ್ಣು(Dalit girls) ಮಕ್ಕಳನ್ನು ಮತಾಂತರ ಮಾಡಲಾಗುತ್ತಿದೆ, ಅದರಂತೆ ಸಂಗೀತಾ (ಹೆಸರು ಬದಲಾಯಿಸಲಾಗಿದೆ) ಎಂಬ ಹುಡುಗಿಯ ಮತಾಂತರ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈಕೆಗೆ ಮುಮ್ತಾಜ್ ಎಂದು ಹೆಸರಿಟ್ಟಿದ್ದಾರೆ. ಕಾಂಗ್ರೆಸ್ ಬಂದಮೇಲೆ ಇಂಥ ಘಟನೆ ಹೆಚ್ಚಾಗುತ್ತಿವೆ. ಸುಮಾರು ಹೆಣ್ಣು ಮಕ್ಕಳು ಅದರಲ್ಲೂ ದಲಿತ ಹೆಣ್ಣು ಮಕ್ಕಳನ್ನು ಮುಸ್ಲಿಂ(Muslim) ಆಗಿ ಕನ್ವರ್ಟ್ ಮಾಡುವ ಕೆಲಸ ಹೆಚ್ಚಾಗುತ್ತಿದೆ. ಈ ನಡುವೆ ಹೋಳಿ ದಿನ ಓರ್ವ ಯುವತಿಯನ್ನು ಅತ್ಯಾಚಾರ ಸಹ ಮಾಡಲಾಗಿದೆ ಎಂದು ಹೇಳಿರುವ ಅವರು, ಘಟನೆ ಸಂಬಂಧ ದೂರು ಕೊಡಲು ಹೋದರೆ ಧಮ್ಕಿ ಹಾಕಲಾಗಿದೆ. ಇಷ್ಟಾದರೂ ಸಹ ಯಾವುದೇ ಸ್ಥಳ ಮಹಜರು ಸಹ ಮಾಡಿಲ್ಲ. 9 ತಿಂಗಳಲ್ಲಿ ನನ್ನ ಕ್ಷೇತ್ರದಲ್ಲಿ ಓಡಾಡಲು ಆಗ್ತಿಲ್ಲ.  ಅವರು ಬೈಕ್ ವಿಲ್ಹಿಂಗ್ ಮಾಡ್ತಾರೆ ಎಂದು ಕಿಡಿಕಾರಿದ್ದಾರೆ. ಇಷ್ಟೇ ಅಲ್ಲದೆ ಈ ಘಟನೆ ಸಂಬಂಧ ನಾನು ಸಂಬಂಧಿಸಿದ ವಿಡಿಯೋ ಕಳುಹಿಸಿದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಆದರೆ ಪೋಕ್ಸೋ ಕೇಸ್ ಹಾಕಿಲ್ಲ. 15 ವರ್ಷದ ದಲಿತ ಹೆಣ್ಣು ಮಗು ಮೇಲೆ ರೇಪ್ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ನಾಯಕರು ಆರೋಪಿಗಳನ್ನು ರಕ್ಷಣೆ ಮಾಡಿದ್ದಾರೆ. ನನ್ನ ಗಮನಕ್ಕೆ ಬಂದಿಲ್ಲ ಅಂದರೆ ಕೇಸ್ ಆಗ್ತಿರಲಿಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ.

ಇದನ್ನೂ ವೀಕ್ಷಿಸಿ:  HD Kumaraswamy Interview: ಬಿಜೆಪಿ-ಜೆಡಿಎಸ್ ಮೈತ್ರಿ ಕುದುರಿದ್ದು ಹೇಗೆ ಗೊತ್ತಾ..? ಎಚ್‌ಡಿಕೆ ಆರೋಗ್ಯ ಹೇಗಿದೆ ಏನ್ ಆಗಿತ್ತು?

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
Read more