ರೇಣುಕಾಚಾರ್ಯ ಸಹೋದರನಿಗೆ ಘೇರಾವ್..  ನಕಲಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡ್ರಾ?

ರೇಣುಕಾಚಾರ್ಯ ಸಹೋದರನಿಗೆ ಘೇರಾವ್.. ನಕಲಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡ್ರಾ?

Published : Mar 28, 2022, 05:52 PM ISTUpdated : Mar 28, 2022, 05:53 PM IST

*  ಜಾತಿ ಪ್ರಮಾಣ ಪತ್ರ ಪಡೆದುಕೊಂಡ ಆರೋಪ
* ಶಾಸಕ ಎಂಪಿ ರೇಣುಕಾಚಾರ್ಯ ಸಹೋದರನಿಗೆ ಘೇರಾವ್
* ಲಿಂಗಾಯತ ಸಮುದಾಯಕ್ಕೆ ಸೇರಿದ್ದರೂ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ

ದಾವಣಗೆರೆ(ಮಾ.  28)  ಬಿಜೆಪಿ ಶಾಸಕ ರೇಣುಕಾಚಾರ್ಯ(MP Renukacharya)  ಸಹೋದರನಿಗೆ  ಜನ ಘೇರಾವ್  ಹಾಕಿದ್ದಾರೆ.  ರೇಣುಕಾಚಾರ್ಯ ಮಗಳು ಎಸ್ ಸಿ (SC) ಸರ್ಟಿಫಿಕೇಟ್ (Caste Certificate) ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. 

ಮದರಸಾಗಳಲ್ಲಿ ದೇಶದ್ರೋಹದ ಶಿಕ್ಷಣ ನೀಡಲಾಗುತ್ತದೆ ಎಂದ ಎಪಿಆರ್

 ದಲಿತ ಸಂಘಟನೆಗಳು ರೇಣುಕಾಚಾರ್ಯ ಸಹೋದರರ ಪ್ರಶ್ನೆ ಮಾಡಲು ಬಂದಿವೆ. ಈ ವೇಳೆ ಮಾತಿಗೆ ಮಾತು ಬೆಳೆದಿದೆ. ಪೊಲೀಸರು ರೇಣುಕಾಚಾರ್ಯ ಸಹೋದರನ ರಕ್ಷಣೆ ಮಾಡಿದ್ದಾರೆ. 

 

 

 

 

 


 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more