ರೇಣುಕಾಚಾರ್ಯ ಸಹೋದರನಿಗೆ ಘೇರಾವ್..  ನಕಲಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡ್ರಾ?

ರೇಣುಕಾಚಾರ್ಯ ಸಹೋದರನಿಗೆ ಘೇರಾವ್.. ನಕಲಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡ್ರಾ?

Published : Mar 28, 2022, 05:52 PM ISTUpdated : Mar 28, 2022, 05:53 PM IST

*  ಜಾತಿ ಪ್ರಮಾಣ ಪತ್ರ ಪಡೆದುಕೊಂಡ ಆರೋಪ
* ಶಾಸಕ ಎಂಪಿ ರೇಣುಕಾಚಾರ್ಯ ಸಹೋದರನಿಗೆ ಘೇರಾವ್
* ಲಿಂಗಾಯತ ಸಮುದಾಯಕ್ಕೆ ಸೇರಿದ್ದರೂ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ

ದಾವಣಗೆರೆ(ಮಾ.  28)  ಬಿಜೆಪಿ ಶಾಸಕ ರೇಣುಕಾಚಾರ್ಯ(MP Renukacharya)  ಸಹೋದರನಿಗೆ  ಜನ ಘೇರಾವ್  ಹಾಕಿದ್ದಾರೆ.  ರೇಣುಕಾಚಾರ್ಯ ಮಗಳು ಎಸ್ ಸಿ (SC) ಸರ್ಟಿಫಿಕೇಟ್ (Caste Certificate) ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. 

ಮದರಸಾಗಳಲ್ಲಿ ದೇಶದ್ರೋಹದ ಶಿಕ್ಷಣ ನೀಡಲಾಗುತ್ತದೆ ಎಂದ ಎಪಿಆರ್

 ದಲಿತ ಸಂಘಟನೆಗಳು ರೇಣುಕಾಚಾರ್ಯ ಸಹೋದರರ ಪ್ರಶ್ನೆ ಮಾಡಲು ಬಂದಿವೆ. ಈ ವೇಳೆ ಮಾತಿಗೆ ಮಾತು ಬೆಳೆದಿದೆ. ಪೊಲೀಸರು ರೇಣುಕಾಚಾರ್ಯ ಸಹೋದರನ ರಕ್ಷಣೆ ಮಾಡಿದ್ದಾರೆ. 

 

 

 

 

 


 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more