ಲಾಜಿಕ್‌ ಇಲ್ಲದ ಮಾತು ಆಡೋದ್ರಲ್ಲಿ ದರ್ಶನ್‌ ಎಕ್ಸ್‌ಪರ್ಟ್‌! ಅಭಿಮಾನಿ ಕೊಟ್ಟ ಉಡುಗೊರೆ ಏನು? ನಟ ಹೇಳಿದ್ದೇನು?

ಲಾಜಿಕ್‌ ಇಲ್ಲದ ಮಾತು ಆಡೋದ್ರಲ್ಲಿ ದರ್ಶನ್‌ ಎಕ್ಸ್‌ಪರ್ಟ್‌! ಅಭಿಮಾನಿ ಕೊಟ್ಟ ಉಡುಗೊರೆ ಏನು? ನಟ ಹೇಳಿದ್ದೇನು?

Published : Jun 22, 2024, 09:20 AM IST

ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್‌ ಆಗಿದ್ದು, ಅವರ ಮಾತಿನ ವರಸೆ ಹೇಗಿದೆ ? ಹೆಣ್ಣಿನ ಬಗ್ಗೆ ಅವರ ಅಭಿಪ್ರಾಯವೇನು? ಎಂಬ ಮಾಹಿತಿ ಇಲ್ಲಿದೆ..
 

ನಟ ದರ್ಶನ್‌(Actor Darshan) ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ಅರೆಸ್ಟ್‌ ಆಗಿದ್ದಾರೆ. ರೇಣುಕಾಸ್ವಾಮಿ ಮೃತದೇಹ ಒಂದು ಮೋರಿ ಬಳಿ ಸಿಕ್ಕಿದೆ. ಈ ಪ್ರಕರಣದಲ್ಲಿ ದರ್ಶನ್‌ ಕೈವಾಡವಿದೆ ಎಂಬುದನ್ನು ಸಾಬೀತುಪಡಿಸಲು ಹಲವಾರು ಸಾಕ್ಷಿಗಳು ಸಹ ದೊರೆತಿವೆ. ನಟ ದರ್ಶನ್‌ ಮಾತಿನಲ್ಲಿ ಇತ್ತೀಚಿಗೆ ದರ್ಪ, ಅಹಂಕಾರ ಎದ್ದು ಕಾಣುತ್ತಿದೆ. ಒಮ್ಮೆ ನಟ ದರ್ಶನ್‌ಗೆ ಅಭಿಮಾನಿಯೊಬ್ಬ ಕೊಡಬಾರದ ಉಡುಗೊರೆಯೊಂದನ್ನು ಕೊಟ್ಟಿದ್ದ, ಕಾರ್ಯಕ್ರಮದಲ್ಲಿ ನಟ ದರ್ಶನ್‌ ಮೇಲೆ ಅಭಿಮಾನಿಯೊಬ್ಬ ಚಪ್ಪಲಿ ಎಸೆದಿದ್ದ. ಬಳಿಕ ಇದನ್ನು ದರ್ಶನ್‌ ಸಮರ್ಥಿಸಿಕೊಂಡಿದ್ದರು. ಅಲ್ಲದೇ ಹೇಳಿದ ಒರಟು ಮಾತಿಗೆ ಸಮಜಾಯಿಷಿಯನ್ನು ನೀಡಿದ್ದರು.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಪ್ರಯಾಣದಲ್ಲಿ ತೊಂದರೆಯಾಗಲಿದ್ದು, ವೃತ್ತಿಯಲ್ಲಿ ಕಿರಿಕಿರಿ ಉಂಟಾಗಲಿದೆ..

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more