ಲಾಜಿಕ್‌ ಇಲ್ಲದ ಮಾತು ಆಡೋದ್ರಲ್ಲಿ ದರ್ಶನ್‌ ಎಕ್ಸ್‌ಪರ್ಟ್‌! ಅಭಿಮಾನಿ ಕೊಟ್ಟ ಉಡುಗೊರೆ ಏನು? ನಟ ಹೇಳಿದ್ದೇನು?

ಲಾಜಿಕ್‌ ಇಲ್ಲದ ಮಾತು ಆಡೋದ್ರಲ್ಲಿ ದರ್ಶನ್‌ ಎಕ್ಸ್‌ಪರ್ಟ್‌! ಅಭಿಮಾನಿ ಕೊಟ್ಟ ಉಡುಗೊರೆ ಏನು? ನಟ ಹೇಳಿದ್ದೇನು?

Published : Jun 22, 2024, 09:20 AM IST

ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್‌ ಆಗಿದ್ದು, ಅವರ ಮಾತಿನ ವರಸೆ ಹೇಗಿದೆ ? ಹೆಣ್ಣಿನ ಬಗ್ಗೆ ಅವರ ಅಭಿಪ್ರಾಯವೇನು? ಎಂಬ ಮಾಹಿತಿ ಇಲ್ಲಿದೆ..
 

ನಟ ದರ್ಶನ್‌(Actor Darshan) ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ಅರೆಸ್ಟ್‌ ಆಗಿದ್ದಾರೆ. ರೇಣುಕಾಸ್ವಾಮಿ ಮೃತದೇಹ ಒಂದು ಮೋರಿ ಬಳಿ ಸಿಕ್ಕಿದೆ. ಈ ಪ್ರಕರಣದಲ್ಲಿ ದರ್ಶನ್‌ ಕೈವಾಡವಿದೆ ಎಂಬುದನ್ನು ಸಾಬೀತುಪಡಿಸಲು ಹಲವಾರು ಸಾಕ್ಷಿಗಳು ಸಹ ದೊರೆತಿವೆ. ನಟ ದರ್ಶನ್‌ ಮಾತಿನಲ್ಲಿ ಇತ್ತೀಚಿಗೆ ದರ್ಪ, ಅಹಂಕಾರ ಎದ್ದು ಕಾಣುತ್ತಿದೆ. ಒಮ್ಮೆ ನಟ ದರ್ಶನ್‌ಗೆ ಅಭಿಮಾನಿಯೊಬ್ಬ ಕೊಡಬಾರದ ಉಡುಗೊರೆಯೊಂದನ್ನು ಕೊಟ್ಟಿದ್ದ, ಕಾರ್ಯಕ್ರಮದಲ್ಲಿ ನಟ ದರ್ಶನ್‌ ಮೇಲೆ ಅಭಿಮಾನಿಯೊಬ್ಬ ಚಪ್ಪಲಿ ಎಸೆದಿದ್ದ. ಬಳಿಕ ಇದನ್ನು ದರ್ಶನ್‌ ಸಮರ್ಥಿಸಿಕೊಂಡಿದ್ದರು. ಅಲ್ಲದೇ ಹೇಳಿದ ಒರಟು ಮಾತಿಗೆ ಸಮಜಾಯಿಷಿಯನ್ನು ನೀಡಿದ್ದರು.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಪ್ರಯಾಣದಲ್ಲಿ ತೊಂದರೆಯಾಗಲಿದ್ದು, ವೃತ್ತಿಯಲ್ಲಿ ಕಿರಿಕಿರಿ ಉಂಟಾಗಲಿದೆ..

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more