ಲಾಜಿಕ್‌ ಇಲ್ಲದ ಮಾತು ಆಡೋದ್ರಲ್ಲಿ ದರ್ಶನ್‌ ಎಕ್ಸ್‌ಪರ್ಟ್‌! ಅಭಿಮಾನಿ ಕೊಟ್ಟ ಉಡುಗೊರೆ ಏನು? ನಟ ಹೇಳಿದ್ದೇನು?

ಲಾಜಿಕ್‌ ಇಲ್ಲದ ಮಾತು ಆಡೋದ್ರಲ್ಲಿ ದರ್ಶನ್‌ ಎಕ್ಸ್‌ಪರ್ಟ್‌! ಅಭಿಮಾನಿ ಕೊಟ್ಟ ಉಡುಗೊರೆ ಏನು? ನಟ ಹೇಳಿದ್ದೇನು?

Published : Jun 22, 2024, 09:20 AM IST

ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್‌ ಆಗಿದ್ದು, ಅವರ ಮಾತಿನ ವರಸೆ ಹೇಗಿದೆ ? ಹೆಣ್ಣಿನ ಬಗ್ಗೆ ಅವರ ಅಭಿಪ್ರಾಯವೇನು? ಎಂಬ ಮಾಹಿತಿ ಇಲ್ಲಿದೆ..
 

ನಟ ದರ್ಶನ್‌(Actor Darshan) ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ಅರೆಸ್ಟ್‌ ಆಗಿದ್ದಾರೆ. ರೇಣುಕಾಸ್ವಾಮಿ ಮೃತದೇಹ ಒಂದು ಮೋರಿ ಬಳಿ ಸಿಕ್ಕಿದೆ. ಈ ಪ್ರಕರಣದಲ್ಲಿ ದರ್ಶನ್‌ ಕೈವಾಡವಿದೆ ಎಂಬುದನ್ನು ಸಾಬೀತುಪಡಿಸಲು ಹಲವಾರು ಸಾಕ್ಷಿಗಳು ಸಹ ದೊರೆತಿವೆ. ನಟ ದರ್ಶನ್‌ ಮಾತಿನಲ್ಲಿ ಇತ್ತೀಚಿಗೆ ದರ್ಪ, ಅಹಂಕಾರ ಎದ್ದು ಕಾಣುತ್ತಿದೆ. ಒಮ್ಮೆ ನಟ ದರ್ಶನ್‌ಗೆ ಅಭಿಮಾನಿಯೊಬ್ಬ ಕೊಡಬಾರದ ಉಡುಗೊರೆಯೊಂದನ್ನು ಕೊಟ್ಟಿದ್ದ, ಕಾರ್ಯಕ್ರಮದಲ್ಲಿ ನಟ ದರ್ಶನ್‌ ಮೇಲೆ ಅಭಿಮಾನಿಯೊಬ್ಬ ಚಪ್ಪಲಿ ಎಸೆದಿದ್ದ. ಬಳಿಕ ಇದನ್ನು ದರ್ಶನ್‌ ಸಮರ್ಥಿಸಿಕೊಂಡಿದ್ದರು. ಅಲ್ಲದೇ ಹೇಳಿದ ಒರಟು ಮಾತಿಗೆ ಸಮಜಾಯಿಷಿಯನ್ನು ನೀಡಿದ್ದರು.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಪ್ರಯಾಣದಲ್ಲಿ ತೊಂದರೆಯಾಗಲಿದ್ದು, ವೃತ್ತಿಯಲ್ಲಿ ಕಿರಿಕಿರಿ ಉಂಟಾಗಲಿದೆ..

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more