ಲಾಜಿಕ್‌ ಇಲ್ಲದ ಮಾತು ಆಡೋದ್ರಲ್ಲಿ ದರ್ಶನ್‌ ಎಕ್ಸ್‌ಪರ್ಟ್‌! ಅಭಿಮಾನಿ ಕೊಟ್ಟ ಉಡುಗೊರೆ ಏನು? ನಟ ಹೇಳಿದ್ದೇನು?

ಲಾಜಿಕ್‌ ಇಲ್ಲದ ಮಾತು ಆಡೋದ್ರಲ್ಲಿ ದರ್ಶನ್‌ ಎಕ್ಸ್‌ಪರ್ಟ್‌! ಅಭಿಮಾನಿ ಕೊಟ್ಟ ಉಡುಗೊರೆ ಏನು? ನಟ ಹೇಳಿದ್ದೇನು?

Published : Jun 22, 2024, 09:20 AM IST

ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್‌ ಆಗಿದ್ದು, ಅವರ ಮಾತಿನ ವರಸೆ ಹೇಗಿದೆ ? ಹೆಣ್ಣಿನ ಬಗ್ಗೆ ಅವರ ಅಭಿಪ್ರಾಯವೇನು? ಎಂಬ ಮಾಹಿತಿ ಇಲ್ಲಿದೆ..
 

ನಟ ದರ್ಶನ್‌(Actor Darshan) ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ಅರೆಸ್ಟ್‌ ಆಗಿದ್ದಾರೆ. ರೇಣುಕಾಸ್ವಾಮಿ ಮೃತದೇಹ ಒಂದು ಮೋರಿ ಬಳಿ ಸಿಕ್ಕಿದೆ. ಈ ಪ್ರಕರಣದಲ್ಲಿ ದರ್ಶನ್‌ ಕೈವಾಡವಿದೆ ಎಂಬುದನ್ನು ಸಾಬೀತುಪಡಿಸಲು ಹಲವಾರು ಸಾಕ್ಷಿಗಳು ಸಹ ದೊರೆತಿವೆ. ನಟ ದರ್ಶನ್‌ ಮಾತಿನಲ್ಲಿ ಇತ್ತೀಚಿಗೆ ದರ್ಪ, ಅಹಂಕಾರ ಎದ್ದು ಕಾಣುತ್ತಿದೆ. ಒಮ್ಮೆ ನಟ ದರ್ಶನ್‌ಗೆ ಅಭಿಮಾನಿಯೊಬ್ಬ ಕೊಡಬಾರದ ಉಡುಗೊರೆಯೊಂದನ್ನು ಕೊಟ್ಟಿದ್ದ, ಕಾರ್ಯಕ್ರಮದಲ್ಲಿ ನಟ ದರ್ಶನ್‌ ಮೇಲೆ ಅಭಿಮಾನಿಯೊಬ್ಬ ಚಪ್ಪಲಿ ಎಸೆದಿದ್ದ. ಬಳಿಕ ಇದನ್ನು ದರ್ಶನ್‌ ಸಮರ್ಥಿಸಿಕೊಂಡಿದ್ದರು. ಅಲ್ಲದೇ ಹೇಳಿದ ಒರಟು ಮಾತಿಗೆ ಸಮಜಾಯಿಷಿಯನ್ನು ನೀಡಿದ್ದರು.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಪ್ರಯಾಣದಲ್ಲಿ ತೊಂದರೆಯಾಗಲಿದ್ದು, ವೃತ್ತಿಯಲ್ಲಿ ಕಿರಿಕಿರಿ ಉಂಟಾಗಲಿದೆ..

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more