ಲಾಜಿಕ್‌ ಇಲ್ಲದ ಮಾತು ಆಡೋದ್ರಲ್ಲಿ ದರ್ಶನ್‌ ಎಕ್ಸ್‌ಪರ್ಟ್‌! ಅಭಿಮಾನಿ ಕೊಟ್ಟ ಉಡುಗೊರೆ ಏನು? ನಟ ಹೇಳಿದ್ದೇನು?

ಲಾಜಿಕ್‌ ಇಲ್ಲದ ಮಾತು ಆಡೋದ್ರಲ್ಲಿ ದರ್ಶನ್‌ ಎಕ್ಸ್‌ಪರ್ಟ್‌! ಅಭಿಮಾನಿ ಕೊಟ್ಟ ಉಡುಗೊರೆ ಏನು? ನಟ ಹೇಳಿದ್ದೇನು?

Published : Jun 22, 2024, 09:20 AM IST

ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್‌ ಆಗಿದ್ದು, ಅವರ ಮಾತಿನ ವರಸೆ ಹೇಗಿದೆ ? ಹೆಣ್ಣಿನ ಬಗ್ಗೆ ಅವರ ಅಭಿಪ್ರಾಯವೇನು? ಎಂಬ ಮಾಹಿತಿ ಇಲ್ಲಿದೆ..
 

ನಟ ದರ್ಶನ್‌(Actor Darshan) ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ಅರೆಸ್ಟ್‌ ಆಗಿದ್ದಾರೆ. ರೇಣುಕಾಸ್ವಾಮಿ ಮೃತದೇಹ ಒಂದು ಮೋರಿ ಬಳಿ ಸಿಕ್ಕಿದೆ. ಈ ಪ್ರಕರಣದಲ್ಲಿ ದರ್ಶನ್‌ ಕೈವಾಡವಿದೆ ಎಂಬುದನ್ನು ಸಾಬೀತುಪಡಿಸಲು ಹಲವಾರು ಸಾಕ್ಷಿಗಳು ಸಹ ದೊರೆತಿವೆ. ನಟ ದರ್ಶನ್‌ ಮಾತಿನಲ್ಲಿ ಇತ್ತೀಚಿಗೆ ದರ್ಪ, ಅಹಂಕಾರ ಎದ್ದು ಕಾಣುತ್ತಿದೆ. ಒಮ್ಮೆ ನಟ ದರ್ಶನ್‌ಗೆ ಅಭಿಮಾನಿಯೊಬ್ಬ ಕೊಡಬಾರದ ಉಡುಗೊರೆಯೊಂದನ್ನು ಕೊಟ್ಟಿದ್ದ, ಕಾರ್ಯಕ್ರಮದಲ್ಲಿ ನಟ ದರ್ಶನ್‌ ಮೇಲೆ ಅಭಿಮಾನಿಯೊಬ್ಬ ಚಪ್ಪಲಿ ಎಸೆದಿದ್ದ. ಬಳಿಕ ಇದನ್ನು ದರ್ಶನ್‌ ಸಮರ್ಥಿಸಿಕೊಂಡಿದ್ದರು. ಅಲ್ಲದೇ ಹೇಳಿದ ಒರಟು ಮಾತಿಗೆ ಸಮಜಾಯಿಷಿಯನ್ನು ನೀಡಿದ್ದರು.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಪ್ರಯಾಣದಲ್ಲಿ ತೊಂದರೆಯಾಗಲಿದ್ದು, ವೃತ್ತಿಯಲ್ಲಿ ಕಿರಿಕಿರಿ ಉಂಟಾಗಲಿದೆ..

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more