ನಟೋರಿಯಸ್ ರೌಡಿ ಭೇಟಿಗೆ ದುಂಬಾಲು ಬಿದ್ದ ದರ್ಶನ್! ನಟನಿಗೂ ರೌಡಿ ನಾಗನಿಗೂ ಇರುವ ಲಿಂಕ್‌ ಏನು?

ನಟೋರಿಯಸ್ ರೌಡಿ ಭೇಟಿಗೆ ದುಂಬಾಲು ಬಿದ್ದ ದರ್ಶನ್! ನಟನಿಗೂ ರೌಡಿ ನಾಗನಿಗೂ ಇರುವ ಲಿಂಕ್‌ ಏನು?

Published : Jun 24, 2024, 05:30 PM ISTUpdated : Jun 24, 2024, 05:31 PM IST

ವಿಲ್ಸನ್ ಗಾರ್ಡನ್ ನಾಗನ ಭೇಟಿ‌ಗೆ ಜೈಲು ಅಧಿಕಾರಿಗಳ ಬಳಿ ನಟ ದರ್ಶನ್‌ ಪಟ್ಟು ಹಿಡಿದಿದ್ದಾರಂತೆ. ಯಾವ ಕಾರಣಕ್ಕೆ ನಾಗನ ಭೇಟಿಗೆ ನಟ ದರ್ಶನ್ ಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಸಂಗ್ರಹಿಸಲು ಬೆಂಗಳೂರು ‌ಪೊಲೀಸರು ಮುಂದಾಗಿದ್ದಾರೆ.

ನಟ ದರ್ಶನ್‌ಗೆ ಸಂಬಂಧಿಸಿದ ಮತ್ತೊಂದು ಎಕ್ಸ್‌ಕ್ಲೂಸಿವ್‌ ಸುದ್ದಿ ನಿಮ್ಮ ಏಷ್ಯಾನೆಟ್‌ ಸುವರ್ಣನ್ಯೂಸ್ ಬ್ರೇಕ್ ಮಾಡ್ತಿದೆ. ಜೈಲಿನಲ್ಲಿ ಯಾರನ್ನೋ ಭೇಟಿ‌ ಮಾಡಲು ನಟ ದರ್ಶನ್‌ (Darshan) ಹಾತೊರೆಯುತ್ತಿದ್ದಾರಂತೆ. ಆ ರೌಡಿ ಭೇಟಿ ಮಾಡಲು ಅವಕಾಶ ಕೊಡಿ ಎಂದು ಅಧಿಕಾರಿಗಳ ಬಳಿ ದರ್ಶನ್ ಪಟ್ಟು ಹಿಡಿದಿದ್ದಾರಂತೆ. ಜೈಲಿಗೆ  ಹೋದ ಕ್ಷಣದಿಂದ ಜೈಲು ಅಧಿಕಾರಿಗಯನ್ನು ಭೇಟಿಗೆ ಬೇಡಿಕೊಳ್ಳುತ್ತಿದ್ದಾರಂತೆ. ಆದ್ರೆ ನಟೋರಿಯಸ್ ರೌಡಿ ಭೇಟಿಗೆ ಅವಕಾಶವನ್ನು ಜೈಲು ಅಧಿಕಾರಿಗಳು ಮಾಡಿಕೊಡುತ್ತಿಲ್ಲ. ಈವರೆಗೂ ಆ ರೌಡಿ ಭೇಟಿಗೆ ಅವಕಾಶ ನೀಡದ ಜೈಲು ಅಧಿಕಾರಿಗಳು. ವಿಲ್ಸನ್ ಗಾರ್ಡನ್ ನಾಗನನ್ನ(Wilson Garden Naga) ಭೇಟಿ‌ಮಾಡಲು ನಟ ದರ್ಶನ್ ಕಾತರವಾಗಿದ್ದು, ಸದ್ಯ ರೌಡಿ ಮಹೇಶನ ಕೊಲೆ ‌ಕೇಸ್‌ನಲ್ಲಿ ವಿಲ್ಸನ್ ಗಾರ್ಡನ್ ನಾಗ ಜೈಲು ಸೇರಿದ್ದಾನೆ. ಕಳೆದ 10 ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಲ್ಸನ್ ಗಾರ್ಡನ್ ನಾಗ ಇದ್ದಾನೆ. ನಾಗನ ವಿರುದ್ಧ ಕೊಲೆ, ಕೊಲೆಯತ್ನ, ಸುಲಿಗೆ ಸೇರಿ 15 ಕ್ಕೂ ಹೆಚ್ಚು ಕೇಸ್ ಗಳು ಇವೆ. ಯಾವ ಕಾರಣಕ್ಕೆ ನಾಗನ ಭೇಟಿಗೆ ನಟ ದರ್ಶನ್ ಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಸಂಗ್ರಹಿಸಲು ಬೆಂಗಳೂರು ‌ಪೊಲೀಸರು (Bengaluru police) ಮುಂದಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಸಹವಾಸ ದೋಷದಿಂದಲೇ ದರ್ಶನ್‌ಗೆ ಈ ಗತಿ ಬಂತಾ..? ಅಭಿಮಾನ ಇರಬೇಕು..ಅಂಧಾಭಿಮಾನ ಇರಬಾರದು..!

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more