ನಟೋರಿಯಸ್ ರೌಡಿ ಭೇಟಿಗೆ ದುಂಬಾಲು ಬಿದ್ದ ದರ್ಶನ್! ನಟನಿಗೂ ರೌಡಿ ನಾಗನಿಗೂ ಇರುವ ಲಿಂಕ್‌ ಏನು?

ನಟೋರಿಯಸ್ ರೌಡಿ ಭೇಟಿಗೆ ದುಂಬಾಲು ಬಿದ್ದ ದರ್ಶನ್! ನಟನಿಗೂ ರೌಡಿ ನಾಗನಿಗೂ ಇರುವ ಲಿಂಕ್‌ ಏನು?

Published : Jun 24, 2024, 05:30 PM ISTUpdated : Jun 24, 2024, 05:31 PM IST

ವಿಲ್ಸನ್ ಗಾರ್ಡನ್ ನಾಗನ ಭೇಟಿ‌ಗೆ ಜೈಲು ಅಧಿಕಾರಿಗಳ ಬಳಿ ನಟ ದರ್ಶನ್‌ ಪಟ್ಟು ಹಿಡಿದಿದ್ದಾರಂತೆ. ಯಾವ ಕಾರಣಕ್ಕೆ ನಾಗನ ಭೇಟಿಗೆ ನಟ ದರ್ಶನ್ ಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಸಂಗ್ರಹಿಸಲು ಬೆಂಗಳೂರು ‌ಪೊಲೀಸರು ಮುಂದಾಗಿದ್ದಾರೆ.

ನಟ ದರ್ಶನ್‌ಗೆ ಸಂಬಂಧಿಸಿದ ಮತ್ತೊಂದು ಎಕ್ಸ್‌ಕ್ಲೂಸಿವ್‌ ಸುದ್ದಿ ನಿಮ್ಮ ಏಷ್ಯಾನೆಟ್‌ ಸುವರ್ಣನ್ಯೂಸ್ ಬ್ರೇಕ್ ಮಾಡ್ತಿದೆ. ಜೈಲಿನಲ್ಲಿ ಯಾರನ್ನೋ ಭೇಟಿ‌ ಮಾಡಲು ನಟ ದರ್ಶನ್‌ (Darshan) ಹಾತೊರೆಯುತ್ತಿದ್ದಾರಂತೆ. ಆ ರೌಡಿ ಭೇಟಿ ಮಾಡಲು ಅವಕಾಶ ಕೊಡಿ ಎಂದು ಅಧಿಕಾರಿಗಳ ಬಳಿ ದರ್ಶನ್ ಪಟ್ಟು ಹಿಡಿದಿದ್ದಾರಂತೆ. ಜೈಲಿಗೆ  ಹೋದ ಕ್ಷಣದಿಂದ ಜೈಲು ಅಧಿಕಾರಿಗಯನ್ನು ಭೇಟಿಗೆ ಬೇಡಿಕೊಳ್ಳುತ್ತಿದ್ದಾರಂತೆ. ಆದ್ರೆ ನಟೋರಿಯಸ್ ರೌಡಿ ಭೇಟಿಗೆ ಅವಕಾಶವನ್ನು ಜೈಲು ಅಧಿಕಾರಿಗಳು ಮಾಡಿಕೊಡುತ್ತಿಲ್ಲ. ಈವರೆಗೂ ಆ ರೌಡಿ ಭೇಟಿಗೆ ಅವಕಾಶ ನೀಡದ ಜೈಲು ಅಧಿಕಾರಿಗಳು. ವಿಲ್ಸನ್ ಗಾರ್ಡನ್ ನಾಗನನ್ನ(Wilson Garden Naga) ಭೇಟಿ‌ಮಾಡಲು ನಟ ದರ್ಶನ್ ಕಾತರವಾಗಿದ್ದು, ಸದ್ಯ ರೌಡಿ ಮಹೇಶನ ಕೊಲೆ ‌ಕೇಸ್‌ನಲ್ಲಿ ವಿಲ್ಸನ್ ಗಾರ್ಡನ್ ನಾಗ ಜೈಲು ಸೇರಿದ್ದಾನೆ. ಕಳೆದ 10 ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಲ್ಸನ್ ಗಾರ್ಡನ್ ನಾಗ ಇದ್ದಾನೆ. ನಾಗನ ವಿರುದ್ಧ ಕೊಲೆ, ಕೊಲೆಯತ್ನ, ಸುಲಿಗೆ ಸೇರಿ 15 ಕ್ಕೂ ಹೆಚ್ಚು ಕೇಸ್ ಗಳು ಇವೆ. ಯಾವ ಕಾರಣಕ್ಕೆ ನಾಗನ ಭೇಟಿಗೆ ನಟ ದರ್ಶನ್ ಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಸಂಗ್ರಹಿಸಲು ಬೆಂಗಳೂರು ‌ಪೊಲೀಸರು (Bengaluru police) ಮುಂದಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಸಹವಾಸ ದೋಷದಿಂದಲೇ ದರ್ಶನ್‌ಗೆ ಈ ಗತಿ ಬಂತಾ..? ಅಭಿಮಾನ ಇರಬೇಕು..ಅಂಧಾಭಿಮಾನ ಇರಬಾರದು..!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more