ನಟೋರಿಯಸ್ ರೌಡಿ ಭೇಟಿಗೆ ದುಂಬಾಲು ಬಿದ್ದ ದರ್ಶನ್! ನಟನಿಗೂ ರೌಡಿ ನಾಗನಿಗೂ ಇರುವ ಲಿಂಕ್‌ ಏನು?

ನಟೋರಿಯಸ್ ರೌಡಿ ಭೇಟಿಗೆ ದುಂಬಾಲು ಬಿದ್ದ ದರ್ಶನ್! ನಟನಿಗೂ ರೌಡಿ ನಾಗನಿಗೂ ಇರುವ ಲಿಂಕ್‌ ಏನು?

Published : Jun 24, 2024, 05:30 PM ISTUpdated : Jun 24, 2024, 05:31 PM IST

ವಿಲ್ಸನ್ ಗಾರ್ಡನ್ ನಾಗನ ಭೇಟಿ‌ಗೆ ಜೈಲು ಅಧಿಕಾರಿಗಳ ಬಳಿ ನಟ ದರ್ಶನ್‌ ಪಟ್ಟು ಹಿಡಿದಿದ್ದಾರಂತೆ. ಯಾವ ಕಾರಣಕ್ಕೆ ನಾಗನ ಭೇಟಿಗೆ ನಟ ದರ್ಶನ್ ಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಸಂಗ್ರಹಿಸಲು ಬೆಂಗಳೂರು ‌ಪೊಲೀಸರು ಮುಂದಾಗಿದ್ದಾರೆ.

ನಟ ದರ್ಶನ್‌ಗೆ ಸಂಬಂಧಿಸಿದ ಮತ್ತೊಂದು ಎಕ್ಸ್‌ಕ್ಲೂಸಿವ್‌ ಸುದ್ದಿ ನಿಮ್ಮ ಏಷ್ಯಾನೆಟ್‌ ಸುವರ್ಣನ್ಯೂಸ್ ಬ್ರೇಕ್ ಮಾಡ್ತಿದೆ. ಜೈಲಿನಲ್ಲಿ ಯಾರನ್ನೋ ಭೇಟಿ‌ ಮಾಡಲು ನಟ ದರ್ಶನ್‌ (Darshan) ಹಾತೊರೆಯುತ್ತಿದ್ದಾರಂತೆ. ಆ ರೌಡಿ ಭೇಟಿ ಮಾಡಲು ಅವಕಾಶ ಕೊಡಿ ಎಂದು ಅಧಿಕಾರಿಗಳ ಬಳಿ ದರ್ಶನ್ ಪಟ್ಟು ಹಿಡಿದಿದ್ದಾರಂತೆ. ಜೈಲಿಗೆ  ಹೋದ ಕ್ಷಣದಿಂದ ಜೈಲು ಅಧಿಕಾರಿಗಯನ್ನು ಭೇಟಿಗೆ ಬೇಡಿಕೊಳ್ಳುತ್ತಿದ್ದಾರಂತೆ. ಆದ್ರೆ ನಟೋರಿಯಸ್ ರೌಡಿ ಭೇಟಿಗೆ ಅವಕಾಶವನ್ನು ಜೈಲು ಅಧಿಕಾರಿಗಳು ಮಾಡಿಕೊಡುತ್ತಿಲ್ಲ. ಈವರೆಗೂ ಆ ರೌಡಿ ಭೇಟಿಗೆ ಅವಕಾಶ ನೀಡದ ಜೈಲು ಅಧಿಕಾರಿಗಳು. ವಿಲ್ಸನ್ ಗಾರ್ಡನ್ ನಾಗನನ್ನ(Wilson Garden Naga) ಭೇಟಿ‌ಮಾಡಲು ನಟ ದರ್ಶನ್ ಕಾತರವಾಗಿದ್ದು, ಸದ್ಯ ರೌಡಿ ಮಹೇಶನ ಕೊಲೆ ‌ಕೇಸ್‌ನಲ್ಲಿ ವಿಲ್ಸನ್ ಗಾರ್ಡನ್ ನಾಗ ಜೈಲು ಸೇರಿದ್ದಾನೆ. ಕಳೆದ 10 ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಲ್ಸನ್ ಗಾರ್ಡನ್ ನಾಗ ಇದ್ದಾನೆ. ನಾಗನ ವಿರುದ್ಧ ಕೊಲೆ, ಕೊಲೆಯತ್ನ, ಸುಲಿಗೆ ಸೇರಿ 15 ಕ್ಕೂ ಹೆಚ್ಚು ಕೇಸ್ ಗಳು ಇವೆ. ಯಾವ ಕಾರಣಕ್ಕೆ ನಾಗನ ಭೇಟಿಗೆ ನಟ ದರ್ಶನ್ ಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಸಂಗ್ರಹಿಸಲು ಬೆಂಗಳೂರು ‌ಪೊಲೀಸರು (Bengaluru police) ಮುಂದಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಸಹವಾಸ ದೋಷದಿಂದಲೇ ದರ್ಶನ್‌ಗೆ ಈ ಗತಿ ಬಂತಾ..? ಅಭಿಮಾನ ಇರಬೇಕು..ಅಂಧಾಭಿಮಾನ ಇರಬಾರದು..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more