ನಟೋರಿಯಸ್ ರೌಡಿ ಭೇಟಿಗೆ ದುಂಬಾಲು ಬಿದ್ದ ದರ್ಶನ್! ನಟನಿಗೂ ರೌಡಿ ನಾಗನಿಗೂ ಇರುವ ಲಿಂಕ್‌ ಏನು?

ನಟೋರಿಯಸ್ ರೌಡಿ ಭೇಟಿಗೆ ದುಂಬಾಲು ಬಿದ್ದ ದರ್ಶನ್! ನಟನಿಗೂ ರೌಡಿ ನಾಗನಿಗೂ ಇರುವ ಲಿಂಕ್‌ ಏನು?

Published : Jun 24, 2024, 05:30 PM ISTUpdated : Jun 24, 2024, 05:31 PM IST

ವಿಲ್ಸನ್ ಗಾರ್ಡನ್ ನಾಗನ ಭೇಟಿ‌ಗೆ ಜೈಲು ಅಧಿಕಾರಿಗಳ ಬಳಿ ನಟ ದರ್ಶನ್‌ ಪಟ್ಟು ಹಿಡಿದಿದ್ದಾರಂತೆ. ಯಾವ ಕಾರಣಕ್ಕೆ ನಾಗನ ಭೇಟಿಗೆ ನಟ ದರ್ಶನ್ ಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಸಂಗ್ರಹಿಸಲು ಬೆಂಗಳೂರು ‌ಪೊಲೀಸರು ಮುಂದಾಗಿದ್ದಾರೆ.

ನಟ ದರ್ಶನ್‌ಗೆ ಸಂಬಂಧಿಸಿದ ಮತ್ತೊಂದು ಎಕ್ಸ್‌ಕ್ಲೂಸಿವ್‌ ಸುದ್ದಿ ನಿಮ್ಮ ಏಷ್ಯಾನೆಟ್‌ ಸುವರ್ಣನ್ಯೂಸ್ ಬ್ರೇಕ್ ಮಾಡ್ತಿದೆ. ಜೈಲಿನಲ್ಲಿ ಯಾರನ್ನೋ ಭೇಟಿ‌ ಮಾಡಲು ನಟ ದರ್ಶನ್‌ (Darshan) ಹಾತೊರೆಯುತ್ತಿದ್ದಾರಂತೆ. ಆ ರೌಡಿ ಭೇಟಿ ಮಾಡಲು ಅವಕಾಶ ಕೊಡಿ ಎಂದು ಅಧಿಕಾರಿಗಳ ಬಳಿ ದರ್ಶನ್ ಪಟ್ಟು ಹಿಡಿದಿದ್ದಾರಂತೆ. ಜೈಲಿಗೆ  ಹೋದ ಕ್ಷಣದಿಂದ ಜೈಲು ಅಧಿಕಾರಿಗಯನ್ನು ಭೇಟಿಗೆ ಬೇಡಿಕೊಳ್ಳುತ್ತಿದ್ದಾರಂತೆ. ಆದ್ರೆ ನಟೋರಿಯಸ್ ರೌಡಿ ಭೇಟಿಗೆ ಅವಕಾಶವನ್ನು ಜೈಲು ಅಧಿಕಾರಿಗಳು ಮಾಡಿಕೊಡುತ್ತಿಲ್ಲ. ಈವರೆಗೂ ಆ ರೌಡಿ ಭೇಟಿಗೆ ಅವಕಾಶ ನೀಡದ ಜೈಲು ಅಧಿಕಾರಿಗಳು. ವಿಲ್ಸನ್ ಗಾರ್ಡನ್ ನಾಗನನ್ನ(Wilson Garden Naga) ಭೇಟಿ‌ಮಾಡಲು ನಟ ದರ್ಶನ್ ಕಾತರವಾಗಿದ್ದು, ಸದ್ಯ ರೌಡಿ ಮಹೇಶನ ಕೊಲೆ ‌ಕೇಸ್‌ನಲ್ಲಿ ವಿಲ್ಸನ್ ಗಾರ್ಡನ್ ನಾಗ ಜೈಲು ಸೇರಿದ್ದಾನೆ. ಕಳೆದ 10 ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಲ್ಸನ್ ಗಾರ್ಡನ್ ನಾಗ ಇದ್ದಾನೆ. ನಾಗನ ವಿರುದ್ಧ ಕೊಲೆ, ಕೊಲೆಯತ್ನ, ಸುಲಿಗೆ ಸೇರಿ 15 ಕ್ಕೂ ಹೆಚ್ಚು ಕೇಸ್ ಗಳು ಇವೆ. ಯಾವ ಕಾರಣಕ್ಕೆ ನಾಗನ ಭೇಟಿಗೆ ನಟ ದರ್ಶನ್ ಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಸಂಗ್ರಹಿಸಲು ಬೆಂಗಳೂರು ‌ಪೊಲೀಸರು (Bengaluru police) ಮುಂದಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಸಹವಾಸ ದೋಷದಿಂದಲೇ ದರ್ಶನ್‌ಗೆ ಈ ಗತಿ ಬಂತಾ..? ಅಭಿಮಾನ ಇರಬೇಕು..ಅಂಧಾಭಿಮಾನ ಇರಬಾರದು..!

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more