ನಟೋರಿಯಸ್ ರೌಡಿ ಭೇಟಿಗೆ ದುಂಬಾಲು ಬಿದ್ದ ದರ್ಶನ್! ನಟನಿಗೂ ರೌಡಿ ನಾಗನಿಗೂ ಇರುವ ಲಿಂಕ್‌ ಏನು?

ನಟೋರಿಯಸ್ ರೌಡಿ ಭೇಟಿಗೆ ದುಂಬಾಲು ಬಿದ್ದ ದರ್ಶನ್! ನಟನಿಗೂ ರೌಡಿ ನಾಗನಿಗೂ ಇರುವ ಲಿಂಕ್‌ ಏನು?

Published : Jun 24, 2024, 05:30 PM ISTUpdated : Jun 24, 2024, 05:31 PM IST

ವಿಲ್ಸನ್ ಗಾರ್ಡನ್ ನಾಗನ ಭೇಟಿ‌ಗೆ ಜೈಲು ಅಧಿಕಾರಿಗಳ ಬಳಿ ನಟ ದರ್ಶನ್‌ ಪಟ್ಟು ಹಿಡಿದಿದ್ದಾರಂತೆ. ಯಾವ ಕಾರಣಕ್ಕೆ ನಾಗನ ಭೇಟಿಗೆ ನಟ ದರ್ಶನ್ ಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಸಂಗ್ರಹಿಸಲು ಬೆಂಗಳೂರು ‌ಪೊಲೀಸರು ಮುಂದಾಗಿದ್ದಾರೆ.

ನಟ ದರ್ಶನ್‌ಗೆ ಸಂಬಂಧಿಸಿದ ಮತ್ತೊಂದು ಎಕ್ಸ್‌ಕ್ಲೂಸಿವ್‌ ಸುದ್ದಿ ನಿಮ್ಮ ಏಷ್ಯಾನೆಟ್‌ ಸುವರ್ಣನ್ಯೂಸ್ ಬ್ರೇಕ್ ಮಾಡ್ತಿದೆ. ಜೈಲಿನಲ್ಲಿ ಯಾರನ್ನೋ ಭೇಟಿ‌ ಮಾಡಲು ನಟ ದರ್ಶನ್‌ (Darshan) ಹಾತೊರೆಯುತ್ತಿದ್ದಾರಂತೆ. ಆ ರೌಡಿ ಭೇಟಿ ಮಾಡಲು ಅವಕಾಶ ಕೊಡಿ ಎಂದು ಅಧಿಕಾರಿಗಳ ಬಳಿ ದರ್ಶನ್ ಪಟ್ಟು ಹಿಡಿದಿದ್ದಾರಂತೆ. ಜೈಲಿಗೆ  ಹೋದ ಕ್ಷಣದಿಂದ ಜೈಲು ಅಧಿಕಾರಿಗಯನ್ನು ಭೇಟಿಗೆ ಬೇಡಿಕೊಳ್ಳುತ್ತಿದ್ದಾರಂತೆ. ಆದ್ರೆ ನಟೋರಿಯಸ್ ರೌಡಿ ಭೇಟಿಗೆ ಅವಕಾಶವನ್ನು ಜೈಲು ಅಧಿಕಾರಿಗಳು ಮಾಡಿಕೊಡುತ್ತಿಲ್ಲ. ಈವರೆಗೂ ಆ ರೌಡಿ ಭೇಟಿಗೆ ಅವಕಾಶ ನೀಡದ ಜೈಲು ಅಧಿಕಾರಿಗಳು. ವಿಲ್ಸನ್ ಗಾರ್ಡನ್ ನಾಗನನ್ನ(Wilson Garden Naga) ಭೇಟಿ‌ಮಾಡಲು ನಟ ದರ್ಶನ್ ಕಾತರವಾಗಿದ್ದು, ಸದ್ಯ ರೌಡಿ ಮಹೇಶನ ಕೊಲೆ ‌ಕೇಸ್‌ನಲ್ಲಿ ವಿಲ್ಸನ್ ಗಾರ್ಡನ್ ನಾಗ ಜೈಲು ಸೇರಿದ್ದಾನೆ. ಕಳೆದ 10 ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಲ್ಸನ್ ಗಾರ್ಡನ್ ನಾಗ ಇದ್ದಾನೆ. ನಾಗನ ವಿರುದ್ಧ ಕೊಲೆ, ಕೊಲೆಯತ್ನ, ಸುಲಿಗೆ ಸೇರಿ 15 ಕ್ಕೂ ಹೆಚ್ಚು ಕೇಸ್ ಗಳು ಇವೆ. ಯಾವ ಕಾರಣಕ್ಕೆ ನಾಗನ ಭೇಟಿಗೆ ನಟ ದರ್ಶನ್ ಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಸಂಗ್ರಹಿಸಲು ಬೆಂಗಳೂರು ‌ಪೊಲೀಸರು (Bengaluru police) ಮುಂದಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಸಹವಾಸ ದೋಷದಿಂದಲೇ ದರ್ಶನ್‌ಗೆ ಈ ಗತಿ ಬಂತಾ..? ಅಭಿಮಾನ ಇರಬೇಕು..ಅಂಧಾಭಿಮಾನ ಇರಬಾರದು..!

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more