ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಗ್ಯಾಂಗ್‌ಗೆ ಹಲ್ಲೆ ಮಾಡಲು ಪೊಲೀಸ್ ಲಾಠಿ ಸಿಕ್ಕಿದ್ದು ಹೇಗೆ..?

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಗ್ಯಾಂಗ್‌ಗೆ ಹಲ್ಲೆ ಮಾಡಲು ಪೊಲೀಸ್ ಲಾಠಿ ಸಿಕ್ಕಿದ್ದು ಹೇಗೆ..?

Published : Jun 26, 2024, 01:33 PM IST

ರಕ್ತದ ಕಲೆ ಇರುವ ಲಾಠಿಯ ಪೀಸ್‌ಗಳನ್ನ ವಶಕ್ಕೆ ಪಡೆದ ಪೊಲೀಸರು
ಲಾಠಿಯ ಮೇಲಿನ ಬೆರಳಚ್ಚು ಸಂಗ್ರಹಕ್ಕೆ ಮುಂದಾಗಿರುವ ಪೊಲೀಸರು
ಎಫ್ಎಸ್ಎಲ್ ವರದಿ ನಂತ್ರ ಲಾಠಿಯಿಂದ ಹೊಡೆದವರ ರಹಸ್ಯ ಬಯಲು

ದರ್ಶನ್ (Darshan) ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ(Renukaswamy murder case) ಸಂಬಂಧಿಸಿದಂತೆ ಆತನ ಮೇಲೆ ಹಲ್ಲೆ ಮಾಡಿದ್ದು ಪೊಲೀಸ್‌ ಲಾಠಿಯಿಂದ (Police Lathi) ಎಂದು ತಿಳಿದುಬಂದಿದೆ. ಆ ಲಾಠಿಯನ್ನೇ ತನಿಖೆ ನಡೆಸಿ ಪೊಲೀಸರು(Police) ವಶಕ್ಕೆ ಪಡೆದಿದ್ದಾರೆ. ಲಾಠಿ ಸಿಕ್ಕಿದ್ದು ಹೇಗೆ ಅನ್ನೋದೇ ಇಂಟರೆಸ್ಟಿಂಗ್ ಸ್ಟೋರಿಯಾಗಿದೆ. ದರ್ಶನ್ ಬರ್ತ ಡೇ ದಿನ ಬಂದೋಬಸ್ತ್‌ಗೆ ಬಂದಿದ್ದ ಪೊಲೀಸರು, ಮನೆಯ ಬಳಿ ಒಂದು ಲಾಠಿ ಬಿಟ್ಟು ಹೋಗಿದ್ದರಂತೆ. ಮನೆಯ ಸೆಕ್ಯೂರಿಟಿ ಗಾರ್ಡ್ ರೂಂನಲ್ಲಿ ಲಾಠಿಯನ್ನು ಮನೆಯವರು ಎತ್ತಿಟ್ಟಿದ್ದರಂತೆ. ಮನೆಯಲ್ಲಿದ್ದ ಲಾಠಿಯನ್ನ ವ್ಯಕ್ತಿಯೊಬ್ಬನಿಂದ ಶೆಡ್‌ಗೆ ನಟ ದರ್ಶನ್‌ ತರಿಸಿಕೊಂಡಿದ್ದರಂತೆ. ಲಾಠಿ ತಂದು ಕೊಡುವ ಸಂಪೂರ್ಣ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಅದೇ ಲಾಠಿ ಬಳಕೆ ಮಾಡಿ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಲಾಗಿದ್ದು, ಹಲ್ಲೆ ವೇಳೆ ಪೀಸ್ ಪೀಸ್ ಆಗಿದ್ದ ಲಾಠಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ವೀಕ್ಷಿಸಿ:  ಮತ್ತೊಂದು ರೂಲ್ಸ್‌ ಬ್ರೇಕ್‌ ಮಾಡಿದ ದರ್ಶನ್‌ ಗ್ಯಾಂಗ್‌: ನಟನ ಬಳಿ ಇವೆಯಂತೆ 2 ಯುಎಸ್ ಮೇಡ್ ಪಿಸ್ತೂಲ್‌ಗಳು ?

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
Read more