ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಗ್ಯಾಂಗ್‌ಗೆ ಹಲ್ಲೆ ಮಾಡಲು ಪೊಲೀಸ್ ಲಾಠಿ ಸಿಕ್ಕಿದ್ದು ಹೇಗೆ..?

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಗ್ಯಾಂಗ್‌ಗೆ ಹಲ್ಲೆ ಮಾಡಲು ಪೊಲೀಸ್ ಲಾಠಿ ಸಿಕ್ಕಿದ್ದು ಹೇಗೆ..?

Published : Jun 26, 2024, 01:33 PM IST

ರಕ್ತದ ಕಲೆ ಇರುವ ಲಾಠಿಯ ಪೀಸ್‌ಗಳನ್ನ ವಶಕ್ಕೆ ಪಡೆದ ಪೊಲೀಸರು
ಲಾಠಿಯ ಮೇಲಿನ ಬೆರಳಚ್ಚು ಸಂಗ್ರಹಕ್ಕೆ ಮುಂದಾಗಿರುವ ಪೊಲೀಸರು
ಎಫ್ಎಸ್ಎಲ್ ವರದಿ ನಂತ್ರ ಲಾಠಿಯಿಂದ ಹೊಡೆದವರ ರಹಸ್ಯ ಬಯಲು

ದರ್ಶನ್ (Darshan) ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ(Renukaswamy murder case) ಸಂಬಂಧಿಸಿದಂತೆ ಆತನ ಮೇಲೆ ಹಲ್ಲೆ ಮಾಡಿದ್ದು ಪೊಲೀಸ್‌ ಲಾಠಿಯಿಂದ (Police Lathi) ಎಂದು ತಿಳಿದುಬಂದಿದೆ. ಆ ಲಾಠಿಯನ್ನೇ ತನಿಖೆ ನಡೆಸಿ ಪೊಲೀಸರು(Police) ವಶಕ್ಕೆ ಪಡೆದಿದ್ದಾರೆ. ಲಾಠಿ ಸಿಕ್ಕಿದ್ದು ಹೇಗೆ ಅನ್ನೋದೇ ಇಂಟರೆಸ್ಟಿಂಗ್ ಸ್ಟೋರಿಯಾಗಿದೆ. ದರ್ಶನ್ ಬರ್ತ ಡೇ ದಿನ ಬಂದೋಬಸ್ತ್‌ಗೆ ಬಂದಿದ್ದ ಪೊಲೀಸರು, ಮನೆಯ ಬಳಿ ಒಂದು ಲಾಠಿ ಬಿಟ್ಟು ಹೋಗಿದ್ದರಂತೆ. ಮನೆಯ ಸೆಕ್ಯೂರಿಟಿ ಗಾರ್ಡ್ ರೂಂನಲ್ಲಿ ಲಾಠಿಯನ್ನು ಮನೆಯವರು ಎತ್ತಿಟ್ಟಿದ್ದರಂತೆ. ಮನೆಯಲ್ಲಿದ್ದ ಲಾಠಿಯನ್ನ ವ್ಯಕ್ತಿಯೊಬ್ಬನಿಂದ ಶೆಡ್‌ಗೆ ನಟ ದರ್ಶನ್‌ ತರಿಸಿಕೊಂಡಿದ್ದರಂತೆ. ಲಾಠಿ ತಂದು ಕೊಡುವ ಸಂಪೂರ್ಣ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಅದೇ ಲಾಠಿ ಬಳಕೆ ಮಾಡಿ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಲಾಗಿದ್ದು, ಹಲ್ಲೆ ವೇಳೆ ಪೀಸ್ ಪೀಸ್ ಆಗಿದ್ದ ಲಾಠಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ವೀಕ್ಷಿಸಿ:  ಮತ್ತೊಂದು ರೂಲ್ಸ್‌ ಬ್ರೇಕ್‌ ಮಾಡಿದ ದರ್ಶನ್‌ ಗ್ಯಾಂಗ್‌: ನಟನ ಬಳಿ ಇವೆಯಂತೆ 2 ಯುಎಸ್ ಮೇಡ್ ಪಿಸ್ತೂಲ್‌ಗಳು ?

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more