ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಗ್ಯಾಂಗ್‌ಗೆ ಹಲ್ಲೆ ಮಾಡಲು ಪೊಲೀಸ್ ಲಾಠಿ ಸಿಕ್ಕಿದ್ದು ಹೇಗೆ..?

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಗ್ಯಾಂಗ್‌ಗೆ ಹಲ್ಲೆ ಮಾಡಲು ಪೊಲೀಸ್ ಲಾಠಿ ಸಿಕ್ಕಿದ್ದು ಹೇಗೆ..?

Published : Jun 26, 2024, 01:33 PM IST

ರಕ್ತದ ಕಲೆ ಇರುವ ಲಾಠಿಯ ಪೀಸ್‌ಗಳನ್ನ ವಶಕ್ಕೆ ಪಡೆದ ಪೊಲೀಸರು
ಲಾಠಿಯ ಮೇಲಿನ ಬೆರಳಚ್ಚು ಸಂಗ್ರಹಕ್ಕೆ ಮುಂದಾಗಿರುವ ಪೊಲೀಸರು
ಎಫ್ಎಸ್ಎಲ್ ವರದಿ ನಂತ್ರ ಲಾಠಿಯಿಂದ ಹೊಡೆದವರ ರಹಸ್ಯ ಬಯಲು

ದರ್ಶನ್ (Darshan) ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ(Renukaswamy murder case) ಸಂಬಂಧಿಸಿದಂತೆ ಆತನ ಮೇಲೆ ಹಲ್ಲೆ ಮಾಡಿದ್ದು ಪೊಲೀಸ್‌ ಲಾಠಿಯಿಂದ (Police Lathi) ಎಂದು ತಿಳಿದುಬಂದಿದೆ. ಆ ಲಾಠಿಯನ್ನೇ ತನಿಖೆ ನಡೆಸಿ ಪೊಲೀಸರು(Police) ವಶಕ್ಕೆ ಪಡೆದಿದ್ದಾರೆ. ಲಾಠಿ ಸಿಕ್ಕಿದ್ದು ಹೇಗೆ ಅನ್ನೋದೇ ಇಂಟರೆಸ್ಟಿಂಗ್ ಸ್ಟೋರಿಯಾಗಿದೆ. ದರ್ಶನ್ ಬರ್ತ ಡೇ ದಿನ ಬಂದೋಬಸ್ತ್‌ಗೆ ಬಂದಿದ್ದ ಪೊಲೀಸರು, ಮನೆಯ ಬಳಿ ಒಂದು ಲಾಠಿ ಬಿಟ್ಟು ಹೋಗಿದ್ದರಂತೆ. ಮನೆಯ ಸೆಕ್ಯೂರಿಟಿ ಗಾರ್ಡ್ ರೂಂನಲ್ಲಿ ಲಾಠಿಯನ್ನು ಮನೆಯವರು ಎತ್ತಿಟ್ಟಿದ್ದರಂತೆ. ಮನೆಯಲ್ಲಿದ್ದ ಲಾಠಿಯನ್ನ ವ್ಯಕ್ತಿಯೊಬ್ಬನಿಂದ ಶೆಡ್‌ಗೆ ನಟ ದರ್ಶನ್‌ ತರಿಸಿಕೊಂಡಿದ್ದರಂತೆ. ಲಾಠಿ ತಂದು ಕೊಡುವ ಸಂಪೂರ್ಣ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಅದೇ ಲಾಠಿ ಬಳಕೆ ಮಾಡಿ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಲಾಗಿದ್ದು, ಹಲ್ಲೆ ವೇಳೆ ಪೀಸ್ ಪೀಸ್ ಆಗಿದ್ದ ಲಾಠಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ವೀಕ್ಷಿಸಿ:  ಮತ್ತೊಂದು ರೂಲ್ಸ್‌ ಬ್ರೇಕ್‌ ಮಾಡಿದ ದರ್ಶನ್‌ ಗ್ಯಾಂಗ್‌: ನಟನ ಬಳಿ ಇವೆಯಂತೆ 2 ಯುಎಸ್ ಮೇಡ್ ಪಿಸ್ತೂಲ್‌ಗಳು ?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more