ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಗ್ಯಾಂಗ್‌ಗೆ ಹಲ್ಲೆ ಮಾಡಲು ಪೊಲೀಸ್ ಲಾಠಿ ಸಿಕ್ಕಿದ್ದು ಹೇಗೆ..?

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಗ್ಯಾಂಗ್‌ಗೆ ಹಲ್ಲೆ ಮಾಡಲು ಪೊಲೀಸ್ ಲಾಠಿ ಸಿಕ್ಕಿದ್ದು ಹೇಗೆ..?

Published : Jun 26, 2024, 01:33 PM IST

ರಕ್ತದ ಕಲೆ ಇರುವ ಲಾಠಿಯ ಪೀಸ್‌ಗಳನ್ನ ವಶಕ್ಕೆ ಪಡೆದ ಪೊಲೀಸರು
ಲಾಠಿಯ ಮೇಲಿನ ಬೆರಳಚ್ಚು ಸಂಗ್ರಹಕ್ಕೆ ಮುಂದಾಗಿರುವ ಪೊಲೀಸರು
ಎಫ್ಎಸ್ಎಲ್ ವರದಿ ನಂತ್ರ ಲಾಠಿಯಿಂದ ಹೊಡೆದವರ ರಹಸ್ಯ ಬಯಲು

ದರ್ಶನ್ (Darshan) ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ(Renukaswamy murder case) ಸಂಬಂಧಿಸಿದಂತೆ ಆತನ ಮೇಲೆ ಹಲ್ಲೆ ಮಾಡಿದ್ದು ಪೊಲೀಸ್‌ ಲಾಠಿಯಿಂದ (Police Lathi) ಎಂದು ತಿಳಿದುಬಂದಿದೆ. ಆ ಲಾಠಿಯನ್ನೇ ತನಿಖೆ ನಡೆಸಿ ಪೊಲೀಸರು(Police) ವಶಕ್ಕೆ ಪಡೆದಿದ್ದಾರೆ. ಲಾಠಿ ಸಿಕ್ಕಿದ್ದು ಹೇಗೆ ಅನ್ನೋದೇ ಇಂಟರೆಸ್ಟಿಂಗ್ ಸ್ಟೋರಿಯಾಗಿದೆ. ದರ್ಶನ್ ಬರ್ತ ಡೇ ದಿನ ಬಂದೋಬಸ್ತ್‌ಗೆ ಬಂದಿದ್ದ ಪೊಲೀಸರು, ಮನೆಯ ಬಳಿ ಒಂದು ಲಾಠಿ ಬಿಟ್ಟು ಹೋಗಿದ್ದರಂತೆ. ಮನೆಯ ಸೆಕ್ಯೂರಿಟಿ ಗಾರ್ಡ್ ರೂಂನಲ್ಲಿ ಲಾಠಿಯನ್ನು ಮನೆಯವರು ಎತ್ತಿಟ್ಟಿದ್ದರಂತೆ. ಮನೆಯಲ್ಲಿದ್ದ ಲಾಠಿಯನ್ನ ವ್ಯಕ್ತಿಯೊಬ್ಬನಿಂದ ಶೆಡ್‌ಗೆ ನಟ ದರ್ಶನ್‌ ತರಿಸಿಕೊಂಡಿದ್ದರಂತೆ. ಲಾಠಿ ತಂದು ಕೊಡುವ ಸಂಪೂರ್ಣ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಅದೇ ಲಾಠಿ ಬಳಕೆ ಮಾಡಿ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಲಾಗಿದ್ದು, ಹಲ್ಲೆ ವೇಳೆ ಪೀಸ್ ಪೀಸ್ ಆಗಿದ್ದ ಲಾಠಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ವೀಕ್ಷಿಸಿ:  ಮತ್ತೊಂದು ರೂಲ್ಸ್‌ ಬ್ರೇಕ್‌ ಮಾಡಿದ ದರ್ಶನ್‌ ಗ್ಯಾಂಗ್‌: ನಟನ ಬಳಿ ಇವೆಯಂತೆ 2 ಯುಎಸ್ ಮೇಡ್ ಪಿಸ್ತೂಲ್‌ಗಳು ?

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more