ಕೊಲೆ ನಂತರ 12 ಸಾಕ್ಷಿಗಳ ನಾಶಕ್ಕೆ ದರ್ಶನ್‌ ಗ್ಯಾಂಗ್‌ ಯತ್ನ: ಪೊಲೀಸರಿಗೆ ಸಿಕ್ಕ ಸಾಕ್ಷಿಗಳು ಎಷ್ಟು ?

ಕೊಲೆ ನಂತರ 12 ಸಾಕ್ಷಿಗಳ ನಾಶಕ್ಕೆ ದರ್ಶನ್‌ ಗ್ಯಾಂಗ್‌ ಯತ್ನ: ಪೊಲೀಸರಿಗೆ ಸಿಕ್ಕ ಸಾಕ್ಷಿಗಳು ಎಷ್ಟು ?

Published : Jun 21, 2024, 09:05 AM ISTUpdated : Jun 21, 2024, 09:06 AM IST

ನಟ ದರ್ಶನ್‌ ಹಾಗೂ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆಯಾಗಿದ್ದು, ಈ ಕೃತ್ಯದಿಂದ ತಪ್ಪಿಸಿಕೊಳ್ಳಲು ಅವರು ಹಲವಾರು ಸಾಕ್ಷಿಗಳನ್ನು ನಾಶಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ನಟ ದರ್ಶನ್‌ ಮತ್ತು ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ(Renukaswamy Murder Case) ಮಾಡಲಾಗಿದ್ದು, ಇದರಿಂದ ಬಚಾವ್‌ ಆಗಲು ಈ ಗ್ಯಾಂಗ್‌ ಅನೇಕ ಸಾಕ್ಷಿಗಳನ್ನು ನಾಶ ಮಾಡಿತ್ತು. ಆದ್ರೆ ಇದೀಗ ತನಿಖಾಧಿಕಾರಿಗಳು ಅವುಗಳನ್ನು ಪತ್ತೆ ಮಾಡಿದ್ದಾರೆ. ಅಲ್ಲದೇ ಕೊಲೆ ನಂತರ ದರ್ಶನ್‌(Darshan) ಹನ್ನೆರಡು ಸಾಕ್ಷಿಗಳನ್ನು ನಾಶ ಮಾಡಲು ಪ್ರಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಚಿತ್ರದುರ್ಗದ(Chitradurga) ರೇಣುಕಾಸ್ವಾಮಿಗೆ ಕೊಡಬಾರದ ಚಿತ್ರಹಿಂಸೆ ಕೊಟ್ಟು ದರ್ಶನ್‌ ಗ್ಯಾಂಗ್‌ ಸಾಯಿಸಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಶವದ ಮೇಲಿನ ಬಟ್ಟೆಯನ್ನು ಬದಲಿಸಲಾಗಿದ್ದು, ರೇಣುಕಾಸ್ವಾಮಿಯ ಮೊಬೈಲ್‌ನನ್ನು ಎಸೆಯಲಾಗಿದೆ. ಹೀಗೆ ಹಲವಾರು ಸಾಕ್ಷಿಗಳನ್ನು ದರ್ಶನ್‌ ಗ್ಯಾಂಗ್‌ ನಾಶಪಡಿಸಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಆರೋಗ್ಯ ಬಾಧೆ ಕಾಡಲಿದ್ದು, ಪರಿಹಾರಕ್ಕೆ ಹೀಗೆ ಮಾಡಿ..

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more