ಕೊಲೆ ನಂತರ 12 ಸಾಕ್ಷಿಗಳ ನಾಶಕ್ಕೆ ದರ್ಶನ್‌ ಗ್ಯಾಂಗ್‌ ಯತ್ನ: ಪೊಲೀಸರಿಗೆ ಸಿಕ್ಕ ಸಾಕ್ಷಿಗಳು ಎಷ್ಟು ?

ಕೊಲೆ ನಂತರ 12 ಸಾಕ್ಷಿಗಳ ನಾಶಕ್ಕೆ ದರ್ಶನ್‌ ಗ್ಯಾಂಗ್‌ ಯತ್ನ: ಪೊಲೀಸರಿಗೆ ಸಿಕ್ಕ ಸಾಕ್ಷಿಗಳು ಎಷ್ಟು ?

Published : Jun 21, 2024, 09:05 AM ISTUpdated : Jun 21, 2024, 09:06 AM IST

ನಟ ದರ್ಶನ್‌ ಹಾಗೂ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆಯಾಗಿದ್ದು, ಈ ಕೃತ್ಯದಿಂದ ತಪ್ಪಿಸಿಕೊಳ್ಳಲು ಅವರು ಹಲವಾರು ಸಾಕ್ಷಿಗಳನ್ನು ನಾಶಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ನಟ ದರ್ಶನ್‌ ಮತ್ತು ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ(Renukaswamy Murder Case) ಮಾಡಲಾಗಿದ್ದು, ಇದರಿಂದ ಬಚಾವ್‌ ಆಗಲು ಈ ಗ್ಯಾಂಗ್‌ ಅನೇಕ ಸಾಕ್ಷಿಗಳನ್ನು ನಾಶ ಮಾಡಿತ್ತು. ಆದ್ರೆ ಇದೀಗ ತನಿಖಾಧಿಕಾರಿಗಳು ಅವುಗಳನ್ನು ಪತ್ತೆ ಮಾಡಿದ್ದಾರೆ. ಅಲ್ಲದೇ ಕೊಲೆ ನಂತರ ದರ್ಶನ್‌(Darshan) ಹನ್ನೆರಡು ಸಾಕ್ಷಿಗಳನ್ನು ನಾಶ ಮಾಡಲು ಪ್ರಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಚಿತ್ರದುರ್ಗದ(Chitradurga) ರೇಣುಕಾಸ್ವಾಮಿಗೆ ಕೊಡಬಾರದ ಚಿತ್ರಹಿಂಸೆ ಕೊಟ್ಟು ದರ್ಶನ್‌ ಗ್ಯಾಂಗ್‌ ಸಾಯಿಸಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಶವದ ಮೇಲಿನ ಬಟ್ಟೆಯನ್ನು ಬದಲಿಸಲಾಗಿದ್ದು, ರೇಣುಕಾಸ್ವಾಮಿಯ ಮೊಬೈಲ್‌ನನ್ನು ಎಸೆಯಲಾಗಿದೆ. ಹೀಗೆ ಹಲವಾರು ಸಾಕ್ಷಿಗಳನ್ನು ದರ್ಶನ್‌ ಗ್ಯಾಂಗ್‌ ನಾಶಪಡಿಸಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಆರೋಗ್ಯ ಬಾಧೆ ಕಾಡಲಿದ್ದು, ಪರಿಹಾರಕ್ಕೆ ಹೀಗೆ ಮಾಡಿ..

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more