ಈಗ ಹೇಗಿದೆಯಂತೆ ದರ್ಶನ್ ಆರೋಗ್ಯ..? ಕೋರ್ಟ್ ಅಂಗಳದಲ್ಲಿ ಹೇಗಿತ್ತು ವಾದ-ಪ್ರತಿವಾದ..?

ಈಗ ಹೇಗಿದೆಯಂತೆ ದರ್ಶನ್ ಆರೋಗ್ಯ..? ಕೋರ್ಟ್ ಅಂಗಳದಲ್ಲಿ ಹೇಗಿತ್ತು ವಾದ-ಪ್ರತಿವಾದ..?

Published : Jul 23, 2024, 02:07 PM IST

ಲ್ಯಾಂಬೋರ್ಗಿನಿ ಒಡೆಯನಿಗೆ ಮನೆಯೂಟ ಬೇಕಂತೆ!
ಜೈಲೂಟ ಹೇಗಿರುತ್ತೆ..? ಜೈಲೂಟದ ಮೆನು ಏನು..? 
ಮನೆಯೂಟದ ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ ಶಾಕ್!

ಆತ ಲಕ್ಷಗಟ್ಟಲೇ ಅಭಿಮಾನಿಗಳಿಗೆ ಸೆಲೆಬ್ರಿಟಿ. ಲ್ಯಾಂಬೋರ್ಗಿನಿ ಅನ್ನೋ ಐಶಾರಾಮಿ ಕಾರಿನ ಒಡೆಯ ಬೇರೆ. ಆದ್ರೆ ಇವತ್ತು ಮನೆಯೂಟಕ್ಕೂ ಪರದಾಡೋ ಪರಿಸ್ಥಿತಿ ಬಂದಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ(Renukaswamy murder case) ಆರೋಪ ಹೊತ್ತು ಅಂದರ್ ಆಗಿರೋ ಡೆವಿಲ್ ಹೀರೋ ಜೈಲೂಟ ಬೇಡವೇ ಬೇಡ ಅಂತ ಪಟ್ಟು ಹಿಡಿದಿದ್ದಾನೆ. ರೇಣುಕಾಸ್ವಾಮಿ ಅನ್ನೋನ ಕೊಲೆ ಕೇಸ್‌ನಲ್ಲಿ, ನಟ ದರ್ಶನ್ (Darshan) ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲು(Parappana Agrahara jail) ಸೇರಿ ಬರೋಬ್ಬರಿ ಒಂದು ತಿಂಗಳೇ ಕಳೆದು ಹೋಯ್ತು. ಇಷ್ಟೂ ದಿನ ಆತನ ಸಿನಿಮಾ ರಿಲೀಸ್‌ಗೋಸ್ಕರ ಕಾಯ್ತಾ ಇದ್ದ ಅವನ ಫ್ಯಾನ್ಸ್‌, ಈಗ ತಮ್ಮ ಡೆವಿಲ್ ಹೀರೋ ಯಾವಾಗ ಆಚೆ ಬರ್ತಾನೋ ಅಂತ ಕಾಯ್ತಾ ಇದಾರೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಒಂದು ಸುದ್ದಿ ಬಂತು. ನಟ ದರ್ಶನ್ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ, ತೂಕ ಭಾರೀ ಪ್ರಮಾಣದಲ್ಲಿ ಇಳಿದಿದೆ. ಊಟ ಸರಿಯಾಗಿ ಸೇರ್ತಾ ಇಲ್ವಂತೆ.  ಜೈಲೂಟ ಬೇಡ್ವಂತೆ ಅಂತ. ದರ್ಶನ್ ನೋಡಿದವರೂ ಕೂಡ, ಆತ ತೂಕ ಇಳಿದಿದ್ದಾರೆ ಅಂತ ಹೇಳ್ತಾ ಇದ್ರು. ಅದಕ್ಕೆ ಕಾರಣ, ಜೈಲೂಟ ಸೇರ್ತಾ ಇಲ್ಲ ಅನ್ನೋದೇ ಮೇಜರ್ ಆಗಿತ್ತು. ಆ ಸುದ್ದಿ ಹೊರಬಂದ ಬೆನ್ನಲ್ಲೇ ದರ್ಶನ್ ಪರನಿಂತಿದ್ದವರು ಕೋರ್ಟ್ ಕದ ತಟ್ಟಿದ್ರು.

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಕೊಲ್ಲೋದಕ್ಕೂ ಮೊದಲು ವಿಡಿಯೋ..? ಕೊಲೆ ಕೇಸ್‌ನ ಮತ್ತೊಂದು ರಹಸ್ಯ ಬಯಲು!

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more