ಈಗ ಹೇಗಿದೆಯಂತೆ ದರ್ಶನ್ ಆರೋಗ್ಯ..? ಕೋರ್ಟ್ ಅಂಗಳದಲ್ಲಿ ಹೇಗಿತ್ತು ವಾದ-ಪ್ರತಿವಾದ..?

ಈಗ ಹೇಗಿದೆಯಂತೆ ದರ್ಶನ್ ಆರೋಗ್ಯ..? ಕೋರ್ಟ್ ಅಂಗಳದಲ್ಲಿ ಹೇಗಿತ್ತು ವಾದ-ಪ್ರತಿವಾದ..?

Published : Jul 23, 2024, 02:07 PM IST

ಲ್ಯಾಂಬೋರ್ಗಿನಿ ಒಡೆಯನಿಗೆ ಮನೆಯೂಟ ಬೇಕಂತೆ!
ಜೈಲೂಟ ಹೇಗಿರುತ್ತೆ..? ಜೈಲೂಟದ ಮೆನು ಏನು..? 
ಮನೆಯೂಟದ ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ ಶಾಕ್!

ಆತ ಲಕ್ಷಗಟ್ಟಲೇ ಅಭಿಮಾನಿಗಳಿಗೆ ಸೆಲೆಬ್ರಿಟಿ. ಲ್ಯಾಂಬೋರ್ಗಿನಿ ಅನ್ನೋ ಐಶಾರಾಮಿ ಕಾರಿನ ಒಡೆಯ ಬೇರೆ. ಆದ್ರೆ ಇವತ್ತು ಮನೆಯೂಟಕ್ಕೂ ಪರದಾಡೋ ಪರಿಸ್ಥಿತಿ ಬಂದಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ(Renukaswamy murder case) ಆರೋಪ ಹೊತ್ತು ಅಂದರ್ ಆಗಿರೋ ಡೆವಿಲ್ ಹೀರೋ ಜೈಲೂಟ ಬೇಡವೇ ಬೇಡ ಅಂತ ಪಟ್ಟು ಹಿಡಿದಿದ್ದಾನೆ. ರೇಣುಕಾಸ್ವಾಮಿ ಅನ್ನೋನ ಕೊಲೆ ಕೇಸ್‌ನಲ್ಲಿ, ನಟ ದರ್ಶನ್ (Darshan) ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲು(Parappana Agrahara jail) ಸೇರಿ ಬರೋಬ್ಬರಿ ಒಂದು ತಿಂಗಳೇ ಕಳೆದು ಹೋಯ್ತು. ಇಷ್ಟೂ ದಿನ ಆತನ ಸಿನಿಮಾ ರಿಲೀಸ್‌ಗೋಸ್ಕರ ಕಾಯ್ತಾ ಇದ್ದ ಅವನ ಫ್ಯಾನ್ಸ್‌, ಈಗ ತಮ್ಮ ಡೆವಿಲ್ ಹೀರೋ ಯಾವಾಗ ಆಚೆ ಬರ್ತಾನೋ ಅಂತ ಕಾಯ್ತಾ ಇದಾರೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಒಂದು ಸುದ್ದಿ ಬಂತು. ನಟ ದರ್ಶನ್ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ, ತೂಕ ಭಾರೀ ಪ್ರಮಾಣದಲ್ಲಿ ಇಳಿದಿದೆ. ಊಟ ಸರಿಯಾಗಿ ಸೇರ್ತಾ ಇಲ್ವಂತೆ.  ಜೈಲೂಟ ಬೇಡ್ವಂತೆ ಅಂತ. ದರ್ಶನ್ ನೋಡಿದವರೂ ಕೂಡ, ಆತ ತೂಕ ಇಳಿದಿದ್ದಾರೆ ಅಂತ ಹೇಳ್ತಾ ಇದ್ರು. ಅದಕ್ಕೆ ಕಾರಣ, ಜೈಲೂಟ ಸೇರ್ತಾ ಇಲ್ಲ ಅನ್ನೋದೇ ಮೇಜರ್ ಆಗಿತ್ತು. ಆ ಸುದ್ದಿ ಹೊರಬಂದ ಬೆನ್ನಲ್ಲೇ ದರ್ಶನ್ ಪರನಿಂತಿದ್ದವರು ಕೋರ್ಟ್ ಕದ ತಟ್ಟಿದ್ರು.

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಕೊಲ್ಲೋದಕ್ಕೂ ಮೊದಲು ವಿಡಿಯೋ..? ಕೊಲೆ ಕೇಸ್‌ನ ಮತ್ತೊಂದು ರಹಸ್ಯ ಬಯಲು!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more