ಈಗ ಹೇಗಿದೆಯಂತೆ ದರ್ಶನ್ ಆರೋಗ್ಯ..? ಕೋರ್ಟ್ ಅಂಗಳದಲ್ಲಿ ಹೇಗಿತ್ತು ವಾದ-ಪ್ರತಿವಾದ..?

ಈಗ ಹೇಗಿದೆಯಂತೆ ದರ್ಶನ್ ಆರೋಗ್ಯ..? ಕೋರ್ಟ್ ಅಂಗಳದಲ್ಲಿ ಹೇಗಿತ್ತು ವಾದ-ಪ್ರತಿವಾದ..?

Published : Jul 23, 2024, 02:07 PM IST

ಲ್ಯಾಂಬೋರ್ಗಿನಿ ಒಡೆಯನಿಗೆ ಮನೆಯೂಟ ಬೇಕಂತೆ!
ಜೈಲೂಟ ಹೇಗಿರುತ್ತೆ..? ಜೈಲೂಟದ ಮೆನು ಏನು..? 
ಮನೆಯೂಟದ ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ ಶಾಕ್!

ಆತ ಲಕ್ಷಗಟ್ಟಲೇ ಅಭಿಮಾನಿಗಳಿಗೆ ಸೆಲೆಬ್ರಿಟಿ. ಲ್ಯಾಂಬೋರ್ಗಿನಿ ಅನ್ನೋ ಐಶಾರಾಮಿ ಕಾರಿನ ಒಡೆಯ ಬೇರೆ. ಆದ್ರೆ ಇವತ್ತು ಮನೆಯೂಟಕ್ಕೂ ಪರದಾಡೋ ಪರಿಸ್ಥಿತಿ ಬಂದಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ(Renukaswamy murder case) ಆರೋಪ ಹೊತ್ತು ಅಂದರ್ ಆಗಿರೋ ಡೆವಿಲ್ ಹೀರೋ ಜೈಲೂಟ ಬೇಡವೇ ಬೇಡ ಅಂತ ಪಟ್ಟು ಹಿಡಿದಿದ್ದಾನೆ. ರೇಣುಕಾಸ್ವಾಮಿ ಅನ್ನೋನ ಕೊಲೆ ಕೇಸ್‌ನಲ್ಲಿ, ನಟ ದರ್ಶನ್ (Darshan) ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲು(Parappana Agrahara jail) ಸೇರಿ ಬರೋಬ್ಬರಿ ಒಂದು ತಿಂಗಳೇ ಕಳೆದು ಹೋಯ್ತು. ಇಷ್ಟೂ ದಿನ ಆತನ ಸಿನಿಮಾ ರಿಲೀಸ್‌ಗೋಸ್ಕರ ಕಾಯ್ತಾ ಇದ್ದ ಅವನ ಫ್ಯಾನ್ಸ್‌, ಈಗ ತಮ್ಮ ಡೆವಿಲ್ ಹೀರೋ ಯಾವಾಗ ಆಚೆ ಬರ್ತಾನೋ ಅಂತ ಕಾಯ್ತಾ ಇದಾರೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಒಂದು ಸುದ್ದಿ ಬಂತು. ನಟ ದರ್ಶನ್ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ, ತೂಕ ಭಾರೀ ಪ್ರಮಾಣದಲ್ಲಿ ಇಳಿದಿದೆ. ಊಟ ಸರಿಯಾಗಿ ಸೇರ್ತಾ ಇಲ್ವಂತೆ.  ಜೈಲೂಟ ಬೇಡ್ವಂತೆ ಅಂತ. ದರ್ಶನ್ ನೋಡಿದವರೂ ಕೂಡ, ಆತ ತೂಕ ಇಳಿದಿದ್ದಾರೆ ಅಂತ ಹೇಳ್ತಾ ಇದ್ರು. ಅದಕ್ಕೆ ಕಾರಣ, ಜೈಲೂಟ ಸೇರ್ತಾ ಇಲ್ಲ ಅನ್ನೋದೇ ಮೇಜರ್ ಆಗಿತ್ತು. ಆ ಸುದ್ದಿ ಹೊರಬಂದ ಬೆನ್ನಲ್ಲೇ ದರ್ಶನ್ ಪರನಿಂತಿದ್ದವರು ಕೋರ್ಟ್ ಕದ ತಟ್ಟಿದ್ರು.

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಕೊಲ್ಲೋದಕ್ಕೂ ಮೊದಲು ವಿಡಿಯೋ..? ಕೊಲೆ ಕೇಸ್‌ನ ಮತ್ತೊಂದು ರಹಸ್ಯ ಬಯಲು!

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
Read more