ಜು.4ರವರೆಗೆ ನ್ಯಾಯಾಂಗ ಬಂಧನಕ್ಕೆ ಡಿ ಗ್ಯಾಂಗ್: ಮಗನ ಕೊಲೆಯೇ ಕೊನೆಯದಾಗಲಿ ಎಂದು ರೇಣುಕಾಸ್ವಾಮಿ ತಂದೆ ಕಣ್ಣೀರು

ಜು.4ರವರೆಗೆ ನ್ಯಾಯಾಂಗ ಬಂಧನಕ್ಕೆ ಡಿ ಗ್ಯಾಂಗ್: ಮಗನ ಕೊಲೆಯೇ ಕೊನೆಯದಾಗಲಿ ಎಂದು ರೇಣುಕಾಸ್ವಾಮಿ ತಂದೆ ಕಣ್ಣೀರು

Published : Jun 23, 2024, 10:00 AM IST

ದರ್ಶನ್ ನಂಬಿದವರು ಜೈಲುಪಾಲು, ಪೋಷಕರು ಕಂಗಾಲು 
ಮಕ್ಕಳ ಅಂಧಾಭಿಮಾನದಿಂದ ಬೀದಿಗೆ ಬಿದ್ದ ಕುಟುಂಬಗಳು 
ಯಾರೇ ತಪ್ಪು ಮಾಡಿದ್ರು ತಪ್ಪೇ ಎಂದ ಜಮೀರ್,ಸತೀಶ್ ರೆಡ್ಡಿ

2011, ಸೆಪ್ಟೆಂಬರ್ 9ರಂದು ಪತ್ನಿ ವಿಜಯಲಕ್ಷ್ಮೀ(Vijayalakshmi) ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ದರ್ಶನ್ ಪರಪ್ಪನ ಅಗ್ರಹಾರ(Parappana Agrahara) ಸೇರಿದ್ದರು. ಈಗ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Chitradurga Renukaswamy murder case) ಮತ್ತೊಮ್ಮೆ ಪರಪ್ಪನ ಅಗ್ರಹಾರ ಸೇರಿದ್ದಾರೆ. ದರ್ಶನ್(Darshan) ಸೇರಿ ನಾಲ್ವರು ಆರೋಪಿಗಳನ್ನ 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ವಾದ ಪ್ರತಿವಾದ ಆಲಿಸಿ ಜುಲೈ4 ರವರೆಗೂ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ. ಉತ್ತರ ಪ್ರದೇಶದಲ್ಲಿ ಮಾತ್ರ ಕೇಳಿ ಬರ್ತಿದ್ದ ಬುಲ್ಡೋಜರ್ ಪಾಲಿಟಿಕ್ಸ್ ಆಂಧ್ರದಲ್ಲೂ ಸದ್ದು ಮಾಡ್ತಿದೆ. ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಟಿಡಿಪಿ- ಬಿಜೆಪಿ- ಜನಸೇನಾ ಮೈತ್ರಿಕೂಟ ಅಧಿಕಾರ ಹಿಡಿದಿದೆ. ಅಧಿಕಾರ ಸ್ವೀಕರಿಸಿ 15 ದಿನದಲ್ಲೇ ವೈಎಸ್ಆರ್ ನಿರ್ಮಾಣ ಹಂತದ ಕಚೇರಿಯನ್ನೇ ನಾಯ್ಡು ಸರ್ಕಾರ ಧ್ವಂಸಗೊಳಿಸಿದೆ. ಈಗ ಟಿಡಿಪಿ- ವೈಎಸ್ಆರ್ ಪಕ್ಷಗಳ ನಡುವೆ ದ್ವೇಷ ರಾಜಕೀಯ ಸದ್ದು ಮಾಡ್ತಿದೆ.

ಇದನ್ನೂ ವೀಕ್ಷಿಸಿ:  Renukaswamy Murder Case: ಮನುಷ್ಯ ರೂಪದ ರಾಕ್ಷಸರ ಅಟ್ಟಹಾಸಕ್ಕೆ ಜೀವ ಬಲಿ ! ದರ್ಶನ್ ಕೋಪ..ಕ್ರೌರ್ಯಕ್ಕೆ ಕಾರಣವೇನು ಗೊತ್ತಾ..?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!