ಜು.4ರವರೆಗೆ ನ್ಯಾಯಾಂಗ ಬಂಧನಕ್ಕೆ ಡಿ ಗ್ಯಾಂಗ್: ಮಗನ ಕೊಲೆಯೇ ಕೊನೆಯದಾಗಲಿ ಎಂದು ರೇಣುಕಾಸ್ವಾಮಿ ತಂದೆ ಕಣ್ಣೀರು

ಜು.4ರವರೆಗೆ ನ್ಯಾಯಾಂಗ ಬಂಧನಕ್ಕೆ ಡಿ ಗ್ಯಾಂಗ್: ಮಗನ ಕೊಲೆಯೇ ಕೊನೆಯದಾಗಲಿ ಎಂದು ರೇಣುಕಾಸ್ವಾಮಿ ತಂದೆ ಕಣ್ಣೀರು

Published : Jun 23, 2024, 10:00 AM IST

ದರ್ಶನ್ ನಂಬಿದವರು ಜೈಲುಪಾಲು, ಪೋಷಕರು ಕಂಗಾಲು 
ಮಕ್ಕಳ ಅಂಧಾಭಿಮಾನದಿಂದ ಬೀದಿಗೆ ಬಿದ್ದ ಕುಟುಂಬಗಳು 
ಯಾರೇ ತಪ್ಪು ಮಾಡಿದ್ರು ತಪ್ಪೇ ಎಂದ ಜಮೀರ್,ಸತೀಶ್ ರೆಡ್ಡಿ

2011, ಸೆಪ್ಟೆಂಬರ್ 9ರಂದು ಪತ್ನಿ ವಿಜಯಲಕ್ಷ್ಮೀ(Vijayalakshmi) ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ದರ್ಶನ್ ಪರಪ್ಪನ ಅಗ್ರಹಾರ(Parappana Agrahara) ಸೇರಿದ್ದರು. ಈಗ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Chitradurga Renukaswamy murder case) ಮತ್ತೊಮ್ಮೆ ಪರಪ್ಪನ ಅಗ್ರಹಾರ ಸೇರಿದ್ದಾರೆ. ದರ್ಶನ್(Darshan) ಸೇರಿ ನಾಲ್ವರು ಆರೋಪಿಗಳನ್ನ 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ವಾದ ಪ್ರತಿವಾದ ಆಲಿಸಿ ಜುಲೈ4 ರವರೆಗೂ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ. ಉತ್ತರ ಪ್ರದೇಶದಲ್ಲಿ ಮಾತ್ರ ಕೇಳಿ ಬರ್ತಿದ್ದ ಬುಲ್ಡೋಜರ್ ಪಾಲಿಟಿಕ್ಸ್ ಆಂಧ್ರದಲ್ಲೂ ಸದ್ದು ಮಾಡ್ತಿದೆ. ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಟಿಡಿಪಿ- ಬಿಜೆಪಿ- ಜನಸೇನಾ ಮೈತ್ರಿಕೂಟ ಅಧಿಕಾರ ಹಿಡಿದಿದೆ. ಅಧಿಕಾರ ಸ್ವೀಕರಿಸಿ 15 ದಿನದಲ್ಲೇ ವೈಎಸ್ಆರ್ ನಿರ್ಮಾಣ ಹಂತದ ಕಚೇರಿಯನ್ನೇ ನಾಯ್ಡು ಸರ್ಕಾರ ಧ್ವಂಸಗೊಳಿಸಿದೆ. ಈಗ ಟಿಡಿಪಿ- ವೈಎಸ್ಆರ್ ಪಕ್ಷಗಳ ನಡುವೆ ದ್ವೇಷ ರಾಜಕೀಯ ಸದ್ದು ಮಾಡ್ತಿದೆ.

ಇದನ್ನೂ ವೀಕ್ಷಿಸಿ:  Renukaswamy Murder Case: ಮನುಷ್ಯ ರೂಪದ ರಾಕ್ಷಸರ ಅಟ್ಟಹಾಸಕ್ಕೆ ಜೀವ ಬಲಿ ! ದರ್ಶನ್ ಕೋಪ..ಕ್ರೌರ್ಯಕ್ಕೆ ಕಾರಣವೇನು ಗೊತ್ತಾ..?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?