ಸಹವಾಸ ದೋಷದಿಂದಲೇ ದರ್ಶನ್‌ಗೆ ಈ ಗತಿ ಬಂತಾ..? ಅಭಿಮಾನ ಇರಬೇಕು..ಅಂಧಾಭಿಮಾನ ಇರಬಾರದು..!

ಸಹವಾಸ ದೋಷದಿಂದಲೇ ದರ್ಶನ್‌ಗೆ ಈ ಗತಿ ಬಂತಾ..? ಅಭಿಮಾನ ಇರಬೇಕು..ಅಂಧಾಭಿಮಾನ ಇರಬಾರದು..!

Published : Jun 24, 2024, 05:03 PM IST

ದರ್ಶನ್ ತೂಗುದೀಪ ನಾಯಕ - ಖಳನಾಯಕನಾಗಿದ್ದು ಹೇಗೆ..?
ಅಭಿಮಾನಿಗಳಿಗೆ ಸ್ಫೂರ್ತಿಯಾಗಬೇಕಾದವ ವಿಲನ್ ಆದ ಕಥೆ..!
ತಂದೆ ರೀಲ್‌ನಲ್ಲಿ ವಿಲನ್..ಆದ್ರೆ ಮಗ ರಿಯಲ್‌ನಲ್ಲೇ ವಿಲನ್..!
 

ನಟ ದರ್ಶನ್‌ (Actor Darshan) ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ಪರಪ್ಪನ ಅಗ್ರಹಾರ ಜೈಲು(Parappana Agrahara Jail) ಸೇರಿದ್ದಾರೆ. 13 ವರ್ಷಗಳ ನಂತರ ಜೈಲಿನ ದರ್ಶನವನ್ನು ಮಾಡಿದ್ದಾರೆ. ದರ್ಶನ್‌ ಕನ್ನಡದಲ್ಲಿ ಹೊಡಿಬಡಿ ಸಿನಿಮಾಗಳನ್ನೇ ನೀಡಿದ್ದು, ಅದನ್ನು ಅಭಿಮಾನಿಗಳು ಸಹ ಮೆಚ್ಚಿಕೊಂಡಿದ್ದರು. ಇನ್ನೂ ಕೊಲೆ ಪ್ರಕರಣದಲ್ಲಿ ದರ್ಶನ್‌ ನಂಬಿಕೊಂಡು ಬಂದಿರುವವರು ಸಹ ಇದೀಗ ಜೈಲು ಪಾಲಾಗಿದ್ದಾರೆ. ಮೊದಲು ಲೈಟ್‌ ಬಾಯ್‌ ಆಗಿ ಕೆಲಸ ಮಾಡುತ್ತಿದ್ದ ದರ್ಶನ್‌ ದಿನಕ್ಕೆ 170 ರೂಪಾಯಿ ದುಡಿಯುತ್ತಿದ್ದರು. ಮೆಜಿಸ್ಟಿಕ್‌ ಚಿತ್ರದಲ್ಲಿ ನಾಯಕನಾಗಿ ನಟಿಸುವ ಮೂಲಕ ದರ್ಶನ್‌ ಚಿತ್ರರಂಗಕ್ಕೆ ಕಾಲಿಟ್ಟರು. ಅಲ್ಲದೇ ಈ ಸಿನಿಮಾ ಅವರ ಲೈಫ್‌ನನ್ನೇ ಬದಲಿಸಿತ್ತು.

ಇದನ್ನೂ ವೀಕ್ಷಿಸಿ:  Suraj Revanna: ಇದೇನಿದು ರೇವಣ್ಣ ಫ್ಯಾಮಿಲಿಗೆ ಸ್ತ್ರೀ..ಪುರುಷ ಕಂಟಕ..? ಕಾನೂನು ಕುಣಿಕೆಯಲ್ಲಿ ಸಿಲುಕಿದ ರೇವಣ್ಣ ಫ್ಯಾಮಿಲಿ..!

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more