ಸಹವಾಸ ದೋಷದಿಂದಲೇ ದರ್ಶನ್‌ಗೆ ಈ ಗತಿ ಬಂತಾ..? ಅಭಿಮಾನ ಇರಬೇಕು..ಅಂಧಾಭಿಮಾನ ಇರಬಾರದು..!

ಸಹವಾಸ ದೋಷದಿಂದಲೇ ದರ್ಶನ್‌ಗೆ ಈ ಗತಿ ಬಂತಾ..? ಅಭಿಮಾನ ಇರಬೇಕು..ಅಂಧಾಭಿಮಾನ ಇರಬಾರದು..!

Published : Jun 24, 2024, 05:03 PM IST

ದರ್ಶನ್ ತೂಗುದೀಪ ನಾಯಕ - ಖಳನಾಯಕನಾಗಿದ್ದು ಹೇಗೆ..?
ಅಭಿಮಾನಿಗಳಿಗೆ ಸ್ಫೂರ್ತಿಯಾಗಬೇಕಾದವ ವಿಲನ್ ಆದ ಕಥೆ..!
ತಂದೆ ರೀಲ್‌ನಲ್ಲಿ ವಿಲನ್..ಆದ್ರೆ ಮಗ ರಿಯಲ್‌ನಲ್ಲೇ ವಿಲನ್..!
 

ನಟ ದರ್ಶನ್‌ (Actor Darshan) ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ಪರಪ್ಪನ ಅಗ್ರಹಾರ ಜೈಲು(Parappana Agrahara Jail) ಸೇರಿದ್ದಾರೆ. 13 ವರ್ಷಗಳ ನಂತರ ಜೈಲಿನ ದರ್ಶನವನ್ನು ಮಾಡಿದ್ದಾರೆ. ದರ್ಶನ್‌ ಕನ್ನಡದಲ್ಲಿ ಹೊಡಿಬಡಿ ಸಿನಿಮಾಗಳನ್ನೇ ನೀಡಿದ್ದು, ಅದನ್ನು ಅಭಿಮಾನಿಗಳು ಸಹ ಮೆಚ್ಚಿಕೊಂಡಿದ್ದರು. ಇನ್ನೂ ಕೊಲೆ ಪ್ರಕರಣದಲ್ಲಿ ದರ್ಶನ್‌ ನಂಬಿಕೊಂಡು ಬಂದಿರುವವರು ಸಹ ಇದೀಗ ಜೈಲು ಪಾಲಾಗಿದ್ದಾರೆ. ಮೊದಲು ಲೈಟ್‌ ಬಾಯ್‌ ಆಗಿ ಕೆಲಸ ಮಾಡುತ್ತಿದ್ದ ದರ್ಶನ್‌ ದಿನಕ್ಕೆ 170 ರೂಪಾಯಿ ದುಡಿಯುತ್ತಿದ್ದರು. ಮೆಜಿಸ್ಟಿಕ್‌ ಚಿತ್ರದಲ್ಲಿ ನಾಯಕನಾಗಿ ನಟಿಸುವ ಮೂಲಕ ದರ್ಶನ್‌ ಚಿತ್ರರಂಗಕ್ಕೆ ಕಾಲಿಟ್ಟರು. ಅಲ್ಲದೇ ಈ ಸಿನಿಮಾ ಅವರ ಲೈಫ್‌ನನ್ನೇ ಬದಲಿಸಿತ್ತು.

ಇದನ್ನೂ ವೀಕ್ಷಿಸಿ:  Suraj Revanna: ಇದೇನಿದು ರೇವಣ್ಣ ಫ್ಯಾಮಿಲಿಗೆ ಸ್ತ್ರೀ..ಪುರುಷ ಕಂಟಕ..? ಕಾನೂನು ಕುಣಿಕೆಯಲ್ಲಿ ಸಿಲುಕಿದ ರೇವಣ್ಣ ಫ್ಯಾಮಿಲಿ..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more