ಸಹವಾಸ ದೋಷದಿಂದಲೇ ದರ್ಶನ್‌ಗೆ ಈ ಗತಿ ಬಂತಾ..? ಅಭಿಮಾನ ಇರಬೇಕು..ಅಂಧಾಭಿಮಾನ ಇರಬಾರದು..!

ಸಹವಾಸ ದೋಷದಿಂದಲೇ ದರ್ಶನ್‌ಗೆ ಈ ಗತಿ ಬಂತಾ..? ಅಭಿಮಾನ ಇರಬೇಕು..ಅಂಧಾಭಿಮಾನ ಇರಬಾರದು..!

Published : Jun 24, 2024, 05:03 PM IST

ದರ್ಶನ್ ತೂಗುದೀಪ ನಾಯಕ - ಖಳನಾಯಕನಾಗಿದ್ದು ಹೇಗೆ..?
ಅಭಿಮಾನಿಗಳಿಗೆ ಸ್ಫೂರ್ತಿಯಾಗಬೇಕಾದವ ವಿಲನ್ ಆದ ಕಥೆ..!
ತಂದೆ ರೀಲ್‌ನಲ್ಲಿ ವಿಲನ್..ಆದ್ರೆ ಮಗ ರಿಯಲ್‌ನಲ್ಲೇ ವಿಲನ್..!
 

ನಟ ದರ್ಶನ್‌ (Actor Darshan) ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ಪರಪ್ಪನ ಅಗ್ರಹಾರ ಜೈಲು(Parappana Agrahara Jail) ಸೇರಿದ್ದಾರೆ. 13 ವರ್ಷಗಳ ನಂತರ ಜೈಲಿನ ದರ್ಶನವನ್ನು ಮಾಡಿದ್ದಾರೆ. ದರ್ಶನ್‌ ಕನ್ನಡದಲ್ಲಿ ಹೊಡಿಬಡಿ ಸಿನಿಮಾಗಳನ್ನೇ ನೀಡಿದ್ದು, ಅದನ್ನು ಅಭಿಮಾನಿಗಳು ಸಹ ಮೆಚ್ಚಿಕೊಂಡಿದ್ದರು. ಇನ್ನೂ ಕೊಲೆ ಪ್ರಕರಣದಲ್ಲಿ ದರ್ಶನ್‌ ನಂಬಿಕೊಂಡು ಬಂದಿರುವವರು ಸಹ ಇದೀಗ ಜೈಲು ಪಾಲಾಗಿದ್ದಾರೆ. ಮೊದಲು ಲೈಟ್‌ ಬಾಯ್‌ ಆಗಿ ಕೆಲಸ ಮಾಡುತ್ತಿದ್ದ ದರ್ಶನ್‌ ದಿನಕ್ಕೆ 170 ರೂಪಾಯಿ ದುಡಿಯುತ್ತಿದ್ದರು. ಮೆಜಿಸ್ಟಿಕ್‌ ಚಿತ್ರದಲ್ಲಿ ನಾಯಕನಾಗಿ ನಟಿಸುವ ಮೂಲಕ ದರ್ಶನ್‌ ಚಿತ್ರರಂಗಕ್ಕೆ ಕಾಲಿಟ್ಟರು. ಅಲ್ಲದೇ ಈ ಸಿನಿಮಾ ಅವರ ಲೈಫ್‌ನನ್ನೇ ಬದಲಿಸಿತ್ತು.

ಇದನ್ನೂ ವೀಕ್ಷಿಸಿ:  Suraj Revanna: ಇದೇನಿದು ರೇವಣ್ಣ ಫ್ಯಾಮಿಲಿಗೆ ಸ್ತ್ರೀ..ಪುರುಷ ಕಂಟಕ..? ಕಾನೂನು ಕುಣಿಕೆಯಲ್ಲಿ ಸಿಲುಕಿದ ರೇವಣ್ಣ ಫ್ಯಾಮಿಲಿ..!

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
Read more