ಸಹವಾಸ ದೋಷದಿಂದಲೇ ದರ್ಶನ್‌ಗೆ ಈ ಗತಿ ಬಂತಾ..? ಅಭಿಮಾನ ಇರಬೇಕು..ಅಂಧಾಭಿಮಾನ ಇರಬಾರದು..!

ಸಹವಾಸ ದೋಷದಿಂದಲೇ ದರ್ಶನ್‌ಗೆ ಈ ಗತಿ ಬಂತಾ..? ಅಭಿಮಾನ ಇರಬೇಕು..ಅಂಧಾಭಿಮಾನ ಇರಬಾರದು..!

Published : Jun 24, 2024, 05:03 PM IST

ದರ್ಶನ್ ತೂಗುದೀಪ ನಾಯಕ - ಖಳನಾಯಕನಾಗಿದ್ದು ಹೇಗೆ..?
ಅಭಿಮಾನಿಗಳಿಗೆ ಸ್ಫೂರ್ತಿಯಾಗಬೇಕಾದವ ವಿಲನ್ ಆದ ಕಥೆ..!
ತಂದೆ ರೀಲ್‌ನಲ್ಲಿ ವಿಲನ್..ಆದ್ರೆ ಮಗ ರಿಯಲ್‌ನಲ್ಲೇ ವಿಲನ್..!
 

ನಟ ದರ್ಶನ್‌ (Actor Darshan) ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ಪರಪ್ಪನ ಅಗ್ರಹಾರ ಜೈಲು(Parappana Agrahara Jail) ಸೇರಿದ್ದಾರೆ. 13 ವರ್ಷಗಳ ನಂತರ ಜೈಲಿನ ದರ್ಶನವನ್ನು ಮಾಡಿದ್ದಾರೆ. ದರ್ಶನ್‌ ಕನ್ನಡದಲ್ಲಿ ಹೊಡಿಬಡಿ ಸಿನಿಮಾಗಳನ್ನೇ ನೀಡಿದ್ದು, ಅದನ್ನು ಅಭಿಮಾನಿಗಳು ಸಹ ಮೆಚ್ಚಿಕೊಂಡಿದ್ದರು. ಇನ್ನೂ ಕೊಲೆ ಪ್ರಕರಣದಲ್ಲಿ ದರ್ಶನ್‌ ನಂಬಿಕೊಂಡು ಬಂದಿರುವವರು ಸಹ ಇದೀಗ ಜೈಲು ಪಾಲಾಗಿದ್ದಾರೆ. ಮೊದಲು ಲೈಟ್‌ ಬಾಯ್‌ ಆಗಿ ಕೆಲಸ ಮಾಡುತ್ತಿದ್ದ ದರ್ಶನ್‌ ದಿನಕ್ಕೆ 170 ರೂಪಾಯಿ ದುಡಿಯುತ್ತಿದ್ದರು. ಮೆಜಿಸ್ಟಿಕ್‌ ಚಿತ್ರದಲ್ಲಿ ನಾಯಕನಾಗಿ ನಟಿಸುವ ಮೂಲಕ ದರ್ಶನ್‌ ಚಿತ್ರರಂಗಕ್ಕೆ ಕಾಲಿಟ್ಟರು. ಅಲ್ಲದೇ ಈ ಸಿನಿಮಾ ಅವರ ಲೈಫ್‌ನನ್ನೇ ಬದಲಿಸಿತ್ತು.

ಇದನ್ನೂ ವೀಕ್ಷಿಸಿ:  Suraj Revanna: ಇದೇನಿದು ರೇವಣ್ಣ ಫ್ಯಾಮಿಲಿಗೆ ಸ್ತ್ರೀ..ಪುರುಷ ಕಂಟಕ..? ಕಾನೂನು ಕುಣಿಕೆಯಲ್ಲಿ ಸಿಲುಕಿದ ರೇವಣ್ಣ ಫ್ಯಾಮಿಲಿ..!

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more