ಆನ್ ಸ್ಕ್ರೀನ್ ಹೀರೋ..ಅಸಲಿ ಬದುಕಲ್ಲಿ ವಿಲನ್! ಅಭಿಮಾನಿ ದೇವರುಗಳಿಗಾಗಿ ಡಾ.ರಾಜ್ ಮಾಡಿದ್ದೇನು..?

ಆನ್ ಸ್ಕ್ರೀನ್ ಹೀರೋ..ಅಸಲಿ ಬದುಕಲ್ಲಿ ವಿಲನ್! ಅಭಿಮಾನಿ ದೇವರುಗಳಿಗಾಗಿ ಡಾ.ರಾಜ್ ಮಾಡಿದ್ದೇನು..?

Published : Jun 19, 2024, 05:11 PM IST

ಸೆಲೆಬ್ರಿಟಿಗಳಿಗೆ ದರ್ಶನ್ ಕೊಟ್ಟ ಮೆಸೇಜ್ ಏನು..?
ದರ್ಶನ್ ಸುತ್ತಲೂ ಈಗ ನೂರೆಂಟು ಕಂಟಕಗಳು!
ನಿರ್ಮಾಪಕರಿಗೇ ಎದುರಾಗಿತ್ತಾ ಧಮ್ಕಿ ದರ್ಶನ?

ಅಣ್ಣಾವ್ರು ಯಾವ ನಿರ್ಮಾಪಕರನ್ನ ಅನ್ನದಾತ ಅಂತ ಕರೆದಿದ್ರೋ, ಅದೇ ನಿರ್ಮಾಪಕರನ್ನ ಡೆವಿಲ್ ಹೀರೋ ತಗುಡು ಅಂತ ಸಂಬೋಧಿಸಿದ್ರು.ಈ ಗ್ಯಾಂಗ್‌ನಲ್ಲಿರೋ ಅತಿ ದೊಡ್ಡ ಹೆಸರು ನಟ ದರ್ಶನ್ (Darshan). ತನ್ನ ಜೊತೆಗಿದ್ದ ಪವಿತ್ರಾಗೌಡಗೆ(Pavitra Gowda) ಕಳಿಸಬಾರದ ಮೆಸೇಜ್ ಕಳಿಸಿದ ಅನ್ನೋ ಕಾರಣಕ್ಕೆ, ದೂರದ ಚಿತ್ರದುರ್ಗದಿಂದ(Chitradurga), ರಾತ್ರೋರಾತ್ರಿ ರೇಣುಕಾಸ್ವಾಮಿನಾ ಕಿಡ್ನಾಪ್(Renukaswamy murder case) ಮಾಡ್ಸಿದ್ರಂತೆ. ಮಾರನೇ ದಿನ ಬೆಳಗಾಗೋ ಹೊತ್ತಿಗೆ, ಹೆಣವಾಗಿಸಿದರಂತೆ. ಇಲ್ಲಿ ವಿಚಿತ್ರ ಅಂದ್ರೆ ಸತ್ತ ರೇಣುಕಾಸ್ವಾಮಿ ಕೂಡ ದರ್ಶನ್ ಫ್ಯಾನ್‌. ಆ ರೇಣುಕಾಸ್ವಾಮಿ ಕುಟುಂಬವೇ ಇವತ್ತು ಕಣ್ಣೀರಲ್ಲಿ ಕೈ ತೊಳೆಯೋ ಹಾಗಾಗಿದೆ. ಗರ್ಭಿಣಿ ಹೆಂಡತಿ ಅನುಕ್ಷಣ, ಇಲ್ಲದ ಗಂಡನ ನೆನೆದು ಬಿಕ್ಕಿಬಿಕ್ಕಿ ಅಳುವಂತಾಗಿದೆ. ದರ್ಶನ್ ಸಾದಾ ಸೀದಾ ನಟ ಅಲ್ಲ. ಆತನ ಹಿಂದೆ ದೊಡ್ಡದೊಂದು ಅಭಿಮಾನಿ ಪಡೆಯೇ ಇದೆ. ಇವತ್ತು ದರ್ಶನ್ ಹಾಗೂ ಆ ಗ್ಯಾಂಗಿನ ಸುತ್ತಲೂ ಆರೋಪಗಳ ಪರ್ವತವೇ ನಿರ್ಮಾಣಗೊಂಡಿದೆ. ಕ್ಷಣಕ್ಕೊಂದು ಸಾಕ್ಷಿಗಳು ಸಿಕ್ತಿದ್ದಾವೆ. ಇಷ್ಟಾದ್ರೂ ಡಿ ಬಾಸ್ ಪರ ನಿಂತವರ ಸಂಖ್ಯೆ ಏನೂ ಕಮ್ಮಿ ಆಗಿಲ್ಲ. ಆದ್ರೆ, ರಾಜ್ಯದ ನಾನಾ ಊರುಗಳಲ್ಲಿ ದರ್ಶನ್ ವಿರುದ್ಧ ಆಕ್ರೋಶವೂ ಉಕ್ಕಿದೆ.

ಇದನ್ನೂ ವೀಕ್ಷಿಸಿ:  ದರ್ಶನ್ ಕ್ರೈಂ ಡೈರಿಯಲ್ಲಿರೋದು ರೇಣುಕಾಸ್ವಾಮಿ ಮಾತ್ರವಲ್ಲ..ನಟನ ಹಿಟ್‌ ಲಿಸ್ಟ್‌ನಲ್ಲಿ ಇರೋರು ಯಾರ‍್ಯಾರು ಗೊತ್ತಾ..?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?