ಆನ್ ಸ್ಕ್ರೀನ್ ಹೀರೋ..ಅಸಲಿ ಬದುಕಲ್ಲಿ ವಿಲನ್! ಅಭಿಮಾನಿ ದೇವರುಗಳಿಗಾಗಿ ಡಾ.ರಾಜ್ ಮಾಡಿದ್ದೇನು..?

ಆನ್ ಸ್ಕ್ರೀನ್ ಹೀರೋ..ಅಸಲಿ ಬದುಕಲ್ಲಿ ವಿಲನ್! ಅಭಿಮಾನಿ ದೇವರುಗಳಿಗಾಗಿ ಡಾ.ರಾಜ್ ಮಾಡಿದ್ದೇನು..?

Published : Jun 19, 2024, 05:11 PM IST

ಸೆಲೆಬ್ರಿಟಿಗಳಿಗೆ ದರ್ಶನ್ ಕೊಟ್ಟ ಮೆಸೇಜ್ ಏನು..?
ದರ್ಶನ್ ಸುತ್ತಲೂ ಈಗ ನೂರೆಂಟು ಕಂಟಕಗಳು!
ನಿರ್ಮಾಪಕರಿಗೇ ಎದುರಾಗಿತ್ತಾ ಧಮ್ಕಿ ದರ್ಶನ?

ಅಣ್ಣಾವ್ರು ಯಾವ ನಿರ್ಮಾಪಕರನ್ನ ಅನ್ನದಾತ ಅಂತ ಕರೆದಿದ್ರೋ, ಅದೇ ನಿರ್ಮಾಪಕರನ್ನ ಡೆವಿಲ್ ಹೀರೋ ತಗುಡು ಅಂತ ಸಂಬೋಧಿಸಿದ್ರು.ಈ ಗ್ಯಾಂಗ್‌ನಲ್ಲಿರೋ ಅತಿ ದೊಡ್ಡ ಹೆಸರು ನಟ ದರ್ಶನ್ (Darshan). ತನ್ನ ಜೊತೆಗಿದ್ದ ಪವಿತ್ರಾಗೌಡಗೆ(Pavitra Gowda) ಕಳಿಸಬಾರದ ಮೆಸೇಜ್ ಕಳಿಸಿದ ಅನ್ನೋ ಕಾರಣಕ್ಕೆ, ದೂರದ ಚಿತ್ರದುರ್ಗದಿಂದ(Chitradurga), ರಾತ್ರೋರಾತ್ರಿ ರೇಣುಕಾಸ್ವಾಮಿನಾ ಕಿಡ್ನಾಪ್(Renukaswamy murder case) ಮಾಡ್ಸಿದ್ರಂತೆ. ಮಾರನೇ ದಿನ ಬೆಳಗಾಗೋ ಹೊತ್ತಿಗೆ, ಹೆಣವಾಗಿಸಿದರಂತೆ. ಇಲ್ಲಿ ವಿಚಿತ್ರ ಅಂದ್ರೆ ಸತ್ತ ರೇಣುಕಾಸ್ವಾಮಿ ಕೂಡ ದರ್ಶನ್ ಫ್ಯಾನ್‌. ಆ ರೇಣುಕಾಸ್ವಾಮಿ ಕುಟುಂಬವೇ ಇವತ್ತು ಕಣ್ಣೀರಲ್ಲಿ ಕೈ ತೊಳೆಯೋ ಹಾಗಾಗಿದೆ. ಗರ್ಭಿಣಿ ಹೆಂಡತಿ ಅನುಕ್ಷಣ, ಇಲ್ಲದ ಗಂಡನ ನೆನೆದು ಬಿಕ್ಕಿಬಿಕ್ಕಿ ಅಳುವಂತಾಗಿದೆ. ದರ್ಶನ್ ಸಾದಾ ಸೀದಾ ನಟ ಅಲ್ಲ. ಆತನ ಹಿಂದೆ ದೊಡ್ಡದೊಂದು ಅಭಿಮಾನಿ ಪಡೆಯೇ ಇದೆ. ಇವತ್ತು ದರ್ಶನ್ ಹಾಗೂ ಆ ಗ್ಯಾಂಗಿನ ಸುತ್ತಲೂ ಆರೋಪಗಳ ಪರ್ವತವೇ ನಿರ್ಮಾಣಗೊಂಡಿದೆ. ಕ್ಷಣಕ್ಕೊಂದು ಸಾಕ್ಷಿಗಳು ಸಿಕ್ತಿದ್ದಾವೆ. ಇಷ್ಟಾದ್ರೂ ಡಿ ಬಾಸ್ ಪರ ನಿಂತವರ ಸಂಖ್ಯೆ ಏನೂ ಕಮ್ಮಿ ಆಗಿಲ್ಲ. ಆದ್ರೆ, ರಾಜ್ಯದ ನಾನಾ ಊರುಗಳಲ್ಲಿ ದರ್ಶನ್ ವಿರುದ್ಧ ಆಕ್ರೋಶವೂ ಉಕ್ಕಿದೆ.

ಇದನ್ನೂ ವೀಕ್ಷಿಸಿ:  ದರ್ಶನ್ ಕ್ರೈಂ ಡೈರಿಯಲ್ಲಿರೋದು ರೇಣುಕಾಸ್ವಾಮಿ ಮಾತ್ರವಲ್ಲ..ನಟನ ಹಿಟ್‌ ಲಿಸ್ಟ್‌ನಲ್ಲಿ ಇರೋರು ಯಾರ‍್ಯಾರು ಗೊತ್ತಾ..?

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!