ಆನ್ ಸ್ಕ್ರೀನ್ ಹೀರೋ..ಅಸಲಿ ಬದುಕಲ್ಲಿ ವಿಲನ್! ಅಭಿಮಾನಿ ದೇವರುಗಳಿಗಾಗಿ ಡಾ.ರಾಜ್ ಮಾಡಿದ್ದೇನು..?

ಆನ್ ಸ್ಕ್ರೀನ್ ಹೀರೋ..ಅಸಲಿ ಬದುಕಲ್ಲಿ ವಿಲನ್! ಅಭಿಮಾನಿ ದೇವರುಗಳಿಗಾಗಿ ಡಾ.ರಾಜ್ ಮಾಡಿದ್ದೇನು..?

Published : Jun 19, 2024, 05:11 PM IST

ಸೆಲೆಬ್ರಿಟಿಗಳಿಗೆ ದರ್ಶನ್ ಕೊಟ್ಟ ಮೆಸೇಜ್ ಏನು..?
ದರ್ಶನ್ ಸುತ್ತಲೂ ಈಗ ನೂರೆಂಟು ಕಂಟಕಗಳು!
ನಿರ್ಮಾಪಕರಿಗೇ ಎದುರಾಗಿತ್ತಾ ಧಮ್ಕಿ ದರ್ಶನ?

ಅಣ್ಣಾವ್ರು ಯಾವ ನಿರ್ಮಾಪಕರನ್ನ ಅನ್ನದಾತ ಅಂತ ಕರೆದಿದ್ರೋ, ಅದೇ ನಿರ್ಮಾಪಕರನ್ನ ಡೆವಿಲ್ ಹೀರೋ ತಗುಡು ಅಂತ ಸಂಬೋಧಿಸಿದ್ರು.ಈ ಗ್ಯಾಂಗ್‌ನಲ್ಲಿರೋ ಅತಿ ದೊಡ್ಡ ಹೆಸರು ನಟ ದರ್ಶನ್ (Darshan). ತನ್ನ ಜೊತೆಗಿದ್ದ ಪವಿತ್ರಾಗೌಡಗೆ(Pavitra Gowda) ಕಳಿಸಬಾರದ ಮೆಸೇಜ್ ಕಳಿಸಿದ ಅನ್ನೋ ಕಾರಣಕ್ಕೆ, ದೂರದ ಚಿತ್ರದುರ್ಗದಿಂದ(Chitradurga), ರಾತ್ರೋರಾತ್ರಿ ರೇಣುಕಾಸ್ವಾಮಿನಾ ಕಿಡ್ನಾಪ್(Renukaswamy murder case) ಮಾಡ್ಸಿದ್ರಂತೆ. ಮಾರನೇ ದಿನ ಬೆಳಗಾಗೋ ಹೊತ್ತಿಗೆ, ಹೆಣವಾಗಿಸಿದರಂತೆ. ಇಲ್ಲಿ ವಿಚಿತ್ರ ಅಂದ್ರೆ ಸತ್ತ ರೇಣುಕಾಸ್ವಾಮಿ ಕೂಡ ದರ್ಶನ್ ಫ್ಯಾನ್‌. ಆ ರೇಣುಕಾಸ್ವಾಮಿ ಕುಟುಂಬವೇ ಇವತ್ತು ಕಣ್ಣೀರಲ್ಲಿ ಕೈ ತೊಳೆಯೋ ಹಾಗಾಗಿದೆ. ಗರ್ಭಿಣಿ ಹೆಂಡತಿ ಅನುಕ್ಷಣ, ಇಲ್ಲದ ಗಂಡನ ನೆನೆದು ಬಿಕ್ಕಿಬಿಕ್ಕಿ ಅಳುವಂತಾಗಿದೆ. ದರ್ಶನ್ ಸಾದಾ ಸೀದಾ ನಟ ಅಲ್ಲ. ಆತನ ಹಿಂದೆ ದೊಡ್ಡದೊಂದು ಅಭಿಮಾನಿ ಪಡೆಯೇ ಇದೆ. ಇವತ್ತು ದರ್ಶನ್ ಹಾಗೂ ಆ ಗ್ಯಾಂಗಿನ ಸುತ್ತಲೂ ಆರೋಪಗಳ ಪರ್ವತವೇ ನಿರ್ಮಾಣಗೊಂಡಿದೆ. ಕ್ಷಣಕ್ಕೊಂದು ಸಾಕ್ಷಿಗಳು ಸಿಕ್ತಿದ್ದಾವೆ. ಇಷ್ಟಾದ್ರೂ ಡಿ ಬಾಸ್ ಪರ ನಿಂತವರ ಸಂಖ್ಯೆ ಏನೂ ಕಮ್ಮಿ ಆಗಿಲ್ಲ. ಆದ್ರೆ, ರಾಜ್ಯದ ನಾನಾ ಊರುಗಳಲ್ಲಿ ದರ್ಶನ್ ವಿರುದ್ಧ ಆಕ್ರೋಶವೂ ಉಕ್ಕಿದೆ.

ಇದನ್ನೂ ವೀಕ್ಷಿಸಿ:  ದರ್ಶನ್ ಕ್ರೈಂ ಡೈರಿಯಲ್ಲಿರೋದು ರೇಣುಕಾಸ್ವಾಮಿ ಮಾತ್ರವಲ್ಲ..ನಟನ ಹಿಟ್‌ ಲಿಸ್ಟ್‌ನಲ್ಲಿ ಇರೋರು ಯಾರ‍್ಯಾರು ಗೊತ್ತಾ..?

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!