ಕೇಸ್‌ನಲ್ಲಿ ಹೆಸರು ಬರದಂತೆ ದರ್ಶನ್‌ ಲಕ್ಷ ಲಕ್ಷ ಡೀಲ್ ‌? 30 ಲಕ್ಷ ನೀಡಿರೋದನ್ನು ಒಪ್ಪಿಕೊಂಡ ನಟ!

ಕೇಸ್‌ನಲ್ಲಿ ಹೆಸರು ಬರದಂತೆ ದರ್ಶನ್‌ ಲಕ್ಷ ಲಕ್ಷ ಡೀಲ್ ‌? 30 ಲಕ್ಷ ನೀಡಿರೋದನ್ನು ಒಪ್ಪಿಕೊಂಡ ನಟ!

Published : Jun 19, 2024, 12:18 PM ISTUpdated : Jun 19, 2024, 12:19 PM IST

ನಟ ದರ್ಶನ್‌ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬರದಂತೆ ಮಾಡಲು ಹಣದ ಡೀಲ್‌ ಮಾಡಿರುವ ವಿಷಯವನ್ನು ಪೊಲೀಸ್‌ ತನಿಖೆಯಲ್ಲಿ ಬಾಯ್ಬಿಟ್ಟಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ನಟ ದರ್ಶನ್‌ (Actor Darshan) ಹೆಸರು ಕೇಳಿ ಬರದಂತೆ ಲಕ್ಷ ಲಕ್ಷ ಹಣದ ಡೀಲ್‌ ನಡೆದಿದೆ ಎಂಬ ವಿಷಯ ಇದೀಗ ಬಹಿರಂಗಗೊಂಡಿದೆ. ಪೊಲೀಸ್ ವಿಚಾರಣೆಯಲ್ಲಿ ನಟ ದರ್ಶನ್ ಈ ಬಗ್ಗೆ ಸ್ವ- ಇಚ್ಚಾ ಹೇಳಿಕೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಬಳಿಕ ನಟ  ದರ್ಶನ್ ಮಾಸ್ಟರ್ ಪ್ಲ್ಯಾನ್ ಮಾಡಿದ್ದು, ಪ್ರಕರಣದಲ್ಲಿ ತನ್ನ ಹೆಸರು ಬರದಂತೆ ಯೋಜನೆ ರೂಪಿಸಿದ್ದರು ಎಂದು ತಿಳಿದುಬಂದಿದೆ. ಪೊಲೀಸ್ , ಲಾಯರ್, ಶವ ಸಾಗಿಸುವವರಿಗೆ ಹಣ ನೀಡಿರುವುದಾಗಿ(Money deal) ದರ್ಶನ್‌ ಒಪ್ಪಿಕೊಂಡಿದ್ದಾರಂತೆ. ಪ್ರದೂಶ್‌ಗೆ 30 ಲಕ್ಷ ಹಣ ನೀಡಿರೋದಾಗಿ ದರ್ಶನ್ ಸ್ವ ಇಚ್ಚೆ ಹೇಳಿಕೆ ನೀಡಿದ್ದಾರಂತೆ.

ಇದನ್ನೂ ವೀಕ್ಷಿಸಿ:  ಮಂತ್ರಿ ಒತ್ತಡಕ್ಕೆ ಮಣಿದ್ರಾ ಸಿದ್ದರಾಮಯ್ಯ? ದರ್ಶನ್ ಬಚಾವೋ ಆಂದೋಲನಕ್ಕೆ ಕೈಹಾಕಿದ್ದೇಕೆ ನಾಯಕರು?

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!