ಕೇಸ್‌ನಲ್ಲಿ ಹೆಸರು ಬರದಂತೆ ದರ್ಶನ್‌ ಲಕ್ಷ ಲಕ್ಷ ಡೀಲ್ ‌? 30 ಲಕ್ಷ ನೀಡಿರೋದನ್ನು ಒಪ್ಪಿಕೊಂಡ ನಟ!

ಕೇಸ್‌ನಲ್ಲಿ ಹೆಸರು ಬರದಂತೆ ದರ್ಶನ್‌ ಲಕ್ಷ ಲಕ್ಷ ಡೀಲ್ ‌? 30 ಲಕ್ಷ ನೀಡಿರೋದನ್ನು ಒಪ್ಪಿಕೊಂಡ ನಟ!

Published : Jun 19, 2024, 12:18 PM ISTUpdated : Jun 19, 2024, 12:19 PM IST

ನಟ ದರ್ಶನ್‌ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬರದಂತೆ ಮಾಡಲು ಹಣದ ಡೀಲ್‌ ಮಾಡಿರುವ ವಿಷಯವನ್ನು ಪೊಲೀಸ್‌ ತನಿಖೆಯಲ್ಲಿ ಬಾಯ್ಬಿಟ್ಟಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ನಟ ದರ್ಶನ್‌ (Actor Darshan) ಹೆಸರು ಕೇಳಿ ಬರದಂತೆ ಲಕ್ಷ ಲಕ್ಷ ಹಣದ ಡೀಲ್‌ ನಡೆದಿದೆ ಎಂಬ ವಿಷಯ ಇದೀಗ ಬಹಿರಂಗಗೊಂಡಿದೆ. ಪೊಲೀಸ್ ವಿಚಾರಣೆಯಲ್ಲಿ ನಟ ದರ್ಶನ್ ಈ ಬಗ್ಗೆ ಸ್ವ- ಇಚ್ಚಾ ಹೇಳಿಕೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಬಳಿಕ ನಟ  ದರ್ಶನ್ ಮಾಸ್ಟರ್ ಪ್ಲ್ಯಾನ್ ಮಾಡಿದ್ದು, ಪ್ರಕರಣದಲ್ಲಿ ತನ್ನ ಹೆಸರು ಬರದಂತೆ ಯೋಜನೆ ರೂಪಿಸಿದ್ದರು ಎಂದು ತಿಳಿದುಬಂದಿದೆ. ಪೊಲೀಸ್ , ಲಾಯರ್, ಶವ ಸಾಗಿಸುವವರಿಗೆ ಹಣ ನೀಡಿರುವುದಾಗಿ(Money deal) ದರ್ಶನ್‌ ಒಪ್ಪಿಕೊಂಡಿದ್ದಾರಂತೆ. ಪ್ರದೂಶ್‌ಗೆ 30 ಲಕ್ಷ ಹಣ ನೀಡಿರೋದಾಗಿ ದರ್ಶನ್ ಸ್ವ ಇಚ್ಚೆ ಹೇಳಿಕೆ ನೀಡಿದ್ದಾರಂತೆ.

ಇದನ್ನೂ ವೀಕ್ಷಿಸಿ:  ಮಂತ್ರಿ ಒತ್ತಡಕ್ಕೆ ಮಣಿದ್ರಾ ಸಿದ್ದರಾಮಯ್ಯ? ದರ್ಶನ್ ಬಚಾವೋ ಆಂದೋಲನಕ್ಕೆ ಕೈಹಾಕಿದ್ದೇಕೆ ನಾಯಕರು?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!