ಕೇಸ್‌ನಲ್ಲಿ ಹೆಸರು ಬರದಂತೆ ದರ್ಶನ್‌ ಲಕ್ಷ ಲಕ್ಷ ಡೀಲ್ ‌? 30 ಲಕ್ಷ ನೀಡಿರೋದನ್ನು ಒಪ್ಪಿಕೊಂಡ ನಟ!

ಕೇಸ್‌ನಲ್ಲಿ ಹೆಸರು ಬರದಂತೆ ದರ್ಶನ್‌ ಲಕ್ಷ ಲಕ್ಷ ಡೀಲ್ ‌? 30 ಲಕ್ಷ ನೀಡಿರೋದನ್ನು ಒಪ್ಪಿಕೊಂಡ ನಟ!

Published : Jun 19, 2024, 12:18 PM ISTUpdated : Jun 19, 2024, 12:19 PM IST

ನಟ ದರ್ಶನ್‌ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬರದಂತೆ ಮಾಡಲು ಹಣದ ಡೀಲ್‌ ಮಾಡಿರುವ ವಿಷಯವನ್ನು ಪೊಲೀಸ್‌ ತನಿಖೆಯಲ್ಲಿ ಬಾಯ್ಬಿಟ್ಟಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ನಟ ದರ್ಶನ್‌ (Actor Darshan) ಹೆಸರು ಕೇಳಿ ಬರದಂತೆ ಲಕ್ಷ ಲಕ್ಷ ಹಣದ ಡೀಲ್‌ ನಡೆದಿದೆ ಎಂಬ ವಿಷಯ ಇದೀಗ ಬಹಿರಂಗಗೊಂಡಿದೆ. ಪೊಲೀಸ್ ವಿಚಾರಣೆಯಲ್ಲಿ ನಟ ದರ್ಶನ್ ಈ ಬಗ್ಗೆ ಸ್ವ- ಇಚ್ಚಾ ಹೇಳಿಕೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಬಳಿಕ ನಟ  ದರ್ಶನ್ ಮಾಸ್ಟರ್ ಪ್ಲ್ಯಾನ್ ಮಾಡಿದ್ದು, ಪ್ರಕರಣದಲ್ಲಿ ತನ್ನ ಹೆಸರು ಬರದಂತೆ ಯೋಜನೆ ರೂಪಿಸಿದ್ದರು ಎಂದು ತಿಳಿದುಬಂದಿದೆ. ಪೊಲೀಸ್ , ಲಾಯರ್, ಶವ ಸಾಗಿಸುವವರಿಗೆ ಹಣ ನೀಡಿರುವುದಾಗಿ(Money deal) ದರ್ಶನ್‌ ಒಪ್ಪಿಕೊಂಡಿದ್ದಾರಂತೆ. ಪ್ರದೂಶ್‌ಗೆ 30 ಲಕ್ಷ ಹಣ ನೀಡಿರೋದಾಗಿ ದರ್ಶನ್ ಸ್ವ ಇಚ್ಚೆ ಹೇಳಿಕೆ ನೀಡಿದ್ದಾರಂತೆ.

ಇದನ್ನೂ ವೀಕ್ಷಿಸಿ:  ಮಂತ್ರಿ ಒತ್ತಡಕ್ಕೆ ಮಣಿದ್ರಾ ಸಿದ್ದರಾಮಯ್ಯ? ದರ್ಶನ್ ಬಚಾವೋ ಆಂದೋಲನಕ್ಕೆ ಕೈಹಾಕಿದ್ದೇಕೆ ನಾಯಕರು?

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?