ಕೇಸ್‌ನಲ್ಲಿ ಹೆಸರು ಬರದಂತೆ ದರ್ಶನ್‌ ಲಕ್ಷ ಲಕ್ಷ ಡೀಲ್ ‌? 30 ಲಕ್ಷ ನೀಡಿರೋದನ್ನು ಒಪ್ಪಿಕೊಂಡ ನಟ!

ಕೇಸ್‌ನಲ್ಲಿ ಹೆಸರು ಬರದಂತೆ ದರ್ಶನ್‌ ಲಕ್ಷ ಲಕ್ಷ ಡೀಲ್ ‌? 30 ಲಕ್ಷ ನೀಡಿರೋದನ್ನು ಒಪ್ಪಿಕೊಂಡ ನಟ!

Published : Jun 19, 2024, 12:18 PM ISTUpdated : Jun 19, 2024, 12:19 PM IST

ನಟ ದರ್ಶನ್‌ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬರದಂತೆ ಮಾಡಲು ಹಣದ ಡೀಲ್‌ ಮಾಡಿರುವ ವಿಷಯವನ್ನು ಪೊಲೀಸ್‌ ತನಿಖೆಯಲ್ಲಿ ಬಾಯ್ಬಿಟ್ಟಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ನಟ ದರ್ಶನ್‌ (Actor Darshan) ಹೆಸರು ಕೇಳಿ ಬರದಂತೆ ಲಕ್ಷ ಲಕ್ಷ ಹಣದ ಡೀಲ್‌ ನಡೆದಿದೆ ಎಂಬ ವಿಷಯ ಇದೀಗ ಬಹಿರಂಗಗೊಂಡಿದೆ. ಪೊಲೀಸ್ ವಿಚಾರಣೆಯಲ್ಲಿ ನಟ ದರ್ಶನ್ ಈ ಬಗ್ಗೆ ಸ್ವ- ಇಚ್ಚಾ ಹೇಳಿಕೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಬಳಿಕ ನಟ  ದರ್ಶನ್ ಮಾಸ್ಟರ್ ಪ್ಲ್ಯಾನ್ ಮಾಡಿದ್ದು, ಪ್ರಕರಣದಲ್ಲಿ ತನ್ನ ಹೆಸರು ಬರದಂತೆ ಯೋಜನೆ ರೂಪಿಸಿದ್ದರು ಎಂದು ತಿಳಿದುಬಂದಿದೆ. ಪೊಲೀಸ್ , ಲಾಯರ್, ಶವ ಸಾಗಿಸುವವರಿಗೆ ಹಣ ನೀಡಿರುವುದಾಗಿ(Money deal) ದರ್ಶನ್‌ ಒಪ್ಪಿಕೊಂಡಿದ್ದಾರಂತೆ. ಪ್ರದೂಶ್‌ಗೆ 30 ಲಕ್ಷ ಹಣ ನೀಡಿರೋದಾಗಿ ದರ್ಶನ್ ಸ್ವ ಇಚ್ಚೆ ಹೇಳಿಕೆ ನೀಡಿದ್ದಾರಂತೆ.

ಇದನ್ನೂ ವೀಕ್ಷಿಸಿ:  ಮಂತ್ರಿ ಒತ್ತಡಕ್ಕೆ ಮಣಿದ್ರಾ ಸಿದ್ದರಾಮಯ್ಯ? ದರ್ಶನ್ ಬಚಾವೋ ಆಂದೋಲನಕ್ಕೆ ಕೈಹಾಕಿದ್ದೇಕೆ ನಾಯಕರು?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?