ಆ ಸಾವಿಗೆ ಕಾರಣ.. ಈಗಲೂ ಅನುಮಾನ..ಈಗ ನೆನಪಾಗುತ್ತಿದೆ ಏಕೆ ಆ ನಿರ್ಮಾಪಕನ ಸಾವು..?

ಆ ಸಾವಿಗೆ ಕಾರಣ.. ಈಗಲೂ ಅನುಮಾನ..ಈಗ ನೆನಪಾಗುತ್ತಿದೆ ಏಕೆ ಆ ನಿರ್ಮಾಪಕನ ಸಾವು..?

Published : Jun 25, 2024, 04:53 PM IST

ಸೌಂದರ್ಯ ಜಗದೀಶ್ ಕೇಸಲ್ಲಿ ಯಾಕೆ ದರ್ಶನ್ ಹೆಸರು..?
ಪವಿತ್ರಾ ಗೌಡ ಬ್ಯಾಂಕ್ ಖಾತೆಗೆ ಹೇಗೆ ಬಂತು ಆ 2 ಕೋಟಿ !?
ನಿರ್ಮಾಪಕನ ಸಾವಿನಗುಟ್ಟು ಬಯಲು ಮಾಡ್ತು ಡೆತ್ ನೋಟ್!

2 ತಿಂಗಳ ಹಿಂದಿನ ಆತ್ಮಹತ್ಯೆಗೆ ಈಗ ಸಿಕ್ಕಿದೆ ಬಿಗ್ ಟ್ವಿಸ್ಟ್. 2 ಕೋಟಿಯ ರಹಸ್ಯದ ಬೆನ್ನತ್ತಿ ಹೋದರೆ ಹೊಸದೊಂದು ಕತೆಯೇ ಎದ್ದು ಕಾಣ್ತಾ ಇದೆ. ರಾಜ್ಯವನ್ನೇ ದಿಗ್ಭ್ರಾಂತಗೊಳಿಸಿದ್ದ ನಿರ್ಮಾಪಕ  ಸೌಂದರ್ಯ ಜಗದೀಶ್ ಆತ್ಮಹತ್ಯೆ(Soundarya Jagadish) ಕೇಸಲ್ಲೂ ಕೂಡ ಈಗ ದರ್ಶನ್(Darshan) ಹೆಸರು ಕಾಣಿಸಿಕೊಳ್ತಾ ಇದೆ. ಪವಿತ್ರಾ ಗೌಡ ಖಾತೆಗೆ ಕೋಟಿಗಟ್ಟಲೆ ಸೌಂದರ್ಯ ಜಗದೀಶ್ ಕೋಟಿಗಟ್ಟಲೆ ಹಣ ಹಾಕಿದ್ದೇಕೆ ಅನ್ನೋ ಪ್ರಶ್ನೆ ಮೂಡಿದೆ. ನಟ ಭಯಂಕರ ದರ್ಶನ್ ಈಗ ಜೈಲುಪಾಲು. ಪರಪ್ಪನ ಅಗ್ರಹಾರದಲ್ಲಿರೋ ದರ್ಶನ್ ಖೈದಿ ಸಂಖ್ಯೆ, 6106. 13 ವರ್ಷಗಳ ಹಿಂದೆ ತಮ್ಮ ಪತ್ನಿ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತು ಹತ್ತಾರು ದಿನಗಳ ಕಾಲ ವಿಚಾರಣಾಧೀನ ಖೈದಿಯಾಗಿ ಸೆರೆಮನೆ ವಾಸ ಅನುಭವಿಸಿದ್ದ ದರ್ಶನ್ ಈಗ 2ನೇ ಬಾರಿ ಕೊಲೆ ಆರೋಪದಲ್ಲಿ ಜೈಲು ಸೇರಿದ್ದಾಗಿದೆ. ರೇಣುಕಾಸ್ವಾಮಿಗೆ(Renukaswamy murder case) ನರಕ ಯಾತನೆ ಕೊಟ್ಟು, ಕೊನೆಗೆ ಕೊಲೆ ಮಾಡಿ ಆತನ ಡೆಡ್ ಬಾಡಿನಾ ರಾಜಕಾಲುವೆಗೆ ಬಿಸಾಕಿ, ಸಾಕ್ಷಿ ನಾಶ ಮಮಾಡೋ ಕೆಲಸ ಮಾಡಿತ್ತು ಡಿ-ಗ್ಯಾಂಗ್. ಇದರಲ್ಲಿ ಅತಿ ಮುಖ್ಯ ಆರೋಪಿಯಾಗಿದ್ದದ್ದು, ದರ್ಶನ್.. ಅಮಾನುಷವಾಗಿ  ಕ್ರೌರ್ಯದ ಪರಾಕಾಷ್ಠೆ ಮೆರೆದು, ರೇಣುಕಾಸ್ವಾಮಿಯ ಕಗ್ಗೊಲೆ ಮಾಡಿದ ಆರೋಪದ ಮೇಲೆ, ದರ್ಶನ್ ಕಂಬಿ ಹಿಂದೆ ನಿಲ್ಲಬೇಕಾಗಿದೆ.

ಇದನ್ನೂ ವೀಕ್ಷಿಸಿ:  ಏನಿದು ಸೂರಜ್ ರೇವಣ್ಣನ ಕಾಮ ಪುರಾಣ..? ತಮ್ಮ ಹಂಗೆ..ಅಣ್ಣ ಹಿಂಗೆ..! ರೇವಣ್ಣ ಕುಟುಂಬ ವಿಲವಿಲ!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!