ಆ ಸಾವಿಗೆ ಕಾರಣ.. ಈಗಲೂ ಅನುಮಾನ..ಈಗ ನೆನಪಾಗುತ್ತಿದೆ ಏಕೆ ಆ ನಿರ್ಮಾಪಕನ ಸಾವು..?

ಆ ಸಾವಿಗೆ ಕಾರಣ.. ಈಗಲೂ ಅನುಮಾನ..ಈಗ ನೆನಪಾಗುತ್ತಿದೆ ಏಕೆ ಆ ನಿರ್ಮಾಪಕನ ಸಾವು..?

Published : Jun 25, 2024, 04:53 PM IST

ಸೌಂದರ್ಯ ಜಗದೀಶ್ ಕೇಸಲ್ಲಿ ಯಾಕೆ ದರ್ಶನ್ ಹೆಸರು..?
ಪವಿತ್ರಾ ಗೌಡ ಬ್ಯಾಂಕ್ ಖಾತೆಗೆ ಹೇಗೆ ಬಂತು ಆ 2 ಕೋಟಿ !?
ನಿರ್ಮಾಪಕನ ಸಾವಿನಗುಟ್ಟು ಬಯಲು ಮಾಡ್ತು ಡೆತ್ ನೋಟ್!

2 ತಿಂಗಳ ಹಿಂದಿನ ಆತ್ಮಹತ್ಯೆಗೆ ಈಗ ಸಿಕ್ಕಿದೆ ಬಿಗ್ ಟ್ವಿಸ್ಟ್. 2 ಕೋಟಿಯ ರಹಸ್ಯದ ಬೆನ್ನತ್ತಿ ಹೋದರೆ ಹೊಸದೊಂದು ಕತೆಯೇ ಎದ್ದು ಕಾಣ್ತಾ ಇದೆ. ರಾಜ್ಯವನ್ನೇ ದಿಗ್ಭ್ರಾಂತಗೊಳಿಸಿದ್ದ ನಿರ್ಮಾಪಕ  ಸೌಂದರ್ಯ ಜಗದೀಶ್ ಆತ್ಮಹತ್ಯೆ(Soundarya Jagadish) ಕೇಸಲ್ಲೂ ಕೂಡ ಈಗ ದರ್ಶನ್(Darshan) ಹೆಸರು ಕಾಣಿಸಿಕೊಳ್ತಾ ಇದೆ. ಪವಿತ್ರಾ ಗೌಡ ಖಾತೆಗೆ ಕೋಟಿಗಟ್ಟಲೆ ಸೌಂದರ್ಯ ಜಗದೀಶ್ ಕೋಟಿಗಟ್ಟಲೆ ಹಣ ಹಾಕಿದ್ದೇಕೆ ಅನ್ನೋ ಪ್ರಶ್ನೆ ಮೂಡಿದೆ. ನಟ ಭಯಂಕರ ದರ್ಶನ್ ಈಗ ಜೈಲುಪಾಲು. ಪರಪ್ಪನ ಅಗ್ರಹಾರದಲ್ಲಿರೋ ದರ್ಶನ್ ಖೈದಿ ಸಂಖ್ಯೆ, 6106. 13 ವರ್ಷಗಳ ಹಿಂದೆ ತಮ್ಮ ಪತ್ನಿ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತು ಹತ್ತಾರು ದಿನಗಳ ಕಾಲ ವಿಚಾರಣಾಧೀನ ಖೈದಿಯಾಗಿ ಸೆರೆಮನೆ ವಾಸ ಅನುಭವಿಸಿದ್ದ ದರ್ಶನ್ ಈಗ 2ನೇ ಬಾರಿ ಕೊಲೆ ಆರೋಪದಲ್ಲಿ ಜೈಲು ಸೇರಿದ್ದಾಗಿದೆ. ರೇಣುಕಾಸ್ವಾಮಿಗೆ(Renukaswamy murder case) ನರಕ ಯಾತನೆ ಕೊಟ್ಟು, ಕೊನೆಗೆ ಕೊಲೆ ಮಾಡಿ ಆತನ ಡೆಡ್ ಬಾಡಿನಾ ರಾಜಕಾಲುವೆಗೆ ಬಿಸಾಕಿ, ಸಾಕ್ಷಿ ನಾಶ ಮಮಾಡೋ ಕೆಲಸ ಮಾಡಿತ್ತು ಡಿ-ಗ್ಯಾಂಗ್. ಇದರಲ್ಲಿ ಅತಿ ಮುಖ್ಯ ಆರೋಪಿಯಾಗಿದ್ದದ್ದು, ದರ್ಶನ್.. ಅಮಾನುಷವಾಗಿ  ಕ್ರೌರ್ಯದ ಪರಾಕಾಷ್ಠೆ ಮೆರೆದು, ರೇಣುಕಾಸ್ವಾಮಿಯ ಕಗ್ಗೊಲೆ ಮಾಡಿದ ಆರೋಪದ ಮೇಲೆ, ದರ್ಶನ್ ಕಂಬಿ ಹಿಂದೆ ನಿಲ್ಲಬೇಕಾಗಿದೆ.

ಇದನ್ನೂ ವೀಕ್ಷಿಸಿ:  ಏನಿದು ಸೂರಜ್ ರೇವಣ್ಣನ ಕಾಮ ಪುರಾಣ..? ತಮ್ಮ ಹಂಗೆ..ಅಣ್ಣ ಹಿಂಗೆ..! ರೇವಣ್ಣ ಕುಟುಂಬ ವಿಲವಿಲ!

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!