ಆ ಸಾವಿಗೆ ಕಾರಣ.. ಈಗಲೂ ಅನುಮಾನ..ಈಗ ನೆನಪಾಗುತ್ತಿದೆ ಏಕೆ ಆ ನಿರ್ಮಾಪಕನ ಸಾವು..?

ಆ ಸಾವಿಗೆ ಕಾರಣ.. ಈಗಲೂ ಅನುಮಾನ..ಈಗ ನೆನಪಾಗುತ್ತಿದೆ ಏಕೆ ಆ ನಿರ್ಮಾಪಕನ ಸಾವು..?

Published : Jun 25, 2024, 04:53 PM IST

ಸೌಂದರ್ಯ ಜಗದೀಶ್ ಕೇಸಲ್ಲಿ ಯಾಕೆ ದರ್ಶನ್ ಹೆಸರು..?
ಪವಿತ್ರಾ ಗೌಡ ಬ್ಯಾಂಕ್ ಖಾತೆಗೆ ಹೇಗೆ ಬಂತು ಆ 2 ಕೋಟಿ !?
ನಿರ್ಮಾಪಕನ ಸಾವಿನಗುಟ್ಟು ಬಯಲು ಮಾಡ್ತು ಡೆತ್ ನೋಟ್!

2 ತಿಂಗಳ ಹಿಂದಿನ ಆತ್ಮಹತ್ಯೆಗೆ ಈಗ ಸಿಕ್ಕಿದೆ ಬಿಗ್ ಟ್ವಿಸ್ಟ್. 2 ಕೋಟಿಯ ರಹಸ್ಯದ ಬೆನ್ನತ್ತಿ ಹೋದರೆ ಹೊಸದೊಂದು ಕತೆಯೇ ಎದ್ದು ಕಾಣ್ತಾ ಇದೆ. ರಾಜ್ಯವನ್ನೇ ದಿಗ್ಭ್ರಾಂತಗೊಳಿಸಿದ್ದ ನಿರ್ಮಾಪಕ  ಸೌಂದರ್ಯ ಜಗದೀಶ್ ಆತ್ಮಹತ್ಯೆ(Soundarya Jagadish) ಕೇಸಲ್ಲೂ ಕೂಡ ಈಗ ದರ್ಶನ್(Darshan) ಹೆಸರು ಕಾಣಿಸಿಕೊಳ್ತಾ ಇದೆ. ಪವಿತ್ರಾ ಗೌಡ ಖಾತೆಗೆ ಕೋಟಿಗಟ್ಟಲೆ ಸೌಂದರ್ಯ ಜಗದೀಶ್ ಕೋಟಿಗಟ್ಟಲೆ ಹಣ ಹಾಕಿದ್ದೇಕೆ ಅನ್ನೋ ಪ್ರಶ್ನೆ ಮೂಡಿದೆ. ನಟ ಭಯಂಕರ ದರ್ಶನ್ ಈಗ ಜೈಲುಪಾಲು. ಪರಪ್ಪನ ಅಗ್ರಹಾರದಲ್ಲಿರೋ ದರ್ಶನ್ ಖೈದಿ ಸಂಖ್ಯೆ, 6106. 13 ವರ್ಷಗಳ ಹಿಂದೆ ತಮ್ಮ ಪತ್ನಿ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತು ಹತ್ತಾರು ದಿನಗಳ ಕಾಲ ವಿಚಾರಣಾಧೀನ ಖೈದಿಯಾಗಿ ಸೆರೆಮನೆ ವಾಸ ಅನುಭವಿಸಿದ್ದ ದರ್ಶನ್ ಈಗ 2ನೇ ಬಾರಿ ಕೊಲೆ ಆರೋಪದಲ್ಲಿ ಜೈಲು ಸೇರಿದ್ದಾಗಿದೆ. ರೇಣುಕಾಸ್ವಾಮಿಗೆ(Renukaswamy murder case) ನರಕ ಯಾತನೆ ಕೊಟ್ಟು, ಕೊನೆಗೆ ಕೊಲೆ ಮಾಡಿ ಆತನ ಡೆಡ್ ಬಾಡಿನಾ ರಾಜಕಾಲುವೆಗೆ ಬಿಸಾಕಿ, ಸಾಕ್ಷಿ ನಾಶ ಮಮಾಡೋ ಕೆಲಸ ಮಾಡಿತ್ತು ಡಿ-ಗ್ಯಾಂಗ್. ಇದರಲ್ಲಿ ಅತಿ ಮುಖ್ಯ ಆರೋಪಿಯಾಗಿದ್ದದ್ದು, ದರ್ಶನ್.. ಅಮಾನುಷವಾಗಿ  ಕ್ರೌರ್ಯದ ಪರಾಕಾಷ್ಠೆ ಮೆರೆದು, ರೇಣುಕಾಸ್ವಾಮಿಯ ಕಗ್ಗೊಲೆ ಮಾಡಿದ ಆರೋಪದ ಮೇಲೆ, ದರ್ಶನ್ ಕಂಬಿ ಹಿಂದೆ ನಿಲ್ಲಬೇಕಾಗಿದೆ.

ಇದನ್ನೂ ವೀಕ್ಷಿಸಿ:  ಏನಿದು ಸೂರಜ್ ರೇವಣ್ಣನ ಕಾಮ ಪುರಾಣ..? ತಮ್ಮ ಹಂಗೆ..ಅಣ್ಣ ಹಿಂಗೆ..! ರೇವಣ್ಣ ಕುಟುಂಬ ವಿಲವಿಲ!

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!