ಕೊಲೆ ನಡೆದ ದಿನ ದರ್ಶನ್ ಹಾಕಿದ್ದ ಶೂ ಸೀಜ್ : ವಿಜಯಲಕ್ಷ್ಮಿ ಮನೆಯಲ್ಲಿವೆ ಎಂದಿದ್ದ ಕಾಸ್ಟ್ಯೂಮ್ ಡಿಸೈನರ್!

ಕೊಲೆ ನಡೆದ ದಿನ ದರ್ಶನ್ ಹಾಕಿದ್ದ ಶೂ ಸೀಜ್ : ವಿಜಯಲಕ್ಷ್ಮಿ ಮನೆಯಲ್ಲಿವೆ ಎಂದಿದ್ದ ಕಾಸ್ಟ್ಯೂಮ್ ಡಿಸೈನರ್!

Published : Jun 19, 2024, 03:13 PM ISTUpdated : Jun 19, 2024, 03:14 PM IST

ಅಪಾರ್ಟ್‌ಮೆಂಟ್‌ ಸೆಕ್ಯೂರಿಟಿ ರೂಂಗೆ ದರ್ಶನ್ ಶೂಗಳನ್ನ ತಂದುಕೊಟ್ಟ ವಿಜಯಲಕ್ಷ್ಮಿ
ವಿಜಯಲಕ್ಷ್ಮಿ ವಾಸವಿದ್ದ ಅಪಾರ್ಟ್‌ಮೆಂಟ್ ಬಳಿ ದರ್ಶನ್ ಕರೆದೊಯ್ದು ಶೂ ವಶಕ್ಕೆ
ನಟ ದರ್ಶನ್ ಸಮ್ಮುಖದಲ್ಲಿ ಆತ ಬಳಸಿದ್ದ ಲೂಫರ್ಸ್ ಶೂ ವಶಕ್ಕೆ ಪಡೆದ ಪೊಲೀಸರು

ವಿಜಯಲಕ್ಷ್ಮಿ ಮನೆಯಿಂದ ದರ್ಶನ್ (Darshan) ಶೂನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೊಲೆ (Murder)ನಡೆದ ದಿನ ದರ್ಶನ್ ಹಾಕಿದ್ದ ಶೂ ವಿಜಯಲಕ್ಷ್ಮಿ(Vijayakshmi) ಮನೆಯಲ್ಲಿ ಸೀಜ್ ಆಗಿದೆ. ವಿಜಯಕ್ಷ್ಮಿಯ ಹೊಸಕೆರೆ ಹಳ್ಳಿ ಫ್ಲಾಟ್‌ನಿಂದ ದರ್ಶನ್ ಶೂ ವಶಕ್ಕೆ ಪಡೆಯಲಾಗಿದೆ. ದರ್ಶನ್ ಮನೆ ಟೆರಸ್‌ನಲ್ಲಿ ಆತ ಹಾಕಿದ್ದ ಬಟ್ಟೆಯನ್ನು ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ. ಕೊಲೆ ನಡೆದ ದಿನ ಹಾಕಿದ್ದ ಶೂ ದರ್ಶನ್ ಮನೆಯಲ್ಲಿ ಸಿಕ್ಕಿರಲಿಲ್ಲ. ದರ್ಶನ್ ಶೂಗಳು(Darshan Shoe) ವಿಜಯಲಕ್ಷ್ಮಿ ಮನೆಯಲ್ಲಿವೆ ಎಂದು ಕಾಸ್ಟ್ಯೂಮ್ ಡಿಸೈನರ್ ಹೇಳಿದ್ದರು. ಕಾಸ್ಟ್ಯೂಮ್ ಡಿಸೈನರ್ ರಾಜು ಹೇಳಿಕೆ ಆಧರಿಸಿ ವಿಜಯಲಕ್ಷ್ಮಿಗೆ ಪೊಲೀಸರು ಕರೆ ಮಾಡಿದ್ದು, ದರ್ಶನ್ ಶೂಗಳು ತಮ್ಮ ಮನೆಯಲ್ಲಿರೋದನ್ನ ವಿಜಯಲಕ್ಷ್ಮಿ ಒಪ್ಪಿಕೊಂಡಿದ್ದಾರೆ. ಮನೆಯಲ್ಲಿ ಅಪ್ರಾಪ್ತ ಬಾಲಕನಿದ್ದಾನೆ ಎಂದು ಗೇಟ್ ಬಳಿ ವಿಜಯಲಕ್ಷ್ಮಿ ತಂದುಕೊಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ:  ನಟ ದರ್ಶನ್‌ರ ಇಂದಿನ ಸ್ಥಿತಿಗೆ ಅವರ ಮುಂಗೋಪವೇ ಕಾರಣ: ನಿರ್ಮಾಪಕ ಮಹದೇವ್

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?