ಕೊಲೆ ನಡೆದ ದಿನ ದರ್ಶನ್ ಹಾಕಿದ್ದ ಶೂ ಸೀಜ್ : ವಿಜಯಲಕ್ಷ್ಮಿ ಮನೆಯಲ್ಲಿವೆ ಎಂದಿದ್ದ ಕಾಸ್ಟ್ಯೂಮ್ ಡಿಸೈನರ್!

ಕೊಲೆ ನಡೆದ ದಿನ ದರ್ಶನ್ ಹಾಕಿದ್ದ ಶೂ ಸೀಜ್ : ವಿಜಯಲಕ್ಷ್ಮಿ ಮನೆಯಲ್ಲಿವೆ ಎಂದಿದ್ದ ಕಾಸ್ಟ್ಯೂಮ್ ಡಿಸೈನರ್!

Published : Jun 19, 2024, 03:13 PM ISTUpdated : Jun 19, 2024, 03:14 PM IST

ಅಪಾರ್ಟ್‌ಮೆಂಟ್‌ ಸೆಕ್ಯೂರಿಟಿ ರೂಂಗೆ ದರ್ಶನ್ ಶೂಗಳನ್ನ ತಂದುಕೊಟ್ಟ ವಿಜಯಲಕ್ಷ್ಮಿ
ವಿಜಯಲಕ್ಷ್ಮಿ ವಾಸವಿದ್ದ ಅಪಾರ್ಟ್‌ಮೆಂಟ್ ಬಳಿ ದರ್ಶನ್ ಕರೆದೊಯ್ದು ಶೂ ವಶಕ್ಕೆ
ನಟ ದರ್ಶನ್ ಸಮ್ಮುಖದಲ್ಲಿ ಆತ ಬಳಸಿದ್ದ ಲೂಫರ್ಸ್ ಶೂ ವಶಕ್ಕೆ ಪಡೆದ ಪೊಲೀಸರು

ವಿಜಯಲಕ್ಷ್ಮಿ ಮನೆಯಿಂದ ದರ್ಶನ್ (Darshan) ಶೂನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೊಲೆ (Murder)ನಡೆದ ದಿನ ದರ್ಶನ್ ಹಾಕಿದ್ದ ಶೂ ವಿಜಯಲಕ್ಷ್ಮಿ(Vijayakshmi) ಮನೆಯಲ್ಲಿ ಸೀಜ್ ಆಗಿದೆ. ವಿಜಯಕ್ಷ್ಮಿಯ ಹೊಸಕೆರೆ ಹಳ್ಳಿ ಫ್ಲಾಟ್‌ನಿಂದ ದರ್ಶನ್ ಶೂ ವಶಕ್ಕೆ ಪಡೆಯಲಾಗಿದೆ. ದರ್ಶನ್ ಮನೆ ಟೆರಸ್‌ನಲ್ಲಿ ಆತ ಹಾಕಿದ್ದ ಬಟ್ಟೆಯನ್ನು ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ. ಕೊಲೆ ನಡೆದ ದಿನ ಹಾಕಿದ್ದ ಶೂ ದರ್ಶನ್ ಮನೆಯಲ್ಲಿ ಸಿಕ್ಕಿರಲಿಲ್ಲ. ದರ್ಶನ್ ಶೂಗಳು(Darshan Shoe) ವಿಜಯಲಕ್ಷ್ಮಿ ಮನೆಯಲ್ಲಿವೆ ಎಂದು ಕಾಸ್ಟ್ಯೂಮ್ ಡಿಸೈನರ್ ಹೇಳಿದ್ದರು. ಕಾಸ್ಟ್ಯೂಮ್ ಡಿಸೈನರ್ ರಾಜು ಹೇಳಿಕೆ ಆಧರಿಸಿ ವಿಜಯಲಕ್ಷ್ಮಿಗೆ ಪೊಲೀಸರು ಕರೆ ಮಾಡಿದ್ದು, ದರ್ಶನ್ ಶೂಗಳು ತಮ್ಮ ಮನೆಯಲ್ಲಿರೋದನ್ನ ವಿಜಯಲಕ್ಷ್ಮಿ ಒಪ್ಪಿಕೊಂಡಿದ್ದಾರೆ. ಮನೆಯಲ್ಲಿ ಅಪ್ರಾಪ್ತ ಬಾಲಕನಿದ್ದಾನೆ ಎಂದು ಗೇಟ್ ಬಳಿ ವಿಜಯಲಕ್ಷ್ಮಿ ತಂದುಕೊಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ:  ನಟ ದರ್ಶನ್‌ರ ಇಂದಿನ ಸ್ಥಿತಿಗೆ ಅವರ ಮುಂಗೋಪವೇ ಕಾರಣ: ನಿರ್ಮಾಪಕ ಮಹದೇವ್

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?